AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್

ಎಷ್ಟೇ ಧೈರ್ಯವಂತನಾಗಿದ್ದರೂ ಒಂದು ಕ್ಷಣ ಹಾವನ್ನು ಕಂಡಾಕ್ಷಣ ಹೆದರಿಕೊಳ್ಳುತ್ತಾನೆ. ಮಳೆಗಾಲದಲ್ಲಿ ಈ ಹಾವುಗಳ ಸಂಚಾರವು ಹೆಚ್ಚಾಗಿರುತ್ತದೆ. ಮನೆಯ ಸುತ್ತ ಮುತ್ತ ವಿಷಕಾರಿ ಅಥವಾ ವಿಷಕಾರಿಯಲ್ಲದ ಹಾವುಗಳು ಕಾಣಸಿಗುತ್ತವೆ. ಕೆಲವೊಮ್ಮೆ ಈ ಹಾವುಗಳು ಮನೆಯೊಳಗೂ ಬರಬಹುದು. ಹೀಗಾಗಿ ಮನೆಯೊಳಗೆ ಹಾವು ಬರದಂತೆ ತಡೆಯಲು ಏನು ಮಾಡಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Snake Handling Tips : ಮಳೆಗಾಲದಲ್ಲಿ ಮನೆಯೊಳಗೆ ಹಾವು ಬರದಂತೆ ತಡೆಯೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 05, 2024 | 5:27 PM

Share

ಮಳೆಗಾಲಬಂತೆಂದರೆ ಸಾಕು ವಿಷಕಾರಿ ಹಾವುಗಳು, ಕ್ರಿಮಿ ಕೀಟಗಳ ಉಪಟವೇ ಹೆಚ್ಚು. ಈ ಸಮಯದಲ್ಲಿ ಹಾವುಗಳು ಮನೆಯೊಳಗೆ, ಅಂಗಳಕ್ಕೆ ಬರಲಾರಂಭಿಸುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಸರ್ಪಗಳು ಕಚ್ಚುವ ಸಾಧ್ಯತೆಯೇ ಹೆಚ್ಚು. ಮನೆಯ ಸುತ್ತಮುತ್ತ, ಮನೆಯೊಳಗೆ ಹಾವುಗಳು ಬಾರದಂತೆ ಮಾಡಲು ಈ ಸರಳ ಸಲಹೆಗಳನ್ನು ಅನುಸರಿಸಬಹುದು.

  • ಮನೆಯ ಸುತ್ತಮುತ್ತಲೂ ಬೆಳ್ಳುಳ್ಳಿ ಪುಡಿಯನ್ನು ಚೆಲ್ಲುವುದು ಒಳ್ಳೆಯದು.
  • ಬೆಳ್ಳುಳ್ಳಿಯನ್ನು ಜಜ್ಜಿ ಅದಕ್ಕೆ ಸಾಸಿವೆ ಎಣ್ಣೆಯನ್ನು ಮಿಶ್ರಣ ಮಾಡಿ ಮನೆಯ ಸುತ್ತಮುತ್ತಲಿನ ಪ್ರದೇಶಗಳಿಗೆ ಸ್ಪ್ರೇ ಮಾಡಿದರೆ ಹಾವುಗಳು ಹತ್ತಿರ ಕೂಡ ಸುಳಿಯುವುದಿಲ್ಲ.
  • ಮನೆಯ ಹಾಸುಪಾಸಿಗೆ ಫಿನೈಲ್ ಸಿಂಪಡಿಸಿದರೆ, ಇದರ ಗಾಢವಾದ ವಾಸನೆಗೆ ಹಾವುಗಳು ಓಡಿ ಹೋಗುತ್ತವೆ.
  • ಹಾವುಗಳು ಮನೆಯ ಹತ್ತಿರ ಬರದಂತೆ ತಡೆಯಲು ವಿನೆಗರ್ ಮತ್ತು ಸೀಮೆ ಎಣ್ಣೆಯನ್ನು ಬಳಸಬಹುದು. ಇದರ ಗಾಢವಾದ ಪರಿಮಳಕ್ಕೆ ಹಾವುಗಳು ಎಲ್ಲೇ ಅವಿತುಕೊಂಡಿದ್ದರೂ ಕೂಡ ಓಡಿಹೋಗುತ್ತವೆ.
  • ನಿಂಬೆ ರಸದೊಂದಿಗೆ ಕೆಂಪು ಮೆಣಸು ಅಥವಾ ಸುಣ್ಣದ ಪುಡಿಯನ್ನು ಬೆರೆಸಿ ಮನೆಯ ಸುತ್ತಲೂ ಸಿಂಪಡಿಸಿದರೆ ಹಾವುಗಳು ಬರುವುದಿಲ್ಲ.
  • ಕೊಳೆತಿರುವ ಈರುಳ್ಳಿಯನ್ನು ಮನೆಯ ಸುತ್ತಲೂ ಚೆಲ್ಲುವುದರಿಂದಲೂ ವಿಷಕಾರಿ ಹಾವುಗಳು ಬರದಂತೆ ತಡೆಯಬಹುದು.
  • ಹಾವುಗಳು ಬರದಂತೆ ತಡೆಯಲು ಮನೆಯ ಸುತ್ತ ಮುತ್ತಲಿನ ಪ್ರದೇಶಗಳಿಗೆ ಲವಂಗ ಹಾಗೂ ದಾಲ್ಚಿನಿ ಎಣ್ಣೆಯನ್ನು ಸ್ಪ್ರೇ ಮಾಡುವುದು ಪರಿಣಾಮಕಾರಿಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ