AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ

ಸುಡುವ ಸೂರ್ಯನ ಬಿಸಿಲಿನ ನಡುವೆ ಬೇಸಿಗೆ ಕಾಲ ಬೇಡವೇ ಬೇಡ ಎಂದು ಯಾರಿಗಾದರೂ ಎನಿಸದೇ ಇರದು. ಬಿಸಿಯ ತಾಪಮಾನಕ್ಕೆ ಚರ್ಮ, ದೇಹದ ಬಗ್ಗೆ ಅಷ್ಟೇ ಅಲ್ಲದೇ, ನಿಮ್ಮ ಕೂದಲಿನ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿರುತ್ತದೆ. ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯು ಕಾಡುವುದು ಸಹಜ. ಹೀಗಾದಾಗ ಮನೆಯಲ್ಲೇ ಈ ರೀತಿಯ ಕೆಲವು ಸಲಹೆಗಳನ್ನು ಪಾಲಿಸಿ ಮೂಲಕ ಕೂದಲಿನ ಆರೈಕೆ ಮಾಡುವುದು ಸುಲಭ.

Hair Care Tips in Kannada : ಬೇಸಿಗೆಯಲ್ಲಿ ಕಾಡುವ ಎಣ್ಣೆಯುಕ್ತ ಕೂದಲಿಗೆ ಮನೆಯಲ್ಲಿದೆ ಸುಲಭ ಪರಿಹಾರ
ಸಾಯಿನಂದಾ
| Edited By: |

Updated on: May 02, 2024 | 6:35 PM

Share

ಹೆಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದೇ ಈ ಕೂದಲು. ಆದರೆ ಈ ಬೇಸಿಗೆಯಲ್ಲಿ ಕೂದಲನ್ನು ಆರೈಕೆ ಮಾಡುವುದು ಕಷ್ಟಕರ. ಈ ಸಮಯದಲ್ಲಿ ಹಲವು ರೀತಿ ಕೂದಲಿನ ಸಮಸ್ಯೆಗಳು ಉಂಟಾಗುತ್ತದೆ. ಬಹುತೇಕರಲ್ಲಿ ಒಣ ಹಾಗೂ ಸುಕ್ಕುಗಟ್ಟಿದ ಕೂದಲಿನ ಸಮಸ್ಯೆಯು ಕಂಡು ಬರುತ್ತದೆ. ಇದರಿಂದ ಕೂದಲು ಉದುರುವುದಕ್ಕೂರುವುದಕ್ಕೂ ಆರಂಭವಾಗುತ್ತದೆ. ನಿರ್ಲಕ್ಷ್ಯ ಮಾಡಿದರೆ ಕ್ರಮೇಣವಾಗಿ ಕೂದಲಿನ ಸೌಂದರ್ಯವೇ ಹಾಳಾಗುತ್ತದೆ.

  • ಬೇಸಿಗೆಯಲ್ಲಿ ನಿಮ್ಮ ಕೂದಲು ತುಂಬಾ ಎಣ್ಣೆಯುಕ್ತವಾಗಿದ್ದರೆ ಸ್ನಾನ ಮಾಡುವಾಗ ಶಾಂಪೂ ಬಳಸುವುದು ಒಳ್ಳೆಯ ಅಭ್ಯಾಸ.
  • ವಾರಕ್ಕೆ ಎರಡು ಬಾರಿಯಾದರೂ ಮೊಸರಿನ ಹೇರ್ ಪ್ಯಾಕ್ ಬಳಸುತ್ತಿದ್ದರೆ ಒಳ್ಳೆಯದು. ಒಂದು ಕಪ್ ಮೊಸರು, ಒಂದು ಚಮಚದಷ್ಟು ನಿಂಬೆ ರಸ, ಅಡುಗೆ ಸೋಡಾ, ಒಂದು ಮೊಟ್ಟೆಯ ಬಿಳಿಭಾಗವನ್ನು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡಿದರೆ ಈ ಸಮಸ್ಯೆಯು ಪರಿಹಾರವಾಗುತ್ತದೆ.
  • ಬೇಸಿಗೆಯಲ್ಲಿ ಎಣ್ಣೆಯುಕ್ತ ಕೂದಲಿನ ಸಮಸ್ಯೆಯಿಂದ ಮುಕ್ತಿ ಹೊಂದಲು ನಿಂಬೆ ಮತ್ತು ಕಿತ್ತಳೆ ಸಿಪ್ಪೆಯನ್ನು ಬಳಸುವುದು ಪರಿಣಾಮಕಾರಿಯಾಗಿದೆ. ಸಿಪ್ಪೆಗಳನ್ನು ಒಣಗಿಸಿ ಮಾಡಿದ ಪುಡಿಗೆ ಸ್ವಲ್ಪ ನೀರು ಬೆರೆಸಿ ಕೂದಲಿಗೆ ಹಚ್ಚಿ ತೊಳೆದರೆ ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಬಹುದು.
  • ಲೋಳೆಸರಕ್ಕೆ ಒಂದು ಚಮಚ ನಿಂಬೆ ರಸವನ್ನು ಬೆರೆಸಿ ಕೂದಲು ಮತ್ತು ನೆತ್ತಿಗೆ ಹಚ್ಚಿ ಹತ್ತು ಹದಿನೈದು ನಿಮಿಷಗಳ ಕಾಲ ತೊಳೆದರೆ ಎಣ್ಣೆಯುಕ್ತ ಕೂದಲು ನಿವಾರಣೆಯಾಗುತ್ತದೆ.
  • ಜೇನುತುಪ್ಪಕ್ಕೆ ಒಂದೆರಡು ಹನಿ ನೀರು ಬೆರೆಸಿ ಕೂದಲಿಗೆ ಹಚ್ಚಿ ಸ್ನಾನ ಮಾಡುವುದರಿಂದ ಶೀಘ್ರ ಪರಿಹಾರ ದೊರೆಯುತ್ತದೆ.

ಈ ಮನೆ ಮದ್ದನ್ನೊಮ್ಮೆ ಪ್ರಯತ್ನಿಸುವ ಮುನ್ನ ವೈದ್ಯರ ಸಲಹೆ ಪಡೆಯುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್