AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯು ಕಾಡುವುದು ಸಹಜ. ಹೀಗಾದಾಗ ಮನೆಯಲ್ಲೇ ಈ ರೀತಿಯ ಕೆಲವು ಸಲಹೆಗಳನ್ನು ಪಾಲಿಸಿ ಮೂಲಕ ಕೂದಲಿನ ಆರೈಕೆ ಮಾಡುವುದು ಸುಲಭ.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ
ಸಾಯಿನಂದಾ
| Edited By: |

Updated on: May 02, 2024 | 6:35 PM

Share

ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದೇ ಈ ಕೂದಲು. ಆದರೆ ಈ ಬೇಸಿಗೆಯಲ್ಲಿ ಕೂದಲನ್ನು ಆರೈಕೆ ಮಾಡುವುದು ಕಷ್ಟಕರ. ಈ ಸಮಯದಲ್ಲಿ ಹಲವು ರೀತಿ ಕೂದಲಿನ ಸಮಸ್ಯೆಗಳು ಉಂಟಾಗುತ್ತದೆ. ಬಹುತೇಕರಲ್ಲಿ ಒಣ ಹಾಗೂ ಸುಕ್ಕುಗಟ್ಟಿದ ಕೂದಲಿನ ಸಮಸ್ಯೆಯು ಕಂಡು ಬರುತ್ತದೆ. ಇದರಿಂದ ಕೂದಲು ಉದುರುವುದಕ್ಕೂರುವುದಕ್ಕೂ ಆರಂಭವಾಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕ್ರಮೇಣವಾಗಿ ಕೂದಲಿನ ಸೌಂದರ್ಯವೇ ಹಾಳಾಗುತ್ತದೆ.

  • ಬೇಸಿಗೆಯಲ್ಲಿ ನಿಮ್ಮ ಕೂದಲು ತುಂಬಾ ಎಣ್ಣೆಯುಕ್ತವಾಗಿದ್ದರೆ ಸ್ನಾನ ಮಾಡುವಾಗ ಶಾಂಪೂ ಬಳಸುವುದು ಒಳ್ಳೆಯ ಅಭ್ಯಾಸ.
  • ವಾರಕ್ಕೆ ಎರಡು ಬಾರಿಯಾದರೂ ಮೊಸರಿನ ಹೇರ್ ಪ್ಯಾಕ್ ಬಳಸುತ್ತಿದ್ದರೆ ಒಳ್ಳೆಯದು. ಒಂದು ಕಪ್ ಮೊಸರು, ಒಂದು ಚಮಚದಷ್ಟು ನಿಂಬೆ ರಸ, ಅಡುಗೆ ಸೋಡಾ, ಒಂದು ಮೊಟ್ಟೆಯ ಬಿಳಿಭಾಗವನ್ನು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡಿದರೆ ಈ ಸಮಸ್ಯೆಯು ಪರಿಹಾರವಾಗುತ್ತದೆ.
  • ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯಿಂದ ಮುಕ್ತಿ ಹೊಂದಲು ನಿಂಬೆ ಮತ್ತು ಕಿತ್ತಳೆ ಸಿಪ್ಪೆಯನ್ನು ಬಳಸುವುದು ಪರಿಣಾಮಕಾರಿಯಾಗಿದೆ. ಸಿಪ್ಪೆಗಳನ್ನು ಒಣಗಿಸಿ ಮಾಡಿದ ಪುಡಿಗೆ ಸ್ವಲ್ಪ ನೀರು ಬೆರೆಸಿ ಕೂದಲಿಗೆ ಹಚ್ಚಿ ತೊಳೆದರೆ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಬಹುದು.
  • ಲೋಳೆಸರಕ್ಕೆ ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಕೂದಲು ಮತ್ತು ನೆತ್ತಿಗೆ ಹಚ್ಚಿ ಹತ್ತು ಹದಿನೈದು ನಿಮಿಷಗಳ ಕಾಲ ತೊಳೆದರೆ ಎಣ್ಣೆಯುಕ್ತ ಕೂದಲು ನಿವಾರಣೆಯಾಗುತ್ತದೆ.
  • ಜೇನುತುಪ್ಪಕ್ಕೆ ಒಂದೆರಡು ಹನಿ ನೀರು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡುವುದರಿಂದ ಶೀಘ್ರ ಪರಿಹಾರ ದೊರೆಯುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!