AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್

ರಾಗಿ ಹಾರ್ಲಿಕ್ಸ್​​​​ನಲ್ಲಿರುವ ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡುವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್
ರಾಗಿ ಹಾರ್ಲಿಕ್ಸ್
ಅಕ್ಷತಾ ವರ್ಕಾಡಿ
|

Updated on:Feb 24, 2023 | 1:23 PM

Share

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಹೊಸದಾಗಿ ರಾಗಿ ಹಾರ್ಲಿಕ್ಸ್ (Millet Horlicks) ಪರಿಚಯಿಸಿದೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿ ರಾಗಿಯ ಸಂಯೋಜನೆಯಾಗಿದೆ. ಇದನ್ನು ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಚಾಕೊಲೇಟ್ ಸುವಾಸನೆಯ (Chocolate flavour) ಈ ರಾಗಿ ಹಾರ್ಲಿಕ್ಸ್ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್​ನ ಧಾನ್ಯಗಳೊಂದಿಗಿನ ಮೊದಲ ಉತ್ಪನ್ನವಾಗಿದೆ. ಇದನ್ನು ರಾಗಿ, ಜೋಳ, ಬಹು ವಿಧಧ ರಾಗಿಗಳಿಂದ ತಯಾರಿಸಲಾಗುತ್ತದೆ. ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಈ ಹೊಸ ರಾಗಿ ಹಾರ್ಲಿಕ್ಸ್​​​ನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ  ಪ್ರತಿಕ್ರಿಯಿಸಿದ ಹೆಚ್‌ಯುಎಲ್‌ನ ಬಿಸಿನೆಸ್ ಹೆಡ್ ಶ್ರೀ ಕೃಷ್ಣನ್ ಸುಂದರಂ “ಆರೋಗ್ಯ ಆಹಾರ ಪಾನೀಯಗಳ ವಿಭಾಗದಲ್ಲಿ ಮಕ್ಕಳಿಗೆ ಈ ರೀತಿಯ ಬಹು ರಾಗಿ ಆಧಾರಿತ ಹಾರ್ಲಿಕ್ಸ್ ಪರಿಚಯಿಸಲು ನಾವು ಸಂತೋಷಪಡುತ್ತೇವೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿರುವುದರಿಂದ ಖಂಡಿತವಾಗಿಯೂ ಮಕ್ಕಳು ಇಷ್ಟ ಪಡುತ್ತಾರೆ. ಭಾರತದಲ್ಲಿನ ಅಸಮತೋಲಿತ ಆಹಾರ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸುವ ಪೌಷ್ಟಿಕಾಂಶದ ಪರಿಹಾರವನ್ನು ರಚಿಸುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ  ಕ್ಲಿಕ್​ ಮಾಡಿ: 

Published On - 1:23 pm, Fri, 24 February 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?