AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್

ರಾಗಿ ಹಾರ್ಲಿಕ್ಸ್​​​​ನಲ್ಲಿರುವ ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡುವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

Millet Horlicks: ಹೊಸದಾಗಿ ಪರಿಚಯಿಸಲಾಗಿದೆ ಚಾಕೊಲೇಟ್​​​ ಸುವಾಸನೆಯೊಂದಿಗಿನ ರಾಗಿ ಹಾರ್ಲಿಕ್ಸ್
ರಾಗಿ ಹಾರ್ಲಿಕ್ಸ್
ಅಕ್ಷತಾ ವರ್ಕಾಡಿ
|

Updated on:Feb 24, 2023 | 1:23 PM

Share

ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್ (HUL) ಹೊಸದಾಗಿ ರಾಗಿ ಹಾರ್ಲಿಕ್ಸ್ (Millet Horlicks) ಪರಿಚಯಿಸಿದೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿ ರಾಗಿಯ ಸಂಯೋಜನೆಯಾಗಿದೆ. ಇದನ್ನು ಮೊದಲ ಬಾರಿಗೆ ತಮಿಳುನಾಡಿನಲ್ಲಿ ಪ್ರಾರಂಭಿಸಲಾಗಿದೆ. ಚಾಕೊಲೇಟ್ ಸುವಾಸನೆಯ (Chocolate flavour) ಈ ರಾಗಿ ಹಾರ್ಲಿಕ್ಸ್ ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್​ನ ಧಾನ್ಯಗಳೊಂದಿಗಿನ ಮೊದಲ ಉತ್ಪನ್ನವಾಗಿದೆ. ಇದನ್ನು ರಾಗಿ, ಜೋಳ, ಬಹು ವಿಧಧ ರಾಗಿಗಳಿಂದ ತಯಾರಿಸಲಾಗುತ್ತದೆ. ಈ ಬಹು-ರಾಗಿಗಳು ಕ್ಯಾಲ್ಸಿಯಂ, ಕಬ್ಬಿಣ, ಪ್ರೋಟೀನ್ ಮತ್ತು ಫೈಬರ್‌ನ ನೈಸರ್ಗಿಕ ಮೂಲವಾಗಿದ್ದು, ಬೆಳೆಯುತ್ತಿರುವ ಮಕ್ಕಳಿಗೆ ಪೋಷಣೆಯನ್ನು ನೀಡವಲ್ಲಿ ಸಹಾಯಕವಾಗಿದೆ ಎಂದು ಎಚ್​​ಯುಎಲ್​​ ತಿಳಿಸಿದೆ.

ಇದನ್ನೂ ಓದಿ: ಹುಳಿ ಮತ್ತು ಖಾರವನ್ನು ಸಿಹಿಮಾಡುವ ಶಕ್ತಿ ಈ ಹಣ್ಣಿಗಿದೆ, ಯಾವುದು ಈ ಹಣ್ಣು?

ಈ ಹೊಸ ರಾಗಿ ಹಾರ್ಲಿಕ್ಸ್​​​ನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ  ಪ್ರತಿಕ್ರಿಯಿಸಿದ ಹೆಚ್‌ಯುಎಲ್‌ನ ಬಿಸಿನೆಸ್ ಹೆಡ್ ಶ್ರೀ ಕೃಷ್ಣನ್ ಸುಂದರಂ “ಆರೋಗ್ಯ ಆಹಾರ ಪಾನೀಯಗಳ ವಿಭಾಗದಲ್ಲಿ ಮಕ್ಕಳಿಗೆ ಈ ರೀತಿಯ ಬಹು ರಾಗಿ ಆಧಾರಿತ ಹಾರ್ಲಿಕ್ಸ್ ಪರಿಚಯಿಸಲು ನಾವು ಸಂತೋಷಪಡುತ್ತೇವೆ. ಇದು ಚಾಕೊಲೇಟ್ ಫ್ಲೇವರ್‌ನಲ್ಲಿರುವುದರಿಂದ ಖಂಡಿತವಾಗಿಯೂ ಮಕ್ಕಳು ಇಷ್ಟ ಪಡುತ್ತಾರೆ. ಭಾರತದಲ್ಲಿನ ಅಸಮತೋಲಿತ ಆಹಾರ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯ ಸಮಸ್ಯೆಗಳನ್ನು ಪರಿಹರಿಸುವ ಪೌಷ್ಟಿಕಾಂಶದ ಪರಿಹಾರವನ್ನು ರಚಿಸುವುದು ನಮ್ಮ ಗುರಿಯಾಗಿದೆ” ಎಂದು ಹೇಳಿದರು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ  ಕ್ಲಿಕ್​ ಮಾಡಿ: 

Published On - 1:23 pm, Fri, 24 February 23

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು