AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami Wishes 2024 : ನಾಗರ ಪಂಚಮಿಯಂದು ನಿಮ್ಮ ಬಂಧು ಬಾಂಧವರಿಗೆ ಈ ಸಂದೇಶ ಕಳುಹಿಸಿ ಶುಭಾಶಯ ಕೋರಿ

ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯು ಮುಂಬರುವ ಹಬ್ಬಗಳ ಸಂಭ್ರಮಕ್ಕೆ ಮುನ್ನುಡಿಯಾಗಿದೆ. ಈ ಬಾರಿ ಭಾರತದಾದಂತ್ಯ ಆಗಸ್ಟ್ 9 ರಂದು ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ನಿಮ್ಮ ಪ್ರೀತಿ ಪಾತ್ರರ್ರಿಗೆ ಹಾಗೂ ಬಂಧು ಮಿತ್ರರಿಗೆ ಈ ರೀತಿಯ ಸಂದೇಶಗಳನ್ನು ಕಳುಹಿಸಿ ಶುಭಾಶಯಗಳನ್ನು ಕೋರಿ ಹಬ್ಬವನ್ನು ಸಂಭ್ರಮಿಸಿ.

Nag Panchami Wishes 2024 : ನಾಗರ ಪಂಚಮಿಯಂದು ನಿಮ್ಮ ಬಂಧು ಬಾಂಧವರಿಗೆ ಈ ಸಂದೇಶ ಕಳುಹಿಸಿ ಶುಭಾಶಯ ಕೋರಿ
ನಾಗರ ಪಂಚಮಿ
ಸಾಯಿನಂದಾ
| Edited By: |

Updated on: Aug 07, 2024 | 10:12 AM

Share

ಆಷಾಢ ಕಳೆದು ಶ್ರಾವಣ ಮಾಸ ಆರಂಭವಾಗಿದ್ದು, ಈ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿದೆ. ಈ ಹಬ್ಬವನ್ನು ಶುಕ್ಲ ಪಕ್ಷದ ಐದನೇ ದಿನದಂದು ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 9 ರಂದು ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಂದು ನಾಗರ ದೇವರ ವಿಗ್ರಹಗಳಿಗೆ ಹಾಲೆರೆದು ಹೂಗಳಿಂದ ಅಲಂಕಾರ ಮಾಡಿ ದೀಪ, ನೈವೇದ್ಯಗಳನ್ನು ಅರ್ಪಿಸಿ ಪೂಜಿಸಲಾಗುತ್ತದೆ. ಈ ಹಬ್ಬದ ದಿನದಂದು ಕುಟುಂಬದವರಿಗೆ ವಿಶೇಷವಾಗಿ ಶುಭಾಶಯಗಳನ್ನು ಕೋರಬಹುದು.

  1. ಸರ್ವರಿಗೂ ಪವಿತ್ರ ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿ ಹಬ್ಬದ ಶುಭಾಶಯಗಳು.
  2. ನಾಗ ದೇವತೆ ಸರ್ವರಿಗೂ ಸಕಲ ಶ್ರೇಯಾಭಿವೃದ್ಧಿಯನ್ನು ಕರುಣಿಸಿ ಆಶೀರ್ವಾದಿಸಲಿ, ನಾಡಿನ ದೊಡ್ಡ ಹಬ್ಬ ನಾಗರ ಪಂಚಮಿಯ ಶುಭಾಶಯಗಳು.
  3. ಭಗವಂತವು ನಿಮ್ಮೆಲ್ಲಾ ಆಸೆ ಕೋರಿಕೆಗಳನ್ನು ಈಡೇರಿಸಲಿ, ಆರೋಗ್ಯ ಕರುಣಿಸಲಿ ಎಲ್ಲರಿಗೂ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬದ ಶುಭಾಶಯಗಳು.
  4. ಭಗವಂತ ನಿಮಗೂ, ನಿಮ್ಮ ಕುಟುಂಬಕ್ಕೂ ಆಯುಸ್ಸು, ಐಶ್ವರ್ಯ, ಆರೋಗ್ಯ ಕೊಟ್ಟು ಅನುಗ್ರಹಿಸಲಿ ನಾಗರ ಪಂಚಮಿ ಹಬ್ಬದ ಹಾರ್ಥಿಕ ಶುಭಾಶಯಗಳು.
  5. ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿವು ನಿಮ್ಮ ಕುಟುಂಬದಲ್ಲಿ ಸಡಗರ, ಸಂಭ್ರಮ ಮತ್ತಷ್ಟು ಹೆಚ್ಚಿಸಲಿ. ಯಾವಾಗಲೂ ಸಂತೋಷವೇ ತುಂಬಿ ತುಳುಕಲಿ ಎಂದು ಆಶಿಸುತ್ತ ಎಲ್ಲರಿಗೂ ನಾಗರ ಪಂಚಮಿ ಹಬ್ಬದ ಶುಭಾಶಯಗಳು.
  6. ಸಾಲು ಸಾಲು ಹಬ್ಬಗಳನ್ನು ಹೊತ್ತು ತಂದಿರುವ ನಾಗರಪಂಚಮಿ ಹಬ್ಬದ ದಿನದಂದು ನಿಮ್ಮ ಬಾಳಿನಲ್ಲಿ ಸುಖ, ಸಂತೋಷ, ನೆಮ್ಮದಿಯನ್ನು ತರಲಿ ದೇವರ ಕೃಪೆ ನಿಮ್ಮ ಮೇಲೆ ಸದಾ ಇರಲಿ. ನಾಗರ ಪಂಚಮಿ ಹಬ್ಬದ ಶುಭಾಶಯಗಳು.
  7. ಹಬ್ಬದ ದಿನದಂದು ಬದುಕಿನಲ್ಲಿನ ಎಲ್ಲಾ ಕಷ್ಟಗಳು ದೂರವಾಗಿ ಸದಾ ಖುಷಿಯ ಜೀವನವೇ ನಿಮ್ಮದಾಗಲಿ. ನಾಗರ ಪಂಚಮಿ ಹಬ್ಬದ ಹಾರ್ಥಿಕ ಶುಭಾಶಯಗಳು.

ಹೆಚ್ಚಿನ ಜೀವನಶೈಲಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ