AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Morning Skin Care: ಹೊಳಪಿಲ್ಲದ ಚರ್ಮಕ್ಕೆ ಹೊಳಪು ನೀಡಲು ಹೀಗೆ ಮಾಡಿ

ಚಳಿಗಾಲದಲ್ಲಿ ಚರ್ಮ ಒಣಗುವುದಲ್ಲದೆ, ಒಣ ಚರ್ಮದ ಸಮಸ್ಯೆಯನ್ನು ಎದುರಿಸುತ್ತಾರೆ. ಹೀಗಿದ್ದಾಗ ನಿಮ್ಮ ತ್ವಚೆಯು ಹೊಳೆಯುತ್ತಿರಬೇಕಾದರೆ ನೀವು ಬೆಳಿಗ್ಗೆ ಇಂತಹ ಉತ್ಪನ್ನಗಳನ್ನು ಅನ್ವಯಿಸಬಹುದು.

TV9 Web
| Updated By: Rakesh Nayak Manchi

Updated on: Dec 09, 2022 | 6:00 AM

ಚರ್ಮದ ಆರೈಕೆಯ ದಿನಚರಿಯಲ್ಲಿ ಈ ಸುದ್ದಿಯಲ್ಲಿ ತಿಳಿಸಿರುವ ಉತ್ಪನ್ನಗಳನ್ನು ಸರಿಯಾಗಿ ಚರ್ಮದ ಮೇಲೆ ಅನ್ವಯಿಸಿದರೆ ಅದರ ಪ್ರಯೋಜನಗಳು ಕೆಲವೇ ದಿನಗಳಲ್ಲಿ ಗೋಚರಿಸಬಹುದು. ಹಾಗಿದ್ದರೆ ಚಳಿಗಾಲದಲ್ಲಿ ಎದುರಾಗುವ ಹೊಳಪಿಲ್ಲದ ಚರ್ಮ ಮತ್ತು ಒಣ ಚರ್ಮದ ಸಮಸ್ಯೆಗಳಿಗೆ ಪರಿಹಾರಗಳೇನು? ಇಲ್ಲಿದೆ ನೋಡಿ ಪರಿಹಾರಗಳು.

Morning Skin Care tips routine like this in winter and get glowing skin health tips in kannada

1 / 5
ಚರ್ಮದ ಆರೈಕೆಯಲ್ಲಿ ಪದರಗಳು ಪ್ರಮುಖ ಪಾತ್ರವಹಿಸುತ್ತವೆ. ಸೀರಮ್ ಅನ್ನು ಮೊದಲು ಚರ್ಮದ ಮೇಲೆ ಅನ್ವಯಿಸಬೇಕು. ಏಕೆಂದರೆ ಅದು ತುಂಬಾ ತೆಳುವಾದದ್ದು. ಸೀರಮ್ ವಯಸ್ಸಾದ ವಿರೋಧಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ, ಆದರೆ ಅದನ್ನು ಚರ್ಮದ ಪ್ರಕಾರಕ್ಕೆ ಅನುಗುಣವಾಗಿ ಆಯ್ಕೆ ಮಾಡಬೇಕು.

Morning Skin Care tips routine like this in winter and get glowing skin health tips in kannada

2 / 5
Morning Skin Care tips routine like this in winter and get glowing skin health tips in kannada

ಯಾವುದೇ ರೀತಿಯ ತ್ವಚೆಯಾಗಿರಬಹುದು ಅದರಲ್ಲಿ ತೇವಾಂಶವನ್ನು ಉಳಿಸಿಕೊಳ್ಳಲು ಮಾಯಿಶ್ಚರೈಸರ್ ಅನ್ನು ಅನ್ವಯಿಸಬೇಕು. ಮಾಯಿಶ್ಚರೈಸರ್ ಚರ್ಮದ ಪಿಹೆಚ್ ಮಟ್ಟವನ್ನು ಕಾಪಾಡುತ್ತದೆ. ಎಣ್ಣೆಯುಕ್ತ ತ್ವಚೆ ಇರುವವರು ಹಗುರವಾದ ನೀರು ಆಧಾರಿತ ಮಾಯಿಶ್ಚರೈಸರ್ ಬಳಸಬೇಕು.

3 / 5
Morning Skin Care tips routine like this in winter and get glowing skin health tips in kannada

ಬೇಸಿಗೆ ಅಥವಾ ಚಳಿಗಾಲ ಇರಲಿ ಯಾವಾಗಲೂ ಸನ್‌ಸ್ಕ್ರೀನ್ ಅನ್ನು ಚರ್ಮದ ಮೇಲೆ ಅನ್ವಯಿಸಬೇಕು. ಇದು ಚರ್ಮವನ್ನು ಬಿಸಿಲು ಮತ್ತು ಶಾಖದಿಂದ ರಕ್ಷಿಸುವುದಲ್ಲದೆ, ಚರ್ಮವನ್ನು ಕೊಳಕು ಅಥವಾ ಧೂಳಿನಿಂದ ರಕ್ಷಿಸುತ್ತದೆ. ಉತ್ತಮ ಸನ್‌ಸ್ಕ್ರೀನ್ ಕೂಡ ಹೊಳಪನ್ನು ತರುತ್ತದೆ.

4 / 5
Morning Skin Care tips routine like this in winter and get glowing skin health tips in kannada

ಚಳಿಗಾಲದಲ್ಲಿ ಚರ್ಮ ಒಡೆಯುತ್ತದೆ. ತುರಿಕೆ, ಕಿರಿಕಿರಿ ಉರಿ ಉಂಟಾಗಬಹುದು. ಹೀಗಿದ್ದಾಗ ನೀವು ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ. ಸ್ನಾನದ ನಂತರ ಮಾಯಿಶ್ಚರೈಸರ್ ಅನ್ನು ಬಳಸಿ.

5 / 5
Follow us
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್