AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oral Hygiene: ನಿಮ್ಮ ಹಲ್ಲುಗಳ ಆರೋಗ್ಯಕ್ಕಾಗಿ ಈ ಅಭ್ಯಾಸವನ್ನು ರೂಢಿಸಿಕೊಳ್ಳಿ

ನೀವು ಬಾಯಿಯ ನೈರ್ಮಲ್ಯವನ್ನು ಕಾಪಾಡುವುದನ್ನು ನಿರ್ಲಕ್ಷ್ಯಿಸಿದರೆ, ಹೃದಯ ಸಮಸ್ಯೆಗಳಾದ ಸಾಂಕ್ರಾಮಿಕ ಎಂಡೋಕಾರ್ಡಿಟಿಸ್, ಶ್ವಾಸಕೋಶದ ತೊಂದರೆಗಳು ಮತ್ತು ಇತರ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸಂಶೋಧನೆ ತೋರಿಸಿದೆ.

Oral Hygiene: ನಿಮ್ಮ ಹಲ್ಲುಗಳ ಆರೋಗ್ಯಕ್ಕಾಗಿ ಈ ಅಭ್ಯಾಸವನ್ನು ರೂಢಿಸಿಕೊಳ್ಳಿ
ಸಾಂದರ್ಭಿಕ ಚಿತ್ರImage Credit source: NDTV
ಅಕ್ಷತಾ ವರ್ಕಾಡಿ
|

Updated on:Feb 08, 2023 | 3:54 PM

Share

ಹಲ್ಲುಗಳ ವಿಚಾರಕ್ಕೆ ಬಂದಾಗ ಸ್ವಚ್ಚತೆ ಅತ್ಯಂತ ಅಗತ್ಯವಾಗಿರುತ್ತದೆ. ಕೀಟಾಣುಗಳಿಂದ ನಿಮ್ಮ ಹಲ್ಲನ್ನು ಕಾಪಾಡಲು ಬಾಯಿಯ ನೈರ್ಮಲ್ಯವನ್ನು ಕಾಪಾಡುವುದು ತುಂಬಾ ಮುಖ್ಯ. ನೀವು ಬಾಯಿಯ ನೈರ್ಮಲ್ಯವನ್ನು ಕಾಪಾಡುವಲ್ಲಿ ನಿರ್ಲಕ್ಷ್ಯಿಸಿದರೆ, ಹೃದಯ ಸಮಸ್ಯೆಗಳಾದ ಸಾಂಕ್ರಾಮಿಕ ಎಂಡೋಕಾರ್ಡಿಟಿಸ್, ಶ್ವಾಸಕೋಶದ ತೊಂದರೆಗಳು ಮತ್ತು ಇತರ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಸಂಶೋಧನೆ ತೋರಿಸಿದೆ.

ಆರೋಗ್ಯಕರ ಬಾಯಿಯನ್ನು ಕಾಪಾಡಿಕೊಳ್ಳಲು ಕೆಲವು ಅಗತ್ಯ ಸಲಹೆಗಳು:

  • ಪ್ರತಿ 6-8 ತಿಂಗಳಿಗೊಮ್ಮೆ ದಂತವೈದ್ಯರ ಭೇಟಿ ಮಾಡಿ ಪರೀಕ್ಷಿಸುವುದು ಅಗತ್ಯವಾಗಿದೆ.
  •  ಅಧಿಕ ಪ್ರಮಾಣದ ಸಕ್ಕರೆಯಿರುವ ಆಹಾರ ಮತ್ತು ಪಾನೀಯಗಳನ್ನು ಸೇವಿಸುವುದನ್ನು ಕಡಿಮೆ ಮಾಡಿ. ದಿನಕ್ಕೆ ಕನಿಷ್ಠ 2 ಬಾರಿ ಬ್ರಶ್ ಮಾಡಿ ಮತ್ತು ನಿಮ್ಮ ನಾಲಿಗೆಯನ್ನು ಸ್ವಚ್ಛಗೊಳಿಸಲು ಮರೆಯಬೇಡಿ.
  • ಅಧಿಕ ಕೆಮಿಕಲ್​ ಇಲ್ಲದೇ ಇರುವ ಅಥವಾ ಆರ್ಯುವೇದದ ಟೂತ್‌ಪೇಸ್ಟ್‌ಗಳನ್ನು ಬಳಸಿ. ಜೊತೆಗೆ ಪ್ರತಿ 3 ತಿಂಗಳಿಗೊಮ್ಮೆ ನಿಮ್ಮ ಹಲ್ಲುಜ್ಜುವ ಬ್ರಶ್ ಬದಲಿಸಿ.
  • ಒಂದು ಬಾರಿ ಟೂತ್‌ಪೇಸ್ಟ್ ಬಳಸುವಾಗ , ಬಟಾಣಿ ಗಾತ್ರದಷ್ಟೇ ​​​ಟೂತ್‌ಪೇಸ್ಟ್. ಹೆಚ್ಚು ಹೆಚ್ಚು ಟೂತ್‌ಪೇಸ್ಟ್ ಬಳಸಿದಂತೆ ಹಲ್ಲುಗಳು ಹಾನಿಗೊಳ್ಳುವ ಸಾಧ್ಯತೆ ಹೆಚ್ಚಿದೆ.
  • ಪ್ರತಿ ಬಾರಿ ಊಟದ ನಂತರ ಬಾಯಿಯನ್ನು ತೊಳೆಯಿರಿ. ಯಾಕೆಂದರೆ ಆಹಾರಗಳು ನಿಮ್ಮ ಹಲ್ಲುಗಳ ಮಧ್ಯೆ ಸಿಲುಕಿ ಬ್ಯಾಕ್ಟೀರಿಯಾಗಳು ಹೆಚ್ಚಾಗಲು ಕಾರಣವಾಗಬಹುದು.
  • ತಂಬಾಕು, ಸಿಗರೇಟ್​​ಗಳಿಂದ ದೂರವಿರಿ.
  • ಹಲ್ಲಿನ ನೈರ್ಮಲ್ಯದಲ್ಲಿ ಆರೋಗ್ಯಕರ ಆಹಾರವು ಬಹಳ ಮುಖ್ಯವಾಗಿದೆ. ಹಣ್ಣುಗಳು ಮತ್ತು ತರಕಾರಿಗಳಿಗೆ ಆದ್ಯತೆ ನೀಡಿ.
  • ಬಾಯಿಯಿಂದ ಉಳಿದ ಆಹಾರವನ್ನು ತೆಗೆದುಹಾಕಲು ಮೌತ್ವಾಶ್ ಸಹ ಬಳಸಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 3:49 pm, Wed, 8 February 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ