AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Navaratri 2025: ನವರಾತ್ರಿಯ ಮೊದಲ ದಿನ ದೇವಿಗೆ ನೈವೇದ್ಯವಾಗಿ ಮಖಾನಾ ಪಾಯಸ ಅರ್ಪಿಸಿ, ಸುಲಭ ಪಾಕವಿಧಾನ ಇಲ್ಲಿದೆ

ಹಬ್ಬ ಎಂದ ಮೇಲೆ ಸಿಹಿ ಅಡುಗೆ ಹಾಗೂ ವಿಶೇಷ ಅಡುಗೆ ಇಲ್ಲದೇ ಹೋದರೆ ಹೇಗೆ ಅಲ್ಲವೇ. ನವರಾತ್ರಿ ಹಬ್ಬದಂದು ವಿವಿದ ಬಗೆಯ ಅಡುಗೆ ತಯಾರಿಸಲಾಗುತ್ತದೆ. ನವರಾತ್ರಿಯ ಒಂಬತ್ತು ದಿನಗಳಲ್ಲಿ ಒಂದೊಂದು ದಿನ ಒಂದೊಂದು ರೀತಿಯ ರೆಸಿಪಿ ಮಾಡಿ ದೇವಿಗೆ ನೈವೇದ್ಯವಾಗಿ ಇಡಲಾಗುತ್ತದೆ. ಈ ಬಾರಿ ನವರಾತ್ರಿಯ ಮೊದಲ ದಿನ ಮಖಾನಾ ಪಾಯಸ ಮಾಡಿ ನೈವೇದ್ಯವಾಗಿ ಇದನ್ನು ದೇವಿಗೆ ಅರ್ಪಿಸಬಹುದು.

Navaratri 2025: ನವರಾತ್ರಿಯ ಮೊದಲ ದಿನ ದೇವಿಗೆ ನೈವೇದ್ಯವಾಗಿ ಮಖಾನಾ ಪಾಯಸ ಅರ್ಪಿಸಿ, ಸುಲಭ ಪಾಕವಿಧಾನ ಇಲ್ಲಿದೆ
ಮಖಾನಾ ಪಾಯಸ Image Credit source: Pinterest
ಸಾಯಿನಂದಾ
|

Updated on:Sep 21, 2025 | 6:49 PM

Share

ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ನವರಾತ್ರಿ (Navaratri) ಕೂಡ ಒಂದು. ಈ ಬಾರಿ ಶಾರದೀಯ ನವರಾತ್ರಿಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರಂದು ವಿಜಯದಶಮಿಯವರೆಗೆ ಆಚರಿಸಲಾಗುತ್ತದೆ. ನವರಾತ್ರಿಯಲ್ಲಿ ಒಂಬತ್ತು ದೇವಿಯ ಸ್ವರೂಪಗಳನ್ನು ಪೂಜಿಸಲಾಗುತ್ತದೆ. ಮೊದಲನೆಯ ದಿನ ಶೈಲಪುತ್ರಿಯನ್ನು ಆರಾಧಿಸಲಾಗುತ್ತದೆ. ಈ ದಿನ ದೇವಿಗೆ ನೈವೇದ್ಯವಾಗಿ ಇಡಲು ವಿವಿಧ ಸಿಹಿ ತಿಂಡಿಗಳನ್ನು ಮಾಡಲಾಗುತ್ತದೆ. ಮನೆಯಲ್ಲಿ ಈ ಕೆಲವು ಐಟಂಗಳಿದ್ದರೆ ನೀವು ಆರೋಗ್ಯಕರ ಮಖಾನಾ ಪಾಯಸ ಮಾಡಿ ದೇವಿಗೆ ನೈವೇದ್ಯವಾಗಿ ಇಡಬಹುದು. ಸುಲಭ ರೆಸಿಪಿ ವಿಧಾನ ಇಲ್ಲಿದೆ.

ಬೇಕಾಗುವ ಪದಾರ್ಥಗಳು:

  • ಮಖಾನಾ (ಕಮಲದ ಬೀಜ)
  • ಹಾಲು
  • ಸಕ್ಕರೆ
  • ತುಪ್ಪ
  • ಏಲಕ್ಕಿ ಪುಡಿ
  • ಗೋಡಂಬಿ ಮತ್ತು ಒಣದ್ರಾಕ್ಷಿ

ಇದನ್ನೂ ಓದಿ: Navratri 2025: ನವರಾತ್ರಿಯ 9 ದಿನ ಈ ನವ ವರ್ಣದ ಬಟ್ಟೆಗಳನ್ನು ಧರಿಸಿದರೆ ಶುಭವಂತೆ

ಇದನ್ನೂ ಓದಿ
Image
ನವರಾತ್ರಿಯ 9 ದಿನ ಈ ನವ ವರ್ಣದ ಬಟ್ಟೆಗಳನ್ನು ಧರಿಸಿದರೆ ಶುಭವಂತೆ
Image
ಓಣಂ ಹಬ್ಬದ ಸಮಯದಲ್ಲಿ ಹೂವಿನ ರಂಗೋಲಿಯನ್ನು ಹಾಕುವುದೇಕೆ ಗೊತ್ತಾ?
Image
ಕುಟುಂಬದ ಆಚರಣೆಯಾಗಿದ್ದ ಗಣೇಶ ಹಬ್ಬ ಸಾರ್ವಜನಿಕ ಗಣೇಶೋತ್ಸವವಾಗಿದ್ದು ಹೇಗೆ?
Image
ಮನೆಯಲ್ಲಿ ಗಣೇಶ ಕೂರಿಸುತ್ತೀರಾ? ಹಾಗಿದ್ರೆ ಹಬ್ಬಕ್ಕೆ ಡೆಕೋರೇಷನ್‌ ಹೀಗಿರಲಿ

ತಯಾರಿಸುವ ವಿಧಾನ:

  • ಮೊದಲಿಗೆ ಮಖಾನಾವನ್ನು ನೀರಿನಲ್ಲಿ 30 ನಿಮಿಷಗಳ ಕಾಲ ನೆನೆಸಿಡಿ.
  •  ಒಂದು ಬಾಣಲೆಯಲ್ಲಿ ತುಪ್ಪವನ್ನು ಬಿಸಿ ಮಾಡಿ, ಆ ಬಳಿಕ ನೆನೆಸಿದ ಮಖಾನಾವನ್ನು ಹಾಕಿ, ಉಬ್ಬುವವರೆಗೆ ಹುರಿಯಿರಿ.
  • ಹುರಿದ ಮಖಾನಾಕ್ಕೆ ಹಾಲು ಮತ್ತು ಸಕ್ಕರೆ ಸೇರಿಸಿ ಕುದಿಯಲು ಬಿಡಿ.
  •  ಮಖಾನಾ ಮೃದುವಾಗುವವರೆಗೆ 20-25 ನಿಮಿಷಗಳ ಕಾಲ ಕಡಿಮೆ ಉರಿಯಲ್ಲಿ ಬೇಯಿಸಿಕೊಳ್ಳಿ.
  • ತದನಂತರದಲ್ಲಿ ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಕೊನೆಗೆ ಈಗಾಗಲೇ ಹುರಿದಿಟ್ಟ ಗೋಡಂಬಿ ಮತ್ತು ಒಣದ್ರಾಕ್ಷಿಗಳಿಂದ ಸೇರಿಸಿಕೊಂಡರೆ ನೈವೇದ್ಯಕ್ಕೆ ಮಖಾನಾ ಪಾಯಸ ಸಿದ್ಧ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 pm, Sun, 21 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ