AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Orange Side Effects: ಈ ಆರೋಗ್ಯ ಸಮಸ್ಯೆಗಳಿರುವವರು ಕಿತ್ತಳೆ ಹಣ್ಣನ್ನು ಸೇವಿಸಲೇಬಾರದು

ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಹೇರಳವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಕಿತ್ತಳೆ ಹಣ್ಣನ್ನು ಇಷ್ಟಪಡದವರಿಲ್ಲ, ಆದರೆ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಕಿತ್ತಳೆ ಹಣ್ಣಿನಿಂದ ದೂರವಿರಬೇಕು.

Orange Side Effects: ಈ ಆರೋಗ್ಯ ಸಮಸ್ಯೆಗಳಿರುವವರು ಕಿತ್ತಳೆ ಹಣ್ಣನ್ನು ಸೇವಿಸಲೇಬಾರದು
ಕಿತ್ತಳೆ
TV9 Web
| Updated By: ನಯನಾ ರಾಜೀವ್|

Updated on: Jan 06, 2023 | 8:00 AM

Share

ಚಳಿಗಾಲದಲ್ಲಿ ಕಿತ್ತಳೆ ಹಣ್ಣು ಹೇರಳವಾಗಿ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ. ಕಿತ್ತಳೆ ಹಣ್ಣನ್ನು ಇಷ್ಟಪಡದವರಿಲ್ಲ, ಆದರೆ ಕೆಲವು ಆರೋಗ್ಯ ಸಮಸ್ಯೆಗಳಿರುವವರು ಕಿತ್ತಳೆ ಹಣ್ಣಿನಿಂದ ದೂರವಿರಬೇಕು. ಕಿತ್ತಳೆಯಲ್ಲಿ ವಿಟಮಿನ್ ಎ, ವಿಟಮಿನ್ ಬಿ, ವಿಟಮಿನ್ ಸಿ, ಮೆಗ್ನೀಷಿಯಂ, ಕ್ಯಾಲ್ಸಿಯಂ, ರಂಜಕ ಮತ್ತು ಪೊಟ್ಯಾಷಿಯಂನಂತಹ ಪೋಷಕಾಂಶಗಳು ಇದರಲ್ಲಿದ್ದು ದೇಹಕ್ಕೆ ಎಲ್ಲಾ ರೀತಿಯಲ್ಲೂ ಪ್ರಯೋಜನವನ್ನು ನೀಡುತ್ತದೆ.

ಈ ಆರೋಗ್ಯ ಸಮಸ್ಯೆಗಳಿರುವವರು ಕಿತ್ತಳೆ ತಿನ್ನುವುದು ಬೇಡ

ಆ್ಯಸಿಡಿಟಿಯಿಂದ ಬಳಲುತ್ತಿರುವವರು ಸಾಮಾನ್ಯವಾಗಿ ಆ್ಯಸಿಡಿಟಿ ದೂರುಗಳನ್ನು ಹೊಂದಿರುವವರು ಕಿತ್ತಳೆ ಅಥವಾ ಅದರ ರಸವನ್ನು ಸೇವಿಸಬಾರದು ಏಕೆಂದರೆ ಇದು ಎದೆ ಮತ್ತು ಹೊಟ್ಟೆಯಲ್ಲಿ ಉರಿಯುವಿಕೆಯನ್ನು ಹೆಚ್ಚಿಸುತ್ತದೆ.

ಹುಳುಕು ಹಲ್ಲು ಇರುವವರು ಹುಳುಕು ಹಲ್ಲು ಕಿತ್ತಳೆ ಹಣ್ಣನ್ನು ತಿಂದರೆ ಹಲ್ಲುಗಳು ಹದಗೆಡುತ್ತದೆ. ಜುಮ್ಮೆನಿಸುವಿಕೆ ಅನುಭವವಾಗುತ್ತದೆ.

ಹೊಟ್ಟೆ ನೋವು ಅನೇಕ ಕಾರಣಗಳಿಂದ ಹೊಟ್ಟೆ ನೋವು ಬರಬಹುದು, ಆದರೆ ನೀವು ಇದ್ದಕ್ಕಿದ್ದಂತೆ ಈ ಸಮಸ್ಯೆಯನ್ನು ಎದುರಿಸಿದರೆ, ತಕ್ಷಣ ಕಿತ್ತಳೆ ತಿನ್ನುವುದನ್ನು ನಿಲ್ಲಿಸಿ ಏಕೆಂದರೆ ಕಿತ್ತಳೆಯಲ್ಲಿರುವ ಆಮ್ಲವು ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

ಅಜೀರ್ಣ ಸಮಸ್ಯೆ ಇರುವವರು ಹೊಟ್ಟೆ ಸಮಸ್ಯೆ ಇರುವವರು ಕಿತ್ತಳೆ ಸೇವಿಸಬಾರದು ಏಕೆಂದರೆ ಇದು ಅತಿಸಾರ, ಹೊಟ್ಟೆ ಸೆಳೆತ ಮತ್ತು ಅಜೀರ್ಣ ಸಮಸ್ಯೆಗಳನ್ನು ಉಂಟುಮಾಡಬಹುದು. ಕಿತ್ತಳೆ ಹಣ್ಣನ್ನು ಪೂರ್ತಿಯಾಗಿ ತಿಂದರೆ ಅದು ದೇಹಕ್ಕೆ ನಾರಿನಂಶವನ್ನು ನೀಡುತ್ತದೆ, ಇದು ಅತಿಸಾರದಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ