AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Optical Illusion: ತರಕಾರಿ ಗಿಡಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಿರಿ ನೋಡೋಣ

ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಆಟಗಳು ಸರಳ, ವಿಚಿತ್ರ ಪರೀಕ್ಷೆಗಳಾಗಿದ್ದು, ಇವು ನಮ್ಮ ಬುದ್ಧಿವಂತಿಕೆ, ದೃಷ್ಟಿ ತೀಕ್ಷ್ಣತೆ, ಏಕಾಗ್ರತೆ ಎಷ್ಟಿವೆ ಎಂಬುದನ್ನು ಹೇಳಬಲ್ಲವು. ಇಂತಹ ಸಾಕಷ್ಟು ಚಿತ್ರಗಳು ಸೋಷಿಯಲ್‌ ವೀಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಇಲ್ಲೊಂದು ಅದೇ ರೀತಿಯ ಚಿತ್ರ ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ತರಕಾರಿ ಗಿಡಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ. ಈ 10 ಸೆಕೆಂಡುಗಳಲ್ಲಿ ಆ ಬೆಕ್ಕನ್ನು ಕಂಡುಹಿಡಿಯಬೇಕು.

Optical Illusion: ತರಕಾರಿ ಗಿಡಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಿರಿ ನೋಡೋಣ
ಆಪ್ಟಿಕಲ್‌ ಇಲ್ಯೂಷನ್‌
ಮಾಲಾಶ್ರೀ ಅಂಚನ್​
|

Updated on: Oct 07, 2025 | 3:39 PM

Share

ಕಣ್ಣಿಗೆ ಭ್ರಮೆಯನ್ನು ಉಂಟುಮಾಡುವಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ನಂತಹ ಒಗಟಿನ ಆಟಗಳು ನಮ್ಮ ಬುದ್ಧಿವಂತಿಕೆಗೆ ಸವಾಲೊಡ್ಡುವಂತಿರುತ್ತವೆ. ಕ್ಲಿಷ್ಟಕರವಾಗಿರುವ ಇಂತಹ ಆಟಗಳ ಸರಿಯಾದ ಉತ್ತರವನ್ನು ಕಂಡುಹಿಡಿಯುವುದು ಅಷ್ಟು ಸುಲಭದ ಮಾತಲ್ಲ. ಬುದ್ಧಿವಂತರು, ತೀಕ್ಷ್ಣ ದೃಷ್ಟಿ, ಸರಿಯಾದ ಏಕಾಗ್ರತೆಯನ್ನು ಹೊಂದಿರುವವರಿಗೆ ಮಾತ್ರ ಆಪ್ಟಿಕಲ್‌ ಇಲ್ಯೂಷನ್‌ ಪರೀಕ್ಷೆಗಳ ಉತ್ತರವನ್ನು ಸುಲಭವಾಗಿ ಕಂಡುಹಿಡಿಯಲು ಸಾಧ್ಯ. ನೀವು ಸಹ ಇಂತಹ ಆಟಗಳ ಮೂಲಕ ನಿಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂಬುದನ್ನು ಪರೀಕ್ಷಿಸಿರುತ್ತೀರಿ ಅಲ್ವಾ. ಇಲ್ಲೊಂದು ಅಂತಹದ್ದೇ ಚಿತ್ರವೊಂದು ವೈರಲ್‌ ಆಗಿದ್ದು, ಆ ಚಿತ್ರದಲ್ಲಿ ತರಕಾರಿ ಕೈತೋಟದಲ್ಲಿ ಮರೆಯಾಗಿರುವ ಬೆಕ್ಕನ್ನು ಹುಡುಕಲು ನಿಮಗೆ ಸವಾಲನ್ನು ನೀಡಲಾಗಿದೆ. 10 ನಿಮಿಷದೊಳಗೆ ಆ ಬೆಕ್ಕನ್ನು ಪತ್ತೆಹಚ್ಚುವ ಮೂಲಕ ನಿಮ್ಮ ಬುದ್ಧಿವಂತಿಕೆ ಎಷ್ಟಿದೆ ಎಂಬುದನ್ನು ಪರೀಕ್ಷಿಸಿ.

ತರಕಾರಿ ಕೈತೋಟದಲ್ಲಿ ಅಡಗಿರುವ ಬೆಕ್ಕನ್ನು ಹುಡುಕಲು ನಿಮ್ಮಿಂದ ಸಾಧ್ಯವೆ?

ಈ ಮೇಲಿನ ಚಿತ್ರವನ್ನು ನೋಡಿದಾಗ ನಿಮಗೆ ತರಕಾರಿ ಗಿಡ, ಬಳ್ಳಿಗಳಿರುವುದು ಕಾಣಬಹುದು. ಆದರೆ ಇಲ್ಲೊಂದು ಬೆಕ್ಕು ಕೂಡ ಇದ್ದು ಅದನ್ನು ಕಂಡು ಹಿಡಿಯಲು ನಿಮಗೆ ಸವಾಲನ್ನು ನೀಡಲಾಗಿದೆ. ಈ ನಿರ್ಧಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಪರೀಕ್ಷೆಯನ್ನು r/FindTheSniper ಹೆಸರಿನ ರೆಡ್ಡಿಟ್‌ ಖಾತೆಯಲ್ಲಿ ಶೇರ್‌ ಮಾಡಲಾಗಿದೆ.

ಸವಾಲನ್ನು ಸ್ವೀಕರಿಸಲು ಸಿದ್ಧರೆ?

ಈ ನಿರ್ದಿಷ್ಟ ಚಿತ್ರವನ್ನು ನೋಡಿದಾಗ ನಿಮಗೆ ಬರೀ ತರಕಾರಿ ಗಿಡಗಳು ಕಾಣಿಸುತ್ತವೆ. ಆದರೆ ಈ ಚಿತ್ರದಲ್ಲಿ ಒಂದು ಬೆಕ್ಕು ಕೂಡಾ ಇದು, ಅದು ಎಲ್ಲಿ ಮರೆಯಾಗಿ ಕುಳಿತಿದೆ ಎಂಬುದನ್ನು ನೀವು 10 ಸೆಕೆಂಡುಗಳ ಒಳಗೆ ಪತ್ತೆಹಚ್ಚಬೇಕು. ನೀವು ಬುದ್ಧಿವಂತಿಕೆ, ಉತ್ತಮ ದೃಷ್ಟಿ ಕೌಶಲ್ಯ, ಏಕಾಗ್ರತೆಯ ಸಾಮಾರ್ಥ್ಯವನ್ನು ಹೊಂದಿದ್ದರೆ ಮಾತ್ರ ನಿಮಗೆ ಮರೆಯಾಗಿರುವ ಬೆಕ್ಕನ್ನು ಹುಡುಕಲು ಸಾಧ್ಯವಂತೆ, ಹಾಗಿದ್ರೆ ನೀವು ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಲ್ವಾ. ಏಕಾಗ್ರತೆಯಿಂದ ಈ ಚಿತ್ರವನ್ನು ಜೂಮ್‌ ಇನ್‌ ಜೂಮ್‌ ಔಟ್‌ ಮಾಡಿ ನೋಡಿದರೆ ನಿಮಗೆ ತರಕಾರಿ ಗಿಡಗಳ ಮಧ್ಯೆ ಅಡಗಿ ಕುಳಿತಿರುವ ಬೆಕ್ಕು ಕಾಣಿಸುತ್ತದೆ.

ಇದನ್ನೂ ಓದಿ
Image
ಈ ಚಿತ್ರದಲ್ಲಿ ಯಾವ ಚೆಂಡು ದೊಡ್ಡದಾಗಿ ಕಾಣಿಸುತ್ತಿದೆ?
Image
ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಬಲ್ಲಿರಾ?
Image
ಈ ಚಿತ್ರದಲ್ಲಿ ಮರೆಯಾಗಿರುವ ಹುಲಿಯನ್ನು ಹುಡುಕಿ ನೋಡೋಣ
Image
ಕಾರು ಎತ್ತ ಕಡೆ ಸಾಗುತ್ತಿದೆ ಎಂಬ ಅಂಶ ನಿಮ್ಮ ವ್ಯಕ್ತಿತ್ವದ ಬಗ್ಗೆ ಹೇಳುತ್ತೆ

ಪೋಸ್ಟ್ ಇಲ್ಲಿದೆ ನೋಡಿ:

Find my cat in the garden! byu/Keanu-Sneeze inFindTheSniper

ಇದನ್ನೂ ಓದಿ: ದ್ರಾಕ್ಷಿ ರಾಶಿಗಳ ಮಧ್ಯೆ ಮರೆಯಾಗಿರುವ ಬೆಕ್ಕನ್ನು ಕಂಡುಹಿಡಿಯಲು ನಿಮ್ಮಿಂದ ಸಾಧ್ಯವೆ?

ಇಲ್ಲಿದೆ ಉತ್ತರ:

10 ಸೆಕೆಂಡುಗಳ ಒಳಗೆ ನೀವು ತರಕಾರಿ ತೋಟದಲ್ಲಿ ಅಡಗಿರುವ ಬೆಕ್ಕನ್ನು ಕಂಡುಹಿಡಿದಿದ್ದರೆ ಧನ್ಯವಾದಗಳು. ನೀವು ಉತ್ತಮ ದೃಷ್ಟಿ ಕೌಶಲ್ಯ ಮತ್ತು ಏಕಾಗ್ರತೆಯನ್ನು ಹೊಂದಿದ್ದೀರಿ ಎಂದರ್ಥ. ಉತ್ತರ ಕಂಡುಕೊಳ್ಳಲು ಸಾಧ್ಯವಾಗದಿದ್ದರೆ ಚಿಂತೆ ಬೇಡ, ಉತ್ತರ ಇಲ್ಲಿದೆ ನೋಡಿ. ಆ ಬೆಕ್ಕು ಮೆಣಸಿನಕಾಯಿ ಗಿಡದ ಹಿಂದೆ ಅಡಗಿ ಕುಳಿತಿದೆ. ಚಿತ್ರವನ್ನು ಜೂಮ್‌ ಇನ್‌ ಮಾಡಿದಾಗ ಮಾತ್ರ ನಿಮಗೆ ಬೆಕ್ಕು ಗೋಚರಿಸುತ್ತದೆ.

Optical Illusion 1

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!