AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಎಷ್ಟೇ ಧೈರ್ಯವಂತನಾಗಿದ್ದರೂ ಒಂದು ಕ್ಷಣ ಹಾವನ್ನು ಕಂಡಾಕ್ಷಣ ಹೆದರಿಕೊಳ್ಳುತ್ತಾನೆ. ಮಳೆಗಾಲದಲ್ಲಿ ಈ ಹಾವುಗಳ ಸಂಚಾರವು ಹೆಚ್ಚಾಗಿರುತ್ತದೆ. ಮನೆಯ ಸುತ್ತ ಮುತ್ತ ವಿಷಕಾರಿ ಅಥವಾ ವಿಷಕಾರಿಯಲ್ಲದ ಹಾವುಗಳು ಕಾಣಸಿಗುತ್ತವೆ. ಕೆಲವೊಮ್ಮೆ ಈ ಹಾವುಗಳು ಮನೆಯೊಳಗೂ ಬರಬಹುದು. ಹೀಗಾಗಿ ಮನೆಯೊಳಗೆ ಹಾವು ಬರದಂತೆ ತಡೆಯಲು ಏನು ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Edited By: |

Updated on: Jun 05, 2024 | 5:27 PM

Share

ಮಳೆಗಾಲಬಂತೆಂದರೆ ಸಾಕು ವಿಷಕಾರಿ ಹಾವುಗಳು, ಕ್ರಿಮಿ ಕೀಟಗಳ ಉಪಟವೇ ಹೆಚ್ಚು. ಈ ಸಮಯದಲ್ಲಿ ಹಾವುಗಳು ಮನೆಯೊಳಗೆ, ಅಂಗಳಕ್ಕೆ ಬರಲಾರಂಭಿಸುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಸರ್ಪಗಳು ಕಚ್ಚುವ ಸಾಧ್ಯತೆಯೇ ಹೆಚ್ಚು. ಮನೆಯ ಸುತ್ತಮುತ್ತ, ಮನೆಯೊಳಗೆ ಹಾವುಗಳು ಬಾರದಂತೆ ಮಾಡಲು ಈ ಸರಳ ಸಲಹೆಗಳನ್ನು ಅನುಸರಿಸಬಹುದು.

  • ಮನೆಯ ಸುತ್ತಮುತ್ತಲೂ ಬೆಳ್ಳುಳ್ಳಿ ಪುಡಿಯನ್ನು ಚೆಲ್ಲುವುದು ಒಳ್ಳೆಯದು.
  • ಬೆಳ್ಳುಳ್ಳಿಯನ್ನು ಜಜ್ಜಿ ಅದಕ್ಕೆ ಸಾಸಿವೆ ಎಣ್ಣೆಯನ್ನು ಮಿಶ್ರಣ ಮಾಡಿ ಮನೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ ಮಾಡಿದರೆ ಹಾವುಗಳು ಹತ್ತಿರ ಕೂಡ ಸುಳಿಯುವುದಿಲ್ಲ.
  • ಮನೆಯ ಹಾಸುಪಾಸಿಗೆ ಫಿನೈಲ್ ಸಿಂಪಡಿಸಿದರೆ, ಇದರ ಗಾಢವಾದ ವಾಸನೆಗೆ ಹಾವುಗಳು ಓಡಿ ಹೋಗುತ್ತವೆ.
  • ಹಾವುಗಳು ಮನೆಯ ಹತ್ತಿರ ಬರದಂತೆ ತಡೆಯಲು ವಿನೆಗರ್ ಮತ್ತು ಸೀಮೆ ಎಣ್ಣೆಯನ್ನು ಬಳಸಬಹುದು. ಇದರ ಗಾಢವಾದ ಪರಿಮಳಕ್ಕೆ ಹಾವುಗಳು ಎಲ್ಲೇ ಅವಿತುಕೊಂಡಿದ್ದರೂ ಕೂಡ ಓಡಿಹೋಗುತ್ತವೆ.
  • ನಿಂಬೆ ರಸದೊಂದಿಗೆ ಕೆಂಪು ಮೆಣಸು ಅಥವಾ ಸುಣ್ಣದ ಪುಡಿಯನ್ನು ಬೆರೆಸಿ ಮನೆಯ ಸುತ್ತಲೂ ಸಿಂಪಡಿಸಿದರೆ ಹಾವುಗಳು ಬರುವುದಿಲ್ಲ.
  • ಕೊಳೆತಿರುವ ಈರುಳ್ಳಿಯನ್ನು ಮನೆಯ ಸುತ್ತಲೂ ಚೆಲ್ಲುವುದರಿಂದಲೂ ವಿಷಕಾರಿ ಹಾವುಗಳು ಬರದಂತೆ ತಡೆಯಬಹುದು.
  • ಹಾವುಗಳು ಬರದಂತೆ ತಡೆಯಲು ಮನೆಯ ಸುತ್ತ ಮುತ್ತಲಿನ ಪ್ರದೇಶಗಳಿಗೆ ಲವಂಗ ಹಾಗೂ ದಾಲ್ಚಿನಿ ಎಣ್ಣೆಯನ್ನು ಸ್ಪ್ರೇ ಮಾಡುವುದು ಪರಿಣಾಮಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು