AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: 20 ರ ನಡುವೆ ಅಡಗಿರುವ ನಂಬರ್ 10 ನ್ನು ಹುಡುಕಲು ನಿಮ್ಮಿಂದ ಸಾಧ್ಯವೆ?

ಕಣ್ಣಿಗೆ ಭ್ರಮೆಯನ್ನು ಉಂಟು ಮಾಡುವಂತಹ ಆಪ್ಟಿಕಲ್‌ ಇಲ್ಯೂಷನ್‌, ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ಪ್ರತಿನಿತ್ಯ ಸೋಷಿಯಲ್‌ ಮೀಡಿಯಾದಲ್ಲಿ ಹಡಿದಾಡುತ್ತಿರುತ್ತವೆ. ಇವುಗಳು ಮೋಜಿನ ಆಟ ಮಾತ್ರವಲ್ಲದೆ ಮೆದುಳಿಗೆ ಕೆಲಸ ನೀಡುವ ವ್ಯಾಯಾಮವೂ ಆಗಿದೆ. ಇದೀಗ ಅಂತಹದ್ದೇ ಚಿತ್ರವೊಂದು ವೈರಲ್‌ ಆಗಿದ್ದು, ಇದರಲ್ಲಿ ಸಂಖ್ಯೆ 20 ರ ರಾಶಿಯ ನಡುವೆ ಅಡಗಿರುವ 10 ನ್ನು ಹುಡುಕಲು ಸವಾಲನ್ನು ನೀಡಲಾಗಿದೆ.

Optical Illusion: 20 ರ ನಡುವೆ ಅಡಗಿರುವ ನಂಬರ್ 10 ನ್ನು ಹುಡುಕಲು ನಿಮ್ಮಿಂದ ಸಾಧ್ಯವೆ?
ಆಪ್ಟಿಕಲ್‌ ಇಲ್ಯೂಷನ್‌Image Credit source: Times Of India
ಮಾಲಾಶ್ರೀ ಅಂಚನ್​
|

Updated on: Aug 07, 2025 | 5:46 PM

Share

ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion)  ಒಗಟಿನ ಆಟಗಳು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನಪ್ರಿಯತೆಯನ್ನು ಪಡೆದುಕೊಂಡಿದೆ. ಇಂದೊಂದು ಮೋಜಿನ ಆಟ ಮಾತ್ರವಲ್ಲ ನಮ್ಮ ಬುದ್ಧಿವಂತಿಕೆ, ದೃಷ್ಟಿ ತೀಕ್ಷ್ಣತೆ ಮತ್ತು ಏಕಾಗ್ರತೆಯನ್ನು ಚುರುಕುಗೊಳಿಸುವಂತಹ ವ್ಯಾಯಾಮವೂ ಆಗಿದೆ. ಇಂತಹ ಸವಾಲಿನ ಆಟಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿರುತ್ತವೆ. ಕೇವಲ ತೀಕ್ಷ್ಣ ಬುದ್ಧಿ ಇರುವವರು ಇಂತಹ ಸವಾಲುಗಳನ್ನು ಸರಳವಾಗಿ ಭೇದಿಸುತ್ತಾರೆ. ಇಲ್ಲೊಂದು ಅಂತಹದ್ದೇ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ಸಂಖ್ಯೆ 20 ರ ರಾಶಿಗಳ ನಡುವೆ ಅಡಗಿರುವ 10 ನ್ನು ಹುಡುಕಲು ಸವಾಲನ್ನು ನೀಡಲಾಗಿದೆ. ನೀವು ಕೇವಲ 7 ಸೆಕೆಂಡುಗಳಲ್ಲಿ ಹುಡುಕುವ ಮೂಲಕ ನಿಮ್ಮ ದೃಷ್ಟಿ ತೀಕ್ಷ್ಣತೆಯನ್ನು ಪರೀಕ್ಷಿಸಿ.

20 ರ ನಡುವೆ ಅಡಗಿರುವ ಸಂಖ್ಯೆ 10 ನ್ನು ಹುಡುಕಿ:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಸಂಖ್ಯೆ 20 ರ ರಾಶಿಯಿದೆ. ಆ ರಾಶಿಯ ಮಧ್ಯೆ ಸಂಖ್ಯೆ 10 ಅಡಗಿದೆ. ಈ ಸಂಖ್ಯೆಯನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ.  ನಿಮ್ಮ ಕಣ್ಣು ಸಖತ್‌ ಶಾರ್ಪ್‌ ಆಗಿದೆ ಅಂತಾದ್ರೆ  ನಂಬರ್‌ 20 ರ ನಡುವೆ ಅಡಗಿರುವ 10 ನ್ನು ಬರೀ 7 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು. ಈ ಒಗಟಿನ ಆಟವನ್ನು ಆಡುವುದರಿಂದ ನೀವು ನಿಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವುದು ಮಾತ್ರವಲ್ಲದೆ, ನಿಮ್ಮ ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸಬಹುದು.

ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ?

ಈ ಆಪ್ಟಿಕಲ್ ಇಲ್ಯೂಷನ್‌ ಚಿತ್ರದಲ್ಲಿ ನಂಬರ್‌  20 ರ ರಾಶಿಯ ನಡುವೆ  ಅಡಗಿರುವ  10 ನ್ನು ಹುಡುಕಲು ಸವಾಲನ್ನು ನೀಡಲಾಗಿದೆ. ನಿಮ್ಮ ಕಣ್ಣು ಹದ್ದಿನ ಕಣ್ಣಿನಂತೆ ಶಾರ್ಪ್‌ ಆಗಿದ್ರೆ, ಜಸ್ಟ್‌ 7 ಸೆಕೆಂಡುಗಳಲ್ಲಿ ಈ ಸವಾಲನ್ನು ಸಂಪೂರ್ಣಗೊಳಿಸಿ.

ಇದನ್ನೂ ಓದಿ
Image
ಈ ಜೇನುನೊಣದ ಸರಿಯಾದ ನೆರಳು ಯಾವುದೆಂದು ಹೇಳಬಲ್ಲಿರಾ?
Image
ಈ ಚಿತ್ರದಲ್ಲಿ ಅಡಗಿರುವ 16 ವೃತ್ತಗಳನ್ನು ನೀವು ಪತ್ತೆ ಹಚ್ಚಬಲ್ಲಿರಾ?
Image
ಕಾಡಿನಲ್ಲಿ ಅಡಗಿ ಕುಳಿತಿರುವ ನಾಯಿಯನ್ನು ಹುಡುಕಬಲ್ಲಿರಾ?
Image
ʼ4502ʼ ರ ನಡುವೆ ಇರುವ ʼ4052ʼ ಸಂಖ್ಯೆಯನ್ನು ಪತ್ತೆ ಹಚ್ಚಬಲ್ಲಿರಾ?

ಇದನ್ನೂ ಓದಿ: ಈ ಚಿತ್ರದಲ್ಲಿ ಮರೆಯಾಗಿರುವ ಪ್ರಾಣಿ ಯಾವುದೆಂದು ನೀವು ಹೇಳಬಲ್ಲಿರಾ?

ಉತ್ತರ ಇಲ್ಲಿದೆ:

ನೀವು 7 ಸೆಕೆಂಡುಗಳಲ್ಲಿ ಈ ಸವಾಲನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾಗಿದ್ದರೆ, ಅಭಿನಂದನೆಗಳು. ನೀವು ಉತ್ತಮ ಐಕ್ಯೂ ಮಟ್ಟವನ್ನು ಹೊಂದಿದ್ದೀರಿ ಎಂದರ್ಥ. ಉತ್ತರ ಕಂಡು ಕೊಳ್ಳಲು ಸಾಧ್ಯವಾಗದ್ದಿದ್ದರೆ ಚಿಂತೆ ಬೇಡ, ಇಲ್ಲಿದೆ ಉತ್ತರ. ಈ ಚಿತ್ರವನ್ನು ಗಮನ ಕೊನೆಯ ಎರಡನೇ ಸಾಲಿನಲ್ಲಿ  ಸಂಖ್ಯೆ 10 ನ್ನು ಕಾಣಬಹುದು.

Optical Illusion (1)

ಇಂತಹ ಆಪ್ಟಿಕಲ್‌ ಇಲ್ಯೂಷನ್‌ ಆಟಗಳನ್ನು ಆಡುವ ಮೂಲಕ ಸ್ಮರಣೆ ಮತ್ತು ಏಕಾಗ್ರತೆಯನ್ನು ಬಲಪಡಿಸಬಹುದು, ದೃಷ್ಟಿ ತೀಕ್ಷ್ಣತೆಯನ್ನು ಹೆಚ್ಚಿಸಬಹುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು