AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palmistry: ಹಸ್ತಸಾಮುದ್ರಿಕೆ: ಅಂಗೈಯಲ್ಲಿರುವ ‘M’ ರೇಖೆ ಏನನ್ನು ಸೂಚಿಸುತ್ತದೆ?

Palmistry: ಜ್ಯೋತಿಷ್ಯ(Astrology) ದ ಪ್ರಕಾರ ನಮ್ಮ ಕೈಯಲ್ಲಿ ಇರುವ ಕೆಲ ರೇಖೆಗಳು ಮುಂದೆ ಬರುವ ಕೆಲ ಸೂಚನೆಗಳನ್ನು ನೀಡುತ್ತದೆಯಂತೆ. ಅಂದ ಹಾಗೆ ಗರ್ಭಾವಸ್ಥೆಯಲ್ಲಿ ಮಗುವಿನ ಕೈಯಲ್ಲಿ ಗೆರೆಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ..

Palmistry: ಹಸ್ತಸಾಮುದ್ರಿಕೆ: ಅಂಗೈಯಲ್ಲಿರುವ ‘M' ರೇಖೆ ಏನನ್ನು ಸೂಚಿಸುತ್ತದೆ?
ಹಸ್ತ ಸಾಮುದ್ರಿಕೆ
TV9 Web
| Updated By: ನಯನಾ ರಾಜೀವ್|

Updated on: May 13, 2022 | 6:07 PM

Share

ಜ್ಯೋತಿಷ್ಯ(Astrology) ದ ಪ್ರಕಾರ ನಮ್ಮ ಕೈಯಲ್ಲಿ ಇರುವ ಕೆಲ ರೇಖೆಗಳು ಮುಂದೆ ಬರುವ ಕೆಲ ಸೂಚನೆಗಳನ್ನು ನೀಡುತ್ತದೆಯಂತೆ. ಅಂದ ಹಾಗೆ ಗರ್ಭಾವಸ್ಥೆಯಲ್ಲಿ ಮಗುವಿನ ಕೈಯಲ್ಲಿ ಗೆರೆಗಳು ರೂಪುಗೊಳ್ಳುತ್ತವೆ ಎಂದು ಹೇಳಲಾಗುತ್ತದೆ. ಇದರಲ್ಲಿ ಹುಟ್ಟಿನಿಂದ ಮರಣದವರೆಗಿನ ವಿವರಣೆ ಕೊಡಲಾಗುತ್ತದೆಯಂತೆ ಮತ್ತು ಇದನ್ನು ಹಸ್ತಸಾಮುದ್ರಿಕಾ( Palmistry)ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಒಬ್ಬ ವ್ಯಕ್ತಿ ತನ್ನ ರೇಖೆಗಳಲ್ಲಿ 16ನೇ ವಯಸ್ಸಿನ ನಂತರ ಬದಲಾವಣೆ ಕಂಡುಬರುತ್ತದೆ ಹಾಗೂ ಈ ರೇಖೆಗಳ ಪರಿಣಾಮ ಜೀವನದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ.

  1. ಯಾವುದೇ ಸವಾಲು ಎದುರಿಸಬಲ್ಲರು: ನಿಮ್ಮ ಕೈನಲ್ಲಿ ಎಂ ಅಕ್ಷರವಿದ್ದರೆ ನೀವು ಜೀವನದಲ್ಲಿ ಯಾವುದೇ ಸವಾಲನ್ನು ಸ್ವೀಕರಿಸಬಲ್ಲಿರಿ ಎಂದರ್ಥ.
  2. ಕಠಿಣ ಪರಿಶ್ರಮ: ಅಂಗೈಯಲ್ಲಿ ಎಂ ರೇಖೆಯಿದ್ದವರು ಜೀವನದಲ್ಲಿ ಕಠಿಣ ಪರಿಶ್ರಮದಿಂದ ಮುಂದೆ ಬರುತ್ತಾರೆ. ಈ ಮಂದಿ ಜೀವನದಲ್ಲಿ ಯಾರನ್ನೂ ಅವಲಂಬಿಸುವುದಿಲ್ಲ, ತನ್ನ ದಾರಿಯನ್ನು ತಾನೇ ಕಂಡುಕೊಳ್ಳುತ್ತಾರೆ, ಅವರು ಯಾವ ಕ್ಷೇತ್ರಕ್ಕೆ ಕಾಲಿಡಬೇಕು ಎಂದು ಬಯಸುತ್ತಾರೋ ಅದೇ ಕ್ಷೇತ್ರಕ್ಕೆ ಬರುತ್ತಾರೆ. ಕಠಿಣ ಪರಿಶ್ರಮದೊಂದಿಗೆ ಜೀವಿಸುತ್ತಾರೆ, ಜೀವನದ ಎಲ್ಲಾ ಹಂತಗಳಲ್ಲಿ ಯಶಸ್ಸು ಪಡೆಯುತ್ತಾರೆ.
  3. ವೈವಾಹಿಕ ಜೀವನ: ಇವರು ಸಾಮಾನ್ಯವಾಗಿ ಲವ್ ಮ್ಯಾರೇಜ್ ಮಾಡಿಕೊಳ್ಳುತ್ತಾರೆ, ಅವರ ಮದುವೆ ಗೊಂದಲಮಯವಾಗಿರುತ್ತದೆ, ಆದರೆ ಅವರ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.
  4. ಮನಸ್ಸು ಗಟ್ಟಿ, ಶಾಂತ ಸ್ವಭಾವ: ಈ ರೇಖೆಯನ್ನು ಹೊಂದಿರುವವರ ಮನಸ್ಸು ಗಟ್ಟಿಯಾಗಿರುತ್ತದೆ ಹಾಗೂ ಶಾಂತ ಸ್ವಭಾವದವರಾಗಿರುತ್ತಾರೆ. ಹೊರಗೆ ಸ್ವಲ್ಪ ವೀಕ್ ಅನಿಸಿದರೂ ಮನಸ್ಸು ತುಂಬಾ ಗಟ್ಟಿಯಅಗಿರುತ್ತದೆ.
  5. ಹಣ: ಕಠಿಣ ಪರಿಶ್ರಮದಿಂದ ಕೆಲಸ ಮಾಡಿ ಹಣ ಗಳಿಸುತ್ತಾರೆ, ಅವರ ಬಳಿ ಎಂದಿಗೂ ಹಣವಿರುತ್ತದೆ.
  6. ಸತ್ಯ ನುಡಿಯುತ್ತಾರೆ: ಇವರು ಸತ್ಯ ನುಡಿಯುತ್ತಾರೆ, ಬೇರೆಯವರಿಗೆ ಸಹಾಯ ಮಾಡುವ ಮನೋಭಾವ ಹೊಂದಿರುತ್ತಾರೆ, ಯಾರನ್ನೂ ಅಷ್ಟು ಸುಲಭವಾಗಿ ನಂಬುವುದಿಲ್ಲ.
  7. ನಾಯಕತ್ವ ಗುಣ: ಅಂಗೈಯಲ್ಲಿ ಎಂ ರೇಖೆ ಹೊಂದಿರುವವರು ನಾಯಕತ್ವ ಗುಣವನ್ನು ಹೊಂದಿರುತ್ತಾರೆ, ಅವರು ರಾಜಕೀಯ ಹುದ್ದೆಗಳನ್ನು ಪಡೆಯುವ ಸಾಧ್ಯತೆ ಇದೆ. ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ ಕೈಯಲ್ಲಿ ಕಡಿಮೆ ಗೆರೆಗಳು, ಸುಂದರವಾದ ಕೈಯನ್ನು ಅದೃಷ್ಟ ಎಂದು ಪರಿಗಣಿಸಲಾಗುತ್ತದೆ. ಕೈಯಲ್ಲಿ ಕೆಲ ರೇಖೆಗಳು ಕಂಡುಬರುತ್ತವೆ ಮತ್ತು ಒಂದೊಂದು ರೇಖೆಗೂ ವಿಭಿನ್ನವಾದ ಅರ್ಥವನ್ನು ನೀಡಲಾಗಿದೆ.

ಯಾವುದೇ ಹೊಸ ಕೆಲಸ ಬಂದ್ರೆ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಾರೆ. ಮತ್ತು ಈ ಆಕೃತಿ ಇರುವ ವ್ಯಕ್ತಿಗಳು ಬೇರೊಬ್ಬರು ಪ್ರಸ್ತಾಪಿಸುವ ಹಾದಿಯಲ್ಲಿ ನಡೆಯಲು ಇಷ್ಟ ಪಡುವುದಿಲ್ಲ ಬದಲಾಗಿ ತಮ್ಮದೇ ಆದ ದಾರಿಯಲ್ಲಿ ಸಾಗುತ್ತಾರೆ ಮತ್ತು ಕಷ್ಟಪಟ್ಟು ದುಡಿಯುತ್ತಾರೆ.

ಇದು ಟಿವಿ9ನ ಅಧಿಕೃತ ಮಾಹಿತಿಯಲ್ಲ ಜ್ಯೋತಿಷ್ಯ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದ ಸುದ್ದಿಯಾಗಿದೆ.

ಜೀವನಶೈಲಿಗೆ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ