AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 05, 2022 | 7:30 AM

Share

ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆಗಳು (Stomach Pain) ಸಾಮಾನ್ಯ. ಅದರಲ್ಲೂ ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಹೊಟ್ಟೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು. ಇದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಈ ಋತುವಿನಲ್ಲಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಕಡಿಮೆ ಮಾಡಲು ನಿಮ್ಮ ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸುವುದು ಒಳ್ಳೆದು.

ಇದನ್ನೂ ಓದಿ: Relationship: ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರಾ? ಕೋಪ ದೂರ ಮಾಡಿ ಸಂಬಂಧ ಉಳಿಸಿಕೊಳ್ಳುವುದು ಹೇಗೆ?

ಮೆಂತ್ಯ ಕಾಳು:

ಮಳೆಗಾಲದ ಸಮಯದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮೆಂತ್ಯ ಕಾಳು ತೆಗೆದುಕೊಳ್ಳಿ. ಮೆಂತ್ಯವು ಫೈಬರ್​ನ್ನು ಹೊಂದಿರುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಮೂಲಂಗಿ:

ಜೀರ್ಣಕಾರಿ ಸಮಸ್ಯೆ ನಿವಾರಣೆಗೆ ಮೂಲಂಗಿ ತಿನ್ನಬಹುದು. ಮೂಲಂಗಿ ನಿಮ್ಮ ಜೀರ್ಣ ಶಕ್ತಿಯನ್ನು ಬಲಪಡಿಸುವುದರೊಂದಿಗೆ ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ; Low Sugar Diet: ಲೋ ಶುಗರ್ ಡಯೆಟ್ ಎಂದರೇನು? ತೂಕ ಇಳಿಕೆಗೆ ನಿಜವಾಗಿಯೂ ಸಹಕಾರಿಯೇ?

ನಿಂಬೆ ನೀರು:

ಮಳೆಗಾಲದಲ್ಲಿ ನಿಂಬೆ ನೀರು ಆರೋಗ್ಯಕ್ಕೆ ಅತ್ಯಗತ್ಯ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ. ಇದು ಮಳೆಗಾಲದಲ್ಲಿ ಬರುವ ಅಜೀರ್ಣ, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಮೊಸರು, ಬಾಳೆಹಣ್ಣು:

ಮಳೆಗಾಲದಲ್ಲಿ ಜೀರ್ಣಶಕ್ತಿ ತುಂಬಾ ದುರ್ಬಲವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮೊಸರು ಮತ್ತು ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು