AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಎಷ್ಟೇ ಧೈರ್ಯವಂತನಾಗಿದ್ದರೂ ಒಂದು ಕ್ಷಣ ಹಾವನ್ನು ಕಂಡಾಕ್ಷಣ ಹೆದರಿಕೊಳ್ಳುತ್ತಾನೆ. ಮಳೆಗಾಲದಲ್ಲಿ ಈ ಹಾವುಗಳ ಸಂಚಾರವು ಹೆಚ್ಚಾಗಿರುತ್ತದೆ. ಮನೆಯ ಸುತ್ತ ಮುತ್ತ ವಿಷಕಾರಿ ಅಥವಾ ವಿಷಕಾರಿಯಲ್ಲದ ಹಾವುಗಳು ಕಾಣಸಿಗುತ್ತವೆ. ಕೆಲವೊಮ್ಮೆ ಈ ಹಾವುಗಳು ಮನೆಯೊಳಗೂ ಬರಬಹುದು. ಹೀಗಾಗಿ ಮನೆಯೊಳಗೆ ಹಾವು ಬರದಂತೆ ತಡೆಯಲು ಏನು ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Jun 05, 2024 | 5:27 PM

Share

ಮಳೆಗಾಲಬಂತೆಂದರೆ ಸಾಕು ವಿಷಕಾರಿ ಹಾವುಗಳು, ಕ್ರಿಮಿ ಕೀಟಗಳ ಉಪಟವೇ ಹೆಚ್ಚು. ಈ ಸಮಯದಲ್ಲಿ ಹಾವುಗಳು ಮನೆಯೊಳಗೆ, ಅಂಗಳಕ್ಕೆ ಬರಲಾರಂಭಿಸುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಸರ್ಪಗಳು ಕಚ್ಚುವ ಸಾಧ್ಯತೆಯೇ ಹೆಚ್ಚು. ಮನೆಯ ಸುತ್ತಮುತ್ತ, ಮನೆಯೊಳಗೆ ಹಾವುಗಳು ಬಾರದಂತೆ ಮಾಡಲು ಈ ಸರಳ ಸಲಹೆಗಳನ್ನು ಅನುಸರಿಸಬಹುದು.

  • ಮನೆಯ ಸುತ್ತಮುತ್ತಲೂ ಬೆಳ್ಳುಳ್ಳಿ ಪುಡಿಯನ್ನು ಚೆಲ್ಲುವುದು ಒಳ್ಳೆಯದು.
  • ಬೆಳ್ಳುಳ್ಳಿಯನ್ನು ಜಜ್ಜಿ ಅದಕ್ಕೆ ಸಾಸಿವೆ ಎಣ್ಣೆಯನ್ನು ಮಿಶ್ರಣ ಮಾಡಿ ಮನೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ ಮಾಡಿದರೆ ಹಾವುಗಳು ಹತ್ತಿರ ಕೂಡ ಸುಳಿಯುವುದಿಲ್ಲ.
  • ಮನೆಯ ಹಾಸುಪಾಸಿಗೆ ಫಿನೈಲ್ ಸಿಂಪಡಿಸಿದರೆ, ಇದರ ಗಾಢವಾದ ವಾಸನೆಗೆ ಹಾವುಗಳು ಓಡಿ ಹೋಗುತ್ತವೆ.
  • ಹಾವುಗಳು ಮನೆಯ ಹತ್ತಿರ ಬರದಂತೆ ತಡೆಯಲು ವಿನೆಗರ್ ಮತ್ತು ಸೀಮೆ ಎಣ್ಣೆಯನ್ನು ಬಳಸಬಹುದು. ಇದರ ಗಾಢವಾದ ಪರಿಮಳಕ್ಕೆ ಹಾವುಗಳು ಎಲ್ಲೇ ಅವಿತುಕೊಂಡಿದ್ದರೂ ಕೂಡ ಓಡಿಹೋಗುತ್ತವೆ.
  • ನಿಂಬೆ ರಸದೊಂದಿಗೆ ಕೆಂಪು ಮೆಣಸು ಅಥವಾ ಸುಣ್ಣದ ಪುಡಿಯನ್ನು ಬೆರೆಸಿ ಮನೆಯ ಸುತ್ತಲೂ ಸಿಂಪಡಿಸಿದರೆ ಹಾವುಗಳು ಬರುವುದಿಲ್ಲ.
  • ಕೊಳೆತಿರುವ ಈರುಳ್ಳಿಯನ್ನು ಮನೆಯ ಸುತ್ತಲೂ ಚೆಲ್ಲುವುದರಿಂದಲೂ ವಿಷಕಾರಿ ಹಾವುಗಳು ಬರದಂತೆ ತಡೆಯಬಹುದು.
  • ಹಾವುಗಳು ಬರದಂತೆ ತಡೆಯಲು ಮನೆಯ ಸುತ್ತ ಮುತ್ತಲಿನ ಪ್ರದೇಶಗಳಿಗೆ ಲವಂಗ ಹಾಗೂ ದಾಲ್ಚಿನಿ ಎಣ್ಣೆಯನ್ನು ಸ್ಪ್ರೇ ಮಾಡುವುದು ಪರಿಣಾಮಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು