AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mosquito repellent plants: ಮನೆಯಲ್ಲಿ ಸೊಳ್ಳೆ ಕಾಟವೇ? ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ನಿಮ್ಮ ಹತ್ತಿರ ಸುಳಿಯುವುದಿಲ್ಲ

ಮಳೆಗಾಲ ಮಾತ್ರವಲ್ಲದೇ ಈ ಬೇಸಿಗೆಯಲ್ಲಿಯು ಸೊಳ್ಳೆಗಳ ಕಾಟ ವಿಪರೀತವಾಗಿರುತ್ತದೆ. ರಾತ್ರಿಯಾದರೆ ಸಾಕು, ಕಿವಿ ಬಳಿ ಗುಯಿಂಗುಟ್ಟುತ್ತ ನಿದ್ದೆ ಮಾಡಲು ಕೂಡ ಬಿಡುವುದಿಲ್ಲ. ಸೊಳ್ಳೆಗಳ ಸಂತತಿಯು ವಿಪರೀತವಾದರೆ ಇನ್ನಿತ್ತರ ಆರೋಗ್ಯ ಸಮಸ್ಯೆಗಳಿಗೂ ದಾರಿ ಮಾಡಿಕೊಡುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ ಮಲೇರಿಯಾ, ಗುನ್ಯಾದಂಥಹ ಕಾಯಿಲೆಗಳು ಬರುತ್ತವೆ. ಹೀಗಾಗಿ ನಮ್ಮ ಆರೋಗ್ಯವನ್ನು ರಕ್ಷಿಸಲು ಸೊಳ್ಳೆ ಕಾಟದಿಂದ ಮನೆಯ ಸುತ್ತ ಇಂತಹ ಗಿಡಗಳನ್ನು ನೆಡುವುದು ಉತ್ತಮ.

Mosquito repellent plants: ಮನೆಯಲ್ಲಿ ಸೊಳ್ಳೆ ಕಾಟವೇ? ಈ ಗಿಡಗಳನ್ನು ನೆಟ್ಟರೆ ಸೊಳ್ಳೆ ನಿಮ್ಮ ಹತ್ತಿರ ಸುಳಿಯುವುದಿಲ್ಲ
ಸಾಯಿನಂದಾ
| Edited By: |

Updated on:May 09, 2024 | 4:40 PM

Share

ಸೊಳ್ಳೆ ಏನಾದರೂ ಕಚ್ಚಿ ಬಿಟ್ಟರೆ ಆ ಜಾಗವು ಊದಿಕೊಂಡು ತುರಿಕೆ ಆರಂಭವಾಗಿ ಚರ್ಮದ ಗಂಭೀರ ಸಮಸ್ಯೆಗೆ ಕಾರಣವಾಗಬಹುದು. ಹೆಚ್ಚಿನವರು ಸೊಳ್ಳೆ ಪರದೆ, ಕಾಯಿಲ್, ಕ್ರೀಮ್ ಹೀಗೆ ನಾನಾ ರೀತಿಯಲ್ಲಿ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ ಮನೆಯ ಸುತ್ತ ಮುತ್ತ ಈ ಗಿಡಗಳನ್ನು ನೆಟ್ಟರೆ ಸೊಳ್ಳೆಗಳು ನಿಮ್ಮ ಹತ್ತಿರವೇ ಸುಳಿಯುವುದಿಲ್ಲ.

  • ಸೊಳ್ಳೆಗಳನ್ನು ಓಡಿಸಲು ಸುಲಭ ಉಪಾಯವೆಂದರೆ ಮನೆಯ ಸುತ್ತ ಮುತ್ತ ತುಳಸಿ ಮತ್ತು ಪುದೀನ ಸಸ್ಯವನ್ನು ನೆಡುವುದು. ಈ ಸಸ್ಯದ ಎಲೆಯಲ್ಲಿರುವ ಪರಿಮಳದಿಂದ ಸೊಳ್ಳೆಗಳು ಮತ್ತು ಕೀಟಗಳು ಮನೆಯೊಳಗೆ ಬರುವುದಿಲ್ಲ.
  • ರೋಸರಿ ಸಸ್ಯ ವನ್ನು ಮನೆಯ ಹಾಸುಮಾಸಿನಲ್ಲಿ ನೆಡುವುದರಿಂದ ಸೊಳ್ಳೆಗಳು ಬರುವುದಿಲ್ಲ. ಇದರ ಪರಿಮಳಯುಕ್ತವಾದ ಸುವಾಸನೆಗೆ ಈ ಸೊಳ್ಳೆಗಳು ಹಾಗೂ ಕೀಟಗಳು ದೂರ ಓಡುತ್ತವೆ.
  • ಲ್ಯಾವೆಂಡರ್ ಸಸ್ಯವು ಕೂಡ ಸೊಳ್ಳೆಗಳ ಕಾಟಕ್ಕೆ ಪ್ರಯೋಜನಕಾರಿಯಾಗಿದೆ. ಈ ಎಲೆಗಳಲ್ಲಿ ಕಂಡುಬರುವ ಎಸೆನ್ಶಿಯಲ್ ಆಯಿಲ್ ಪರಿಮಳದಿಂದ ಸೊಳ್ಳೆಗಳಿಂದ ಸುಲಭವಾಗಿ ಮುಕ್ತಿ ಪಡೆಯಬಹುದಾಗಿದೆ.
  •  ಮನೆಯ ಮುಂದೆ ಚೆಂಡು ಹೂವಿನ ಸಸ್ಯವನ್ನು ನೆಡುವುದರಿಂದ ನೋಡುವುದಕ್ಕೆ ಸುಂದರವಾಗಿ ಕಾಣುವುದಲ್ಲದೇ ಸೊಳ್ಳೆಗಳನ್ನು ಸುಲಭವಾಗಿ ಓಡಿಸಬಹುದು. ಈ ಹೂವಿನ ಸುವಾಸನೆಯು ಸೊಳ್ಳೆಗಳಿಗೆ ತೊಂದರೆ ಉಂಟುಮಾಡಿ ಅವುಗಳನ್ನು ಓಡಿಸುತ್ತವೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Thu, 9 May 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ