AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?

ದೇಶದ ಆರ್ಥಿಕ ಅಭಿವೃದ್ಧಿಗೆ ಸಮುದ್ರಯಾನವೇ ಮೂಲಧಾರ. ಹೀಗಾಗಿ ಬಹುತೇಕ ದೇಶಗಳು ವಾಣಿಜ್ಯ ಚಟುವಟಿಕೆಗಳಿಗೆ ಈ ಸಮುದ್ರಯಾನವನ್ನು ಅವಲಂಬಿಸಿದೆ. ಅದಲ್ಲದೇ, ಈ ಭಾರತೀಯ ಆರ್ಥಿಕತೆಯ ಮೂಲ ವರಮಾನವೇ ಈ ಬಂದರುಗಳು. ಹೀಗಾಗಿ ಸಮುದ್ರಯಾನದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಎಪ್ರಿಲ್‌ 5ರಂದು ಭಾರತದಲ್ಲಿ ರಾಷ್ಟ್ರೀಯ ಕಡಲ ದಿನವನ್ನು ಆಚರಿಸಲಾಗುತ್ತದೆ. ಈ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

National Maritime day 2026: ಏಪ್ರಿಲ್‌ 5ರಂದೇ ರಾಷ್ಟ್ರೀಯ ಕಡಲ ದಿನವನ್ನು ಆಚರಿಸುವುದು ಏಕೆ?
ರಾಷ್ಟ್ರೀಯ ಕಡಲ ದಿನImage Credit source: Pinterest
ಸಾಯಿನಂದಾ
|

Updated on: Apr 05, 2026 | 10:33 AM

Share

ಬಹುತೇಕ ದೇಶಗಳು ಅಗತ್ಯ ಸರಕುಗಳನ್ನು ಆಮದು ಹಾಗೂ ರಫ್ತು ಮಾಡಿಕೊಳ್ಳಲು ಸಮುದ್ರಯಾನಯನ್ನೇ ಅವಲಂಬಿಸಿದೆ. ಸಮುದ್ರಯಾನವು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಾಚೀನ ಕಾಲದಿಂದಲೂ, ನಮ್ಮ ದಕ್ಷಿಣದ ರಾಜ್ಯಗಳು, ಪೂರ್ವ ಏಷ್ಯಾ ಹಾಗೂ ಆಫ್ರಿಕಾದ ದೇಶಗಳೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಿವೆ. ಈ ಎಲ್ಲಾ ಕಾರಣಕ್ಕಾಗಿ ಭಾರತ ಆರ್ಥಿಕತೆಗೆ ಸಮುದ್ರಯಾನದ ಕೊಡುಗೆ ಅಗಾಧವಾದದ್ದು. ಹೀಗಾಗಿ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ನಿಟ್ಟಿನಲ್ಲಿ ಈ ಒಂದು ದಿನವನ್ನು ಮೀಸಲಿಡಲಾಗಿದೆ. ಅದುವೇ ರಾಷ್ಟ್ರೀಯ ಕಡಲ ದಿನ. ಪ್ರತಿ ವರ್ಷ ಏಪ್ರಿಲ್ 5 ರಂದು ರಾಷ್ಟ್ರೀಯ ಕಡಲ ದಿನವನ್ನು (National Maritime day) ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಮಾಹಿತಿ ತಿಳಿದುಕೊಳ್ಳಿ.

ರಾಷ್ಟ್ರೀಯ ಕಡಲ ದಿನದ ಇತಿಹಾಸವೇನು?

ಭಾರತೀಯ ಉದ್ಯಮಿಗಳ ದಿ ಸಿಂಧಿಯಾ ಸ್ಟೀಮ್‌ ನ್ಯಾವಿಗೇಶನ್‌ ಲಿ ಈ ಹಡಗು ಕಂಪೆನಿಯ ಮೊದಲ ಹಡಗು ಎಸ್‌ಎಸ್‌ ಲಾಯಲ್ಟಿ ಬಾಂಬೆಯಿಂದ (ಮುಂಬಯಿ) ಯುನೈಟೆಡ್‌ ಕಿಂಗ್‌ಡಮ್‌ ಈ ಸವಿನೆನಪಿಗೆ ರಾಷ್ಟ್ರೀಯ ಕಡಲ ದಿನವನ್ನು 1964ರಿಂದ ಆಚರಿಸಲಾಯಿತು. ಅಂದಿನಿಂದ ಪ್ರತೀ ವರ್ಷ ಎಪ್ರಿಲ್‌ 5ರಂದು ಭಾರತದಲ್ಲಿ ರಾಷ್ಟ್ರೀಯ ಕಡಲ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಏಪ್ರಿಲ್‌ ಫೂಲ್‌ ಆಚರಣೆ ಆರಂಭವಾದ್ದು ಹೇಗೆ? ಈ ದಿನದ ವಿಶೇಷತೆಯೇನು ತಿಳಿಯಿರಿ

ರಾಷ್ಟ್ರೀಯ ಕಡಲ ದಿನದ ಮಹತ್ವವೇನು?

ಸಮುದ್ರಯಾನವು ಸರಕುಗಳನ್ನು ಸಾಗಿಸುವ ಅತ್ಯಂತ ಪರಿಣಾಮಕಾರಿ ಮಾರ್ಗಗಳಲ್ಲಿ ಒಂದು. ಅಂತಾರಾಷ್ಟ್ರೀಯ ದೇಶದ ಆರ್ಥಿಕತೆಗೆ ಈ ನೌಕಾಯಾನದ ಕೊಡುಗೆ ಹಾಗೂ ಈ ಕಡಲ ವ್ಯಾಪಾರದ ಮಹತ್ವವನ್ನು ತಿಳಿಸುವ ಉದ್ದೇಶವನ್ನು ಹೊಂದಿದೆ. ಭಾರತೀಯ ಕಡಲ ಕ್ಷೇತ್ರಕ್ಕೆ ಅತ್ಯುತ್ತಮ ಕೊಡುಗೆ ನೀಡಿದವರನ್ನು ವರುಣ್’ ಎಂಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಹಾಗೂ ಈ ವಿಶೇಷ ದಿನದಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಹಂಸಲೇಖ-ರವಿಚಂದ್ರನ್ ಹಾಡುಗಳ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’: ಎಲ್ಲಿ? ಯಾವಾಗ?
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ಬಿಜೆಪಿ ಮುಖಂಡನ ವಿರುದ್ಧ ಅತ್ಯಾಚಾರ ಆರೋಪ: ಕೇಸ್ ದಾಖಲಾಗ್ತಿದ್ದಂತೆ ಪರಾರಿ
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ತಮ್ಮ ‘ಯಜಮಾನ್ರು’ ರವಿಚಂದ್ರನ್ ಬಗ್ಗೆ ಹಂಸಲೇಖ ಮಾತು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಅಬ್ಬರದ ಮಳೆಗೆ ರಾಯರ ಭಕ್ತರು ಕಂಗಾಲು: ನೆರವಿಗೆ ದೌಡಾಯಿಸಿದ ಶ್ರೀಗಳು
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್!
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಭಟ್ಕಳದಲ್ಲಿ ಘನಘೋರ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕರ್ನಾಟಕದಲ್ಲಿ ಅನ್ನಭಾಗ್ಯ ಅಕ್ಕಿ ವಿತರಣೆಯಲ್ಲಿ ಗೊಂದಲ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಕುಮಾರಣ್ಣ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ ಬಿಗ್‌ಬಾಸ್‌ ಜಾಹ್ನವಿ
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು
ಸಭೆ ಬಳಿಕ ಕರ್ನಾಟಕ ರಾಜಕೀಯ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಖಡಕ್ ಮಾತು