AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Handloom Day: ಆ.7ರಂದು 8ನೇ ರಾಷ್ಟ್ರೀಯ ಕೈಮಗ್ಗ ದಿನದ ಆಚರಣೆ: ಸಚಿವ ದರ್ಶನಾ ಜರ್ದೋಶ್

2015 ರಲ್ಲಿ, ಕೇಂದ್ರ ಸರ್ಕಾರವು 1905 ರಲ್ಲಿ ಪ್ರಾರಂಭವಾದ ಸ್ವದೇಶಿ ಆಂದೋಲನದ ನೆನಪಿಗಾಗಿ ಆಗಸ್ಟ್ 7ನ್ನು ರಾಷ್ಟ್ರೀಯ ಕೈಮಗ್ಗ ದಿನವೆಂದು ಘೋಷಿಸಿತು. ಆಂದೋಲನವು ವಿದೇಶಿ ನಿರ್ಮಿತ ಉಡುಪುಗಳ ಬದಲಿಗೆ ಸ್ಥಳೀಯ ಸಮುದಾಯಗಳಿಂದ ನೇಯ್ದ ಬಟ್ಟೆಗಳನ್ನು ಧರಿಸಲು ಭಾರತೀಯರನ್ನು ಉತ್ತೇಜಿಸುವ ಗುರಿಯನ್ನು ಹೊಂದಿತ್ತು.

National Handloom Day: ಆ.7ರಂದು 8ನೇ ರಾಷ್ಟ್ರೀಯ ಕೈಮಗ್ಗ ದಿನದ ಆಚರಣೆ: ಸಚಿವ ದರ್ಶನಾ ಜರ್ದೋಶ್
National Handloom Day
TV9 Web
| Edited By: |

Updated on: Aug 05, 2022 | 5:48 PM

Share

ಜವಳಿ ಸಚಿವಾಲಯವು ಕೈಮಗ್ಗ ಉದ್ಯಮ ಮತ್ತು ಅದರ ನೇಕಾರರ ಗೌರವಾರ್ಥವಾಗಿ ಆಗಸ್ಟ್ 7ರಂದು 8 ನೇ ರಾಷ್ಟ್ರೀಯ ಕೈಮಗ್ಗ ದಿನವನ್ನು ಆಯೋಜಿಸುತ್ತದೆ. ಕೈಮಗ್ಗವು ನಮ್ಮ ದೇಶದ ಅದ್ಭುತ ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ ಮತ್ತು ಜೀವನೋಪಾಯದ ಪ್ರಮುಖ ಮೂಲವಾಗಿದೆ. ಜವಳಿ ಸಚಿವಾಲಯವು 8ನೇ ರಾಷ್ಟ್ರೀಯ ಕೈಮಗ್ಗ ದಿನವನ್ನು 7 ಆಗಸ್ಟ್ 2022 ರಂದು ಆಯೋಜಿಸಿದೆ ಎಂದು ಜವಳಿ ಖಾತೆ ರಾಜ್ಯ ಸಚಿವ ದರ್ಶನಾ ಜರ್ದೋಶ್ ಹೇಳಿದ್ದಾರೆ.

2015 ರಲ್ಲಿ, ಕೇಂದ್ರ ಸರ್ಕಾರವು 1905 ರಲ್ಲಿ ಪ್ರಾರಂಭವಾದ ಸ್ವದೇಶಿ ಆಂದೋಲನದ ನೆನಪಿಗಾಗಿ ಆಗಸ್ಟ್ 7ನ್ನು ರಾಷ್ಟ್ರೀಯ ಕೈಮಗ್ಗ ದಿನವೆಂದು ಘೋಷಿಸಿತು. ವಿದೇಶಿ ನಿರ್ಮಿತ ಉಡುಪುಗಳ ಬದಲಿಗೆ ಸ್ಥಳೀಯ ಸಮುದಾಯಗಳು ಕೈಯಿಂದ ನೇಯ್ದ ಬಟ್ಟೆಗಳನ್ನು ಧರಿಸಲು ಭಾರತೀಯರನ್ನು ಉತ್ತೇಜಿಸುವ ಗುರಿಯನ್ನು ಈ ಚಳುವಳಿಯು ಹೊಂದಿತ್ತು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರಿಗೆ ಪತ್ರ ಬರೆದಿರುವ ಜಾರ್ದೋಶ್ ಅವರು ರಾಷ್ಟ್ರೀಯ ಆಚರಣೆಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದ್ದಾರೆ. ಈ ದಿನವನ್ನು ಆಚರಣೆ ಮಾಡುವುದರಿಂದ ಕೈಮಗ್ಗ ನೇಕಾರರಿಗೆ ಬೆಂಬಲ ಮತ್ತು ಪ್ರೋತ್ಸಾಹ ಇದರ ಜೊತೆಗೆ ಜೀವನೋಪಾಯಕ್ಕೆ ಸಹಾಯವಾಗುವಂತೆ ಈ ಆಚರಣೆಯನ್ನು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಕಾನ್ಸ್‌ಟೇಬಲ್ ಹಣೆಬರಹ ಬದಲಾಯಿಸಿಬಿಟ್ಟ 6 ರೂಪಾಯಿ ಲಾಟರಿ ಟಿಕೆಟ್!
Image
ನೂರಾರು ಪ್ರಯಾಣಿಕರಿದ್ದ ಅಮರನಾಥ್ ಎಕ್ಸ್ ಪ್ರೆಸ್ ರೈಲು ಹಾದಿ ಬಿಟ್ಟು ಬೇರೊಂದು ಟ್ರ್ಯಾಕ್​ನಲ್ಲಿ 3 ಕಿಮೀ ಸಂಚರಿಸಿತು! ಆಮೇಲೇನಾಯ್ತು?
Image
International Beer Day 2022: ಬಿಯರ್ ಕುಡಿಯುವುದರಿಂದಾಗುವ ಪ್ರಯೋಜನಗಳು ಹಾಗೂ ಅಡ್ಡಪರಿಣಾಮಗಳೇನು?
Image
ಐದು ಟ್ರಿಲಿಯನ್ ಡಾಲರ್ ಆರ್ಥಿಕತೆ ಸೃಷ್ಟಿಗೆ ಕರ್ನಾಟಕದಿಂದ ಒಂದು ಟ್ರಿಲಿಯನ್ ಡಾಲರ್ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ತೆಲಂಗಾಣ ರಾಷ್ಟ್ರ ಸಮಿತಿಯ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಅವರು ತೆಲಂಗಾಣದಲ್ಲಿ ಕೈಮಗ್ಗ ಮತ್ತು ಪವರ್ ಲೂಮ್ ನೇಕಾರರಿಗೆ ಜೀವ ವಿಮಾ ಯೋಜನೆಯನ್ನು ಘೋಷಿಸಿದರು. ಟ್ವಿಟರ್​ನಲ್ಲಿ ಅವರು, ತೆಲಂಗಾಣ ಸರ್ಕಾರವು ಎಲ್ಲಾ ಕೈಮಗ್ಗ ಮತ್ತು ಪವರ್ಲೂಮ್ ನೇಕಾರರಿಗೆ ರಾಷ್ಟ್ರೀಯ ಕೈಮಗ್ಗ ದಿನದಂದು ಹೊಸ ಜೀವ ವಿಮಾ ಯೋಜನೆಯನ್ನು ಪ್ರಾರಂಭಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಜವಳಿ ಸಚಿವಾಲಯವು ಆಯೋಜಿಸಿದ ರಾಷ್ಟ್ರೀಯ ಮಟ್ಟದ ಕೈಮಗ್ಗ ಎಕ್ಸ್‌ಪೋದೊಂದಿಗೆ ಕಳೆದ ವರ್ಷದ ಸಂಭ್ರಮಾಚರಣೆಯು ದೆಹಲಿಯ ದಿಲ್ಲಿ ಹಾತ್‌ನಲ್ಲಿ ನಡೆಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆಂಧ್ರಪ್ರದೇಶದ ಪೊಂದೂರು ಗ್ರಾಮದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಖಾದಿ ಕುಶಲಕರ್ಮಿಗಳ ಸಮೂಹ ವರ್ಕ್‌ಶೆಡ್‌ಗೆ ಶಂಕುಸ್ಥಾಪನೆ ಮಾಡಿದರು.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ