AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಗಮನ ಸೆಳೆದ ಇಡ್ಲಿ, ನಾಟಿಕೋಳಿ ಸಾರು

ಇಂದು ಸಿಎಂ ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್‌ ನಿವಾಸದಲ್ಲಿ ನಡೆದ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಭಾಗಿಯಾಗಿ ತಮ್ಮ ಇಷ್ಟದ ನಾಟಿ ಕೋಳಿ ಸಾರು ಮತ್ತು ಇಡ್ಲಿ ಸವಿದರು. ನಮ್ಮ ಕರ್ನಾಟಕದ ಈ ಸ್ಪೆಷಲ್‌ ನಾಟಿ ಕೋಳಿ ಸಾರಿನ ವಿಶೇಷತೆಯ ಬಗ್ಗೆ ತಿಳಿಯೋಣ ಬನ್ನಿ.

ಸಿಎಂ-ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಗಮನ ಸೆಳೆದ ಇಡ್ಲಿ, ನಾಟಿಕೋಳಿ ಸಾರು
ಸಾಂದರ್ಭಿಕ ಚಿತ್ರ Image Credit source: Pinterest
ಮಾಲಾಶ್ರೀ ಅಂಚನ್​
|

Updated on:Dec 02, 2025 | 5:04 PM

Share

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಪಾಲಿಟಿಕ್ಸ್‌ ಜೋರಾಗುತ್ತಿದ್ದಂತೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ಗಳು ಸಹ ಬಹಳ ಜೋರಾಗಿಯೇ ನಡೆಯುತ್ತಿವೆ. ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿತ್ತು. ಇಂದು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸದಲ್ಲಿ ಪವರ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿದ್ದು, ಈ ಉಪಹಾರ ಕೂಟದಲ್ಲಿ ಭಾಗಿಯಾದ ಸಿದ್ದರಾಮಯ್ಯ ನಾಟಿ ಕೋಳಿ ಸಾರು (Nati chicken curry), ಇಡ್ಲಿ ಸವಿದರು. ನಮ್ಮ ಕರ್ನಾಟಕದ ಈ ನಾಟಿ ಕೋಳಿ ಸಾರಿನ ವಿಶೇಷತೆಗಳ ಬಗ್ಗೆ ತಿಳಿಯೋಣ.

ನಾಟಿಕೋಳಿ ಸಾರಿನ ವಿಶೇಷತೆಗಳೇನು?

ನಾಟಿಕೋಳಿ ಸಾರು ನಾನ್‌ವೆಜ್‌ ಪ್ರಿಯರ ಫೇವರೆಟ್‌ ರೆಸಿಪಿ. ಸಿಎಂ ಸಿದ್ದರಾಮಯ್ಯ ಅವರಿಗೂ ನಾಟಿಕೋಳಿ ಸಾರು ಎಂದ್ರೆ ಸಖತ್ ಇಷ್ಟವಂತೆ. ವಾಣಿಜ್ಯಿಕವಾಗಿ ಬೆಳೆಯುವ ಬ್ರಾಯ್ಲರ್‌ ಕೋಳಿಗೆ ಹೋಲಿಸಿದರೆ ನಾಟಿ ಕೋಳಿ ತಿನ್ನಲು ತುಂಬಾನೇ ರುಚಿಕರವಾಗಿರುತ್ತದೆ.

ಈ ನಾಟಿ ಕೋಳಿಗಳನ್ನು ವಿಶೇಷವಾಗಿ ಹಳ್ಳಿಕಡೆಗಳಲ್ಲಿಯೇ ಸಾಕಾಣೆ ಮಾಡಲಾಗುತ್ತದೆ.  ನೈಸರ್ಗಿಕ ವಿಧಾನಗಳ ಮೂಲಕವೇ ಸಾಕಾಣೆ ಮಾಡಲಾಗುವ ಕಾರಣ ಅವು ಅಲ್ಲಿ ಅಕ್ಕಿ, ಗೋಧಿ, ಹುಲ್ಲು, ಕೀಟಗಳನ್ನೇ ತಿಂದು ಹೊಟ್ಟೆ ತುಂಬಿಸಿಕೊಳ್ಳುತ್ತವೆ.  ಈ ನಾಟಿಕೋಳಿಗಳು ಸಖತ್ ರುಚಿಕರವಾಗಿರುವುದು ಮಾತ್ರವಲ್ಲದೆ ಅಧಿಕ ಪ್ರೋಟಿನ್‌, ಕಡಿಮೆ ಕೊಬ್ಬು ಹೊಂದಿದ ಶಕ್ತಿವರ್ಧಕ ಆಹಾರವೂ ಹೌದು. ಬ್ರಾಯ್ಲರ್‌ಗಿಂತ ತಿನ್ನಲು ಈ ಕೋಳಿಗಳೇ ಉತ್ತಮ ಎಂದು ಹೇಳುತ್ತಾರೆ.  ನಮ್ಮ ಕರ್ನಾಟಕದಲ್ಲಿ ಈ ನಾಟಿಕೋಳಿ ಸಾರು ಸಖತ್‌ ಫೇಮಸ್.‌  ಇಡ್ಲಿ, ಮುದ್ದೆಗೆ ನಾಟಿ ಕೋಳಿ ಸಾರು ಸೂಪರ್‌ ಕಾಂಬಿನೇಷನ್‌. ಈ ಅದ್ಭುತ ಸಾರಿನ ಟೇಸ್ಟ್‌ ತಿಂದವರಿಗಷ್ಟೇ ಗೊತ್ತು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Tue, 2 December 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ