AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ

ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು.

Monsoon: ಮಳೆಗಾಲದಲ್ಲಿ ಈ ಸಮಸ್ಯೆಗಳು ನಿಮ್ಮನ್ನು ಕಾಡುತ್ತಿವೆಯೇ? ಇಲ್ಲಿದೆ ಪರಿಹಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 05, 2022 | 7:30 AM

ಮಳೆಗಾಲದಲ್ಲಿ ಹೊಟ್ಟೆಯ ಸಮಸ್ಯೆಗಳು (Stomach Pain) ಸಾಮಾನ್ಯ. ಅದರಲ್ಲೂ ಆಹಾರದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಹೊಟ್ಟೆಯಲ್ಲಿ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಗಾಲದಲ್ಲಿ ಆಹಾರದ ಬಗ್ಗೆ ವಿಶೇಷ ಗಮನ ಹರಿಸುವುದು ತುಂಬಾ ಒಳ್ಳೆಯದು. ವಿಶೇಷವಾಗಿ ಈ ದಿನಗಳಲ್ಲಿ, ನೀವು ಕೆಲವು ಆಹಾರಗಳನ್ನು ಸೇವಿಸಬೇಕು. ಇದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುತ್ತದೆ. ವಿಶೇಷವಾಗಿ ಈ ಋತುವಿನಲ್ಲಿ ಹೊಟ್ಟೆ ನೋವಿನ ಸಮಸ್ಯೆಗಳನ್ನು ಕಡಿಮೆ ಮಾಡಲು ನಿಮ್ಮ ಕೆಲವು ಆರೋಗ್ಯಕರ ಆಹಾರಗಳನ್ನು ಸೇವಿಸುವುದು ಒಳ್ಳೆದು.

ಇದನ್ನೂ ಓದಿ: Relationship: ಸಂಗಾತಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾರಾ? ಕೋಪ ದೂರ ಮಾಡಿ ಸಂಬಂಧ ಉಳಿಸಿಕೊಳ್ಳುವುದು ಹೇಗೆ?

ಮೆಂತ್ಯ ಕಾಳು:

ಮಳೆಗಾಲದ ಸಮಯದಲ್ಲಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಮೆಂತ್ಯ ಕಾಳು ತೆಗೆದುಕೊಳ್ಳಿ. ಮೆಂತ್ಯವು ಫೈಬರ್​ನ್ನು ಹೊಂದಿರುತ್ತದೆ. ಇದು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಮೂಲಂಗಿ:

ಜೀರ್ಣಕಾರಿ ಸಮಸ್ಯೆ ನಿವಾರಣೆಗೆ ಮೂಲಂಗಿ ತಿನ್ನಬಹುದು. ಮೂಲಂಗಿ ನಿಮ್ಮ ಜೀರ್ಣ ಶಕ್ತಿಯನ್ನು ಬಲಪಡಿಸುವುದರೊಂದಿಗೆ ಇದು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುತ್ತದೆ.

ಇದನ್ನೂ ಓದಿ; Low Sugar Diet: ಲೋ ಶುಗರ್ ಡಯೆಟ್ ಎಂದರೇನು? ತೂಕ ಇಳಿಕೆಗೆ ನಿಜವಾಗಿಯೂ ಸಹಕಾರಿಯೇ?

ನಿಂಬೆ ನೀರು:

ಮಳೆಗಾಲದಲ್ಲಿ ನಿಂಬೆ ನೀರು ಆರೋಗ್ಯಕ್ಕೆ ಅತ್ಯಗತ್ಯ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ಜೀರ್ಣಕ್ರಿಯೆಯನ್ನು ಬಲಪಡಿಸುತ್ತದೆ. ಇದು ಮಳೆಗಾಲದಲ್ಲಿ ಬರುವ ಅಜೀರ್ಣ, ಗ್ಯಾಸ್ ಮತ್ತು ಅಸಿಡಿಟಿಯಂತಹ ಸಮಸ್ಯೆಗಳನ್ನು ದೂರ ಮಾಡುತ್ತದೆ.

ಮೊಸರು, ಬಾಳೆಹಣ್ಣು:

ಮಳೆಗಾಲದಲ್ಲಿ ಜೀರ್ಣಶಕ್ತಿ ತುಂಬಾ ದುರ್ಬಲವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮೊಸರು ಮತ್ತು ಬಾಳೆಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ