AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು

ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಅತಿಯಾಗಿ ಮೊಬೈಲ್ ಬಳಸುತ್ತೀರಾ? ಪೋಷಕರು ಓದಲೇಬೇಕಾದ ಸುದ್ದಿಯಿದು
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Dec 08, 2023 | 4:36 PM

ಸ್ಮಾರ್ಟ್‌ಫೋನ್​ನ ಮಿತಿಮೀರಿದ ಬಳಕೆಯು ಪೋಷಕರು-ಮಕ್ಕಳ ಸಂಬಂಧದ ಮೇಲೆ ದುಷ್ಪರಿಣಾಮ ಬೀರುತ್ತದೆ. ಮೊಬೈಲ್​ಗೆ ಅಡಿಕ್ಟ್​ ಆದ ತಂದೆ-ತಾಯಿ ತಮ್ಮ ಮಕ್ಕಳ ಬಗ್ಗೆ ಹೆಚ್ಚು ಗಮನ ಕೊಡುವುದಿಲ್ಲ. ಶೇ. 93ರಷ್ಟು ಪೋಷಕರು ತಮ್ಮ ಮಕ್ಕಳೊಂದಿಗೆ ತಮಗೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ, ಅದಕ್ಕೆ ಅತಿಯಾದ ಸ್ಮಾರ್ಟ್‌ಫೋನ್ ಬಳಕೆಯೇ ಕಾರಣವೆಂದು ವಿವೋ ಸ್ವಿಚ್ ಆಫ್ ರಿಸರ್ಚ್ ಅಧ್ಯಯನ ಹೇಳಿದೆ.

ಶೇ. 77ರಷ್ಟು ಪೋಷಕರು ತಮ್ಮ ಮಕ್ಕಳು ತಾವು ಅತಿಯಾಗಿ ಸ್ಮಾರ್ಟ್​ಫೋನ್ ಬಳಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದು ಹೇಳಿಕೊಂಡಿದ್ದಾರೆ. ಶೇ. 96ರಷ್ಟು ಪೋಷಕರು ಮತ್ತು ಶೇ. 93ರಷ್ಟು ಮಕ್ಕಳು ಕ್ರಮವಾಗಿ ತಮ್ಮ ಮಕ್ಕಳು ಮತ್ತು ಪೋಷಕರೊಂದಿಗೆ ಗಟ್ಟಿಯಾದ ಸಂಬಂಧವನ್ನು ಹೊಂದಲು ಬಯಸುತ್ತಾರೆ. ಜನರು ತಮ್ಮ ಸ್ಮಾರ್ಟ್‌ಫೋನ್ ಬಳಕೆಯ ಮೇಲೆ ನಿಯಂತ್ರಣ ಸಾಧಿಸಲು ಸಹಾಯ ಮಾಡಲು ವಿವೋ ಇಂಡಿಯಾ ಡಿಸೆಂಬರ್ 20ರಂದು ತಮ್ಮ ಡಿಜಿಟಲ್ ಸ್ಕ್ರೀನ್‌ಗಳನ್ನು ಒಂದು ಗಂಟೆಯವರೆಗೆ ಸ್ವಿಚ್ ಆಫ್ ಮಾಡಲು ಮತ್ತು ಕುಟುಂಬ ಮತ್ತು ಪ್ರೀತಿಪಾತ್ರರ ಜೊತೆಗೆ ಗುಣಮಟ್ಟದ ಸಮಯವನ್ನು ಕಳೆಯಲು ಅಭಿಯಾನ ನಡೆಸುತ್ತಿದೆ.

ಇದನ್ನೂ ಓದಿ: ಅತಿಯಾಗಿ ಟಿವಿ, ಮೊಬೈಲ್ ನೋಡುವ ಮಕ್ಕಳನ್ನು ನಿಯಂತ್ರಿಸೋದು ಹೇಗೆ?

ಮಾಹಿತಿಯನ್ನು ಪಡೆದುಕೊಳ್ಳಲು ಮತ್ತು ಪೋಷಕರಲ್ಲಿ ಸಾಮಾಜಿಕ ಸಂಪರ್ಕಗಳನ್ನು ಬೆಳೆಸಲು ಸ್ಮಾರ್ಟ್‌ಫೋನ್‌ಗಳು ಅನಿವಾರ್ಯ ಸಾಧನಗಳಾಗಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಶೇ. 70ರಷ್ಟು ಪೋಷಕರು ಪ್ರಪಂಚದ ಬಗ್ಗೆ ತಮ್ಮ ಜ್ಞಾನವನ್ನು ಹೆಚ್ಚಿಸುವಲ್ಲಿ ಸ್ಮಾರ್ಟ್‌ಫೋನ್‌ಗಳ ಮಹತ್ವ ಇದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ.

ಅದೇ ರೀತಿ, ಶೇ. 60ಕ್ಕಿಂತ ಹೆಚ್ಚು ಪೋಷಕರು ಸ್ಮಾರ್ಟ್‌ಫೋನ್‌ಗಳನ್ನು ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಂಪರ್ಕಿಸಲು ಅಮೂಲ್ಯವೆಂದು ಪರಿಗಣಿಸುತ್ತಾರೆ. ಆದರೆ ಸುಮಾರು ಶೇ. 60ರಷ್ಟು ಜನರು ಶಾಪಿಂಗ್‌ಗೆ ಮೊಬೈಲ್​ ಆ್ಯಪ್​ಗಳನ್ನು ಬಳಸಲು ಹೆಚ್ಚು ಉಪಯೋಗಿಸುತ್ತಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ