AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 05, 2022 | 7:30 AM

Share

ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆಗಳು (Stomach Pain) ಸಾಮಾನ್ಯ. ಅದರಲ್ಲೂ ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಹೊಟ್ಟೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು. ಇದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಈ ಋತುವಿನಲ್ಲಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಕಡಿಮೆ ಮಾಡಲು ನಿಮ್ಮ ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸುವುದು ಒಳ್ಳೆದು.

ಇದನ್ನೂ ಓದಿ: Relationship: ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರಾ? ಕೋಪ ದೂರ ಮಾಡಿ ಸಂಬಂಧ ಉಳಿಸಿಕೊಳ್ಳುವುದು ಹೇಗೆ?

ಮೆಂತ್ಯ ಕಾಳು:

ಮಳೆಗಾಲದ ಸಮಯದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮೆಂತ್ಯ ಕಾಳು ತೆಗೆದುಕೊಳ್ಳಿ. ಮೆಂತ್ಯವು ಫೈಬರ್​ನ್ನು ಹೊಂದಿರುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಮೂಲಂಗಿ:

ಜೀರ್ಣಕಾರಿ ಸಮಸ್ಯೆ ನಿವಾರಣೆಗೆ ಮೂಲಂಗಿ ತಿನ್ನಬಹುದು. ಮೂಲಂಗಿ ನಿಮ್ಮ ಜೀರ್ಣ ಶಕ್ತಿಯನ್ನು ಬಲಪಡಿಸುವುದರೊಂದಿಗೆ ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ; Low Sugar Diet: ಲೋ ಶುಗರ್ ಡಯೆಟ್ ಎಂದರೇನು? ತೂಕ ಇಳಿಕೆಗೆ ನಿಜವಾಗಿಯೂ ಸಹಕಾರಿಯೇ?

ನಿಂಬೆ ನೀರು:

ಮಳೆಗಾಲದಲ್ಲಿ ನಿಂಬೆ ನೀರು ಆರೋಗ್ಯಕ್ಕೆ ಅತ್ಯಗತ್ಯ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ. ಇದು ಮಳೆಗಾಲದಲ್ಲಿ ಬರುವ ಅಜೀರ್ಣ, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಮೊಸರು, ಬಾಳೆಹಣ್ಣು:

ಮಳೆಗಾಲದಲ್ಲಿ ಜೀರ್ಣಶಕ್ತಿ ತುಂಬಾ ದುರ್ಬಲವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮೊಸರು ಮತ್ತು ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ