AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾನಗಳಿಗೆ ಆಧಾರ್ ಕಾರ್ಡ್; ಕ್ಯೂಆರ್ ಕೋಡ್ ಕಾಲರ್ ರಚಿಸಿದ ಮುಂಬೈ ಮೂಲದ ಇಂಜಿನಿಯರ್

24 ವರ್ಷ ವಯಸ್ಸಿನ ಇಂಜಿನಿಯರ್ ತನ್ನ ಪ್ರೀತಿಯ ಶ್ವಾನ ಕಳೆದುಕೊಂಡ ನಂತರ, ಈ ಸಮಸ್ಯೆಗೆ ಕ್ಯೂಆರ್ ಕೋಡ್ ಕಾಲರ್ ಕಂಡುಹಿಡಿದಿದ್ದಾರೆ.

ಶ್ವಾನಗಳಿಗೆ ಆಧಾರ್ ಕಾರ್ಡ್; ಕ್ಯೂಆರ್ ಕೋಡ್ ಕಾಲರ್ ರಚಿಸಿದ ಮುಂಬೈ ಮೂಲದ ಇಂಜಿನಿಯರ್
QR code for the dogsImage Credit source: Twitter
ಅಕ್ಷತಾ ವರ್ಕಾಡಿ
|

Updated on:Jul 08, 2023 | 11:27 AM

Share

ಅತ್ಯಂತ ಪ್ರೀತಿ, ನಂಬಿಕೆಯುಳ್ಳ ಸಾಕು ಪ್ರಾಣಿಯೆಂದರೆ ಅದು ಶ್ವಾನ. ಅಂತಹ ಮುಗ್ಧ ಮನಸ್ಸುಗಳ ಸುರಕ್ಷತೆಗಾಗಿ ಮುಂಬೈ ಮೂಲದ ಅಕ್ಷಯ್​​​ ರಿಡ್ಲಾನ್(24) ಇಂಜಿನಿಯರ್ ಒಬ್ಬರು ಕ್ಯೂಆರ್ ಕೋಡ್ ಕಾಲರ್ ತಯಾರಿಸಿದ್ದಾರೆ. ಇದು ಶ್ವಾನಗಳಿಗೆ ಆಧಾರ್ ಕಾರ್ಡ್​ನಂತಿದ್ದು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದ ತಕ್ಷಣ ಶ್ವಾನದ ಕುರಿತಾ ಎಲ್ಲಾ ಮಾಹಿತಿಗಳು ದೊರೆಯುತ್ತವೆ. ಇದರ ಬೆಲೆ ಕೇವಲ 100 ರೂ. ಶ್ವಾನಗಳಿಗೆ ಕ್ಯೂಆರ್ ಕೋಡ್ ಮಾಡಿಸುವ ಉಪಾಯ ಹೊಳೆಯಲು ಕಾರಣವೇನು ಎಂಬುದಕ್ಕೆ ಅಕ್ಷಯ್​​​ ರಿಡ್ಲಾನ್ ತಮ್ಮ ಅನುಭವನ್ನು ಹಂಚಿಕೊಂಡಿದ್ದು, ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೆಲವು ತಿಂಗಳ ಹಿಂದೆ ಕಾಣೆಯಾಗಿದ್ದ ನನ್ನ ಪ್ರೀತಿಯ ಕಾಳು ಎಂಬ ಹೆಸರಿನ ಶ್ವಾನ ಇದಕ್ಕೆ ಮೂಲ ಸ್ಪೂರ್ತಿ ಎಂದು ಹೇಳಿದ್ದಾರೆ. ಹೌದು ಮನೆಯ ಮದುವೆ ಸಮಾರಂಭದ ಸಮಯದಲ್ಲಿ ಪಟಾಕಿಯ ಸದ್ದಿಗೆ ಓಡಿ ಹೋಗಿದ್ದ ಕಾಳು ಮತ್ತೆ ಸಿಗಲೇ ಇಲ್ಲ. ನಾನು ಅವನನ್ನು ಹುಡುಕಲು ಪ್ರಯತ್ನಿಸಿದೆ ಮತ್ತು ಸಾಮಾಜಿಕ ಮಾಧ್ಯಮದ ಮೂಲಕ ಸಮುದಾಯಗಳನ್ನು ತಲುಪಿದೆ ಆದರೆ ಎಲ್ಲವೂ ವ್ಯರ್ಥವಾಯಿತು. ಕಾಳು ಮತ್ತೆ ಸಿಗಲಿಲ್ಲ ಎಂದು ಶ್ವಾನ ಪ್ರೇಮಿ ಹೇಳಿದ್ದಾರೆ.

ಇದನ್ನೂ ಓದಿ: ಕ್ಯಾನ್ಸರ್​​ ಗೆದ್ದು ಬಂದ ಪೊಲೀಸ್​​​ ಇಲಾಖೆಯ ಶ್ವಾನ ಸಿಮ್ಮಿ

ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ನಾಯಿಗಳಿಗೆ ಆಧಾರ್ ಕಾರ್ಡ್ ರಚಿಸುವ ಪ್ರಯತ್ನ ಇದಾಗಿದ್ದು, ಈ QR ಕೋಡ್ ಶ್ವಾನದ ಹೆಸರು, ವೈದ್ಯಕೀಯ ದಾಖಲೆ ಮತ್ತು ಇತಿಹಾಸ ಸೇರಿದಂತೆ ಮಾಹಿತಿಯನ್ನು ಒಳಗೊಂಡಿರುತ್ತದೆ ಮತ್ತು ಪ್ರಾಣಿಗಳ ಪಾಲಕರ ಸಂಪರ್ಕ ವಿವರಗಳನ್ನು ಸಹ ಒದಗಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:23 am, Sat, 8 July 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?