Moon Moving : ಭೂಮಿಯಿಂದ ದೂರಾಗುತ್ತಿರುವ ಚಂದ್ರ, ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆ

ಪ್ರಕೃತಿಯಲ್ಲಿಯು ವಿಸ್ಮಯಕಾರಿ ಘಟನೆಗಳು ನಡೆಯುತ್ತದೆ. ಅದರಂತೆಯೇ ಈ ಸೌರಮಂಡಲದಲ್ಲಿನ ಒಂದಲ್ಲ ಒಂದು ಬದಲಾವಣೆಗಳನ್ನು ಊಹೆ ಮಾಡುವುದು ಕಷ್ಟವೇ. ವರ್ಷಗಳು ಉರುಳಿದಂತೆ ಸೌರಮಂಡಲದಲ್ಲಿ ಬದಲಾವಣೆಗಳಾಗುತ್ತದೆ. ಇದೀಗ ಭವಿಷ್ಯದಲ್ಲಿ ದಿನಕ್ಕೆ 24 ಗಂಟೆಯ ಬದಲಾಗಿ 25 ಗಂಟೆಗಳಾಗಬಹುದು ಎಂದು ಅಘಾತಕಾರಿ ವಿಚಾರವನ್ನು ವಿಜ್ಞಾನಿಗಳು ಬಹಿರಂಗ ಪಡಿಸಿದ್ದಾರೆ.

Moon Moving : ಭೂಮಿಯಿಂದ ದೂರಾಗುತ್ತಿರುವ ಚಂದ್ರ, ಇನ್ನು ಮುಂದೆ ದಿನಕ್ಕೆ 24 ಗಂಟೆ ಅಲ್ಲ, 25 ಗಂಟೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 07, 2024 | 12:26 PM

ಚಂದ್ರನು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾಗಿದ್ದು, ಭೂಮಿಗೂ ಹಾಗೂ ಚಂದ್ರನಿಗೆ ಅದೇನೋ ನಂಟಿದೆ. ಆದರೆ ಇದೀಗ ಗುರುತ್ವಾಕರ್ಷಣೆಯ ಬಲದಿಂದ ಚಂದ್ರನು ಭೂಮಿಯಿಂದ ನಿರಂತರ ದೂರದಲ್ಲಿ ಹೋಗುತ್ತಿದ್ದಾನೆ. ಚಂದ್ರ ಮತ್ತು ಭೂಮಿಯ ನಡುವಿನ ಅಂತರವು ವರ್ಷಗಳು ಕಳೆದಂತೆ ಹೆಚ್ಚುತ್ತಿದೆ. ಇದರ ಪರಿಣಾಮ ದಿನಗಳ ಗಂಟೆಯಲ್ಲಿ ಬದಲಾವಣೆಯಾಗಲಿದೆ. ಎಂದು ವಿಜ್ಞಾನಿಗಳು ತಮ್ಮ ಸಂಶೋಧನೆಯಲ್ಲಿ ತಿಳಿಸಿದ್ದಾರೆ.

ವಿಸ್ಕಾನ್ಸಿನ್-ಮ್ಯಾಡಿಸನ್ ವಿಶ್ವವಿದ್ಯಾನಿಲಯದ ತಂಡವು 90 ಮಿಲಿಯನ್ ವರ್ಷಗಳಷ್ಟು ಹಳೆಯದಾದ ಬಂಡೆಯ ಮೇಲೆ ಅಧ್ಯಯನವನ್ನು ನಡೆಸಿದ್ದಾರೆ. ಈ ಅಧ್ಯಯನದಲ್ಲಿ ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ವಿಶ್ಲೇಷಣೆ ಮಾಡಿದ್ದಾರೆ. ಭವಿಷ್ಯದ ದಿನಗಳಲ್ಲಿ ಭೂಮಿಯಿಂದ ಚಂದ್ರ ದೂರಕ್ಕೆ ಹೋಗುವ ಅಪಾಯವಿದೆ ಎನ್ನುವ ವಿಚಾರವನ್ನು ಸಂಶೋಧಕರು ಬಹಿರಂಗ ಪಡಿಸಿದ್ದಾರೆ.

ಚಂದ್ರನು ಭೂಮಿಯಿಂದ ವರ್ಷಕ್ಕೆ ಸರಿಸುಮಾರು 3.8 ಸೆಂ.ಮೀಟರ್‌ಗಳಷ್ಟು ದರದಲ್ಲಿ ದೂರ ಸಾಗುತ್ತಿದ್ದಾನೆ. ಇದರ ಪರಿಣಾಮವು ಭೂಮಿಯಲ್ಲಿರುವ ಒಂದು ದಿನದ ಸಮಯದಲ್ಲಿ ಬದಲಾವಣೆಯಾಗುತ್ತದೆ. ವರ್ಷದಿಂದ ವರ್ಷಕ್ಕೆ ಭೂಮಿಯಲ್ಲಿ ಒಂದು ದಿನದ ಅವಧಿ ವಿಸ್ತರಣೆ ಆಗುತ್ತಲೇ ಇದೆ. ಅಂತಿಮವಾಗಿ 200 ದಶಲಕ್ಷ ವರ್ಷಗಳ ಬಳಿಕ ಭೂಮಿಯ ಒಂದು ದಿನದ ಅವಧಿ 24 ಗಂಟೆಗಳ ಬದಲಾಗಿ 25 ಗಂಟೆ ಆಗುತ್ತದೆ ಎಂದಿದ್ದಾರೆ ವಿಜ್ಞಾನಿಗಳು

ಇದನ್ನೂ ಓದಿ: ಅತಿ ವೇಗವಾಗಿ ಭೂಮಿಯತ್ತ ಬರುತ್ತಿದೆ ಕ್ಷುದ್ರಗ್ರಹ, ಜಗತ್ತಿನ ನಾಶಕ್ಕೆ ಇದು ಮುನ್ನುಡಿ ಎಂದ ವಿಜ್ಞಾನಿಗಳು

ಸರಿಸುಮಾರು 1.4 ಶತಕೋಟಿ ವರ್ಷಗಳ ಹಿಂದೆ ಭೂಮಿಯ ಮೇಲೆ ಒಂದು ದಿನ ಕೇವಲ 18 ಗಂಟೆಗಳ ಕಾಲ ಇತ್ತು. ಆದರೆ ಕಾಲ ಕಳೆಯುತ್ತಾ ಹೋದಂತೆ ಈ ಸಮಯವು ಹೆಚ್ಚಾಗುತ್ತಲೇ ಹೋಗಿ ಇದೀಗ 24 ಗಂಟೆಗೆ ಬಂದು ನಿಂತಿದೆ. ಹೀಗೆ ಚಂದ್ರನು ದೂರ ಸರಿಯುತ್ತಿದ್ದಂತೆ, ಭೂಮಿಯು ತಿರುಗುವ ಫಿಗರ್ ಸ್ಕೇಟರ್‌ನಂತಿದೆ, ತಮ್ಮ ತೋಳುಗಳನ್ನು ಚಾಚಿದಂತೆ ನಿಧಾನಗೊಳಿಸುತ್ತದೆ. ಹೀಗಾಗಿ ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ