AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ

ಉಗುರು ಕಚ್ಚುವಿಕೆಯು ಸಾಮಾನ್ಯವಾಗಿ ಬಾಲ್ಯದಲ್ಲಿ ಪ್ರಾರಂಭವಾಗುತ್ತದೆ. ಇದು ಕೆಲವರಲ್ಲಿ ಪ್ರೌಢಾವಸ್ಥೆಯಲ್ಲಿ ಮುಂದುವರಿಯುತ್ತದೆ. ಇದರಿಂದ ಅಡ್ಡಪರಿಣಾಮಗಳು ಕೂಡ ಉಂಟಾಗುತ್ತದೆ. ಆರೋಗ್ಯಕ್ಕೂ ಈ ಉಗುರು ಕಚ್ಚುವಿಕೆ ಒಳ್ಳೆಯದಲ್ಲ. ನಿಮಗೂ ಈ ರೀತಿ ಉಗುರು ಕಚ್ಚುವ ಅಭ್ಯಾಸವಿದ್ದರೆ ಅದನ್ನು ಅವಾಯ್ಡ್ ಮಾಡಲು ಕೆಲವು ಸಲಹೆಗಳು ಇಲ್ಲಿವೆ.

Nail Care: ನಿಮಗೆ ಉಗುರು ಕಚ್ಚುವ ಅಭ್ಯಾಸವಿದ್ದರೆ ಹೀಗೆ ಮಾಡಿ
ಉಗುರು ಕಚ್ಚುವ ಅಭ್ಯಾಸ Image Credit source: iStock
ಸುಷ್ಮಾ ಚಕ್ರೆ
|

Updated on: Feb 02, 2024 | 7:04 PM

Share

ಉಗುರು ಕಚ್ಚುವಿಕೆಯು ನಿಮ್ಮ ಉಗುರುಗಳ ಸುತ್ತಲಿನ ಚರ್ಮವನ್ನು ನೋಯುವಂತೆ ಮಾಡುತ್ತದೆ. ಇದು ಉಗುರುಗಳನ್ನು ಬೆಳೆಯುವಂತೆ ಮಾಡುವ ಅಂಗಾಂಶವನ್ನು ಹಾನಿಗೊಳಿಸುತ್ತದೆ. ಇದರಿಂದ ಉಗುರುಗಳು ಅಸಹಜವಾಗಿ ಕಾಣುತ್ತದೆ. ದೀರ್ಘಕಾಲದ ಉಗುರು ಕಚ್ಚುವಿಕೆಯು ನಿಮ್ಮ ಬಾಯಿಯಿಂದ ನಿಮ್ಮ ಬೆರಳುಗಳಿಗೆ ಮತ್ತು ನಿಮ್ಮ ಉಗುರುಗಳಿಂದ ನಿಮ್ಮ ಮುಖ ಮತ್ತು ಬಾಯಿಗೆ ಹಾನಿಕಾರಕ ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳನ್ನು ರವಾನಿಸುವುದರಿಂದ ನೀವು ಸೋಂಕಿಗೆ ಗುರಿಯಾಗಬಹುದು.

ಉಗುರು ಕಚ್ಚುವಿಕೆಯನ್ನು ನಿಲ್ಲಿಸಲು ಪರಿಣಾಮಕಾರಿ ಮಾರ್ಗಗಳು ಇಲ್ಲಿವೆ…

– ನಿಮ್ಮ ಉಗುರುಗಳನ್ನು ಚಿಕ್ಕದಾಗಿ ಟ್ರಿಮ್ ಮಾಡಿ. ಇದು ಉಗುರುಗಳನ್ನು ಕಚ್ಚುವ ಪ್ರಲೋಭನೆಯನ್ನು ಕಡಿಮೆ ಮಾಡಿ, ಆರೋಗ್ಯಕರ ಉಗುರು ಬೆಳವಣಿಗೆಯನ್ನು ಉತ್ತೇಜಿಸುತ್ತದೆ.

ಇದನ್ನೂ ಓದಿ: ಗಟ್ಟಿಯಾದ ಉಗುರುಗಳನ್ನು ಪಡೆಯಲು ಈ 8 ಆಹಾರ ಸೇವಿಸಿ

– ಉಗುರು ಕಚ್ಚುವಿಕೆಯನ್ನು ಚೂಯಿಂಗ್ ಗಮ್ ಅಥವಾ ತರಕಾರಿ, ಡ್ರೈಫ್ರೂಟ್​ ಮುಂತಾದ ಆರೋಗ್ಯಕರ ಅಭ್ಯಾಸಗಳೊಂದಿಗೆ ಬದಲಿಸಿ.

– ಉಗುರು ಕಚ್ಚುವ ಪ್ರಚೋದನೆಯನ್ನು ಕಡಿಮೆ ಮಾಡಲು ಒತ್ತಡ ನಿವಾರಣೆ ಮಾಡುವ ತಂತ್ರಗಳನ್ನು ರೂಢಿಸಿಕೊಳ್ಳಿ.

– ಉಗುರು ಕಚ್ಚುವಿಕೆಯನ್ನು ದೈಹಿಕವಾಗಿ ತಡೆಗಟ್ಟಲು ಕೈಗೆ ಗ್ಲೌಸ್​ಗಳನ್ನು ಧರಿಸುವುದನ್ನು ಅಥವಾ ಬೆರಳ ತುದಿಯಲ್ಲಿ ಬ್ಯಾಂಡೇಜ್​ಗಳನ್ನು ಬಳಸುವುದನ್ನು ಮರೆಯಬೇಡಿ.

– ಸ್ಟ್ರೆಸ್ ಬಾಲ್ ಮುಂತಾದ ಚಟುವಟಿಕೆಗಳಲ್ಲಿ ನಿಮ್ಮ ಕೈಗಳನ್ನು ತೊಡಗಿಸಿಕೊಳ್ಳಿ.

– ನಿಮ್ಮ ಉಗುರುಗಳಿಗೆ ಕಹಿ ರುಚಿಯ ನೇಲ್ ಪಾಲಿಷ್ ಅನ್ನು ಹಚ್ಚಿ. ಇದರಿಂದ ಉಗುರು ಕಚ್ಚುವ ಅಭ್ಯಾಸ ನಿಧಾನವಾಗಿ ಕಡಿಮೆಯಾಗುತ್ತದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು