AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Google Doodle: ಪಾನಿ ಪುರಿಗೆ ವಿಶೇಷ ಗೌರವ ನೀಡಿದ ಗೂಗಲ್ ಡೂಡಲ್

ಗೂಗಲ್ ಭಾರತದ ಜನಪ್ರಿಯ ಬೀದಿ ಆಹಾರಗಳಲ್ಲಿ ಒಂದಾದ ಪಾನಿ ಪುರಿಗೆ ಮೀಸಲಾಗಿರುವ ವಿಶಿಷ್ಟವಾದ ಡೂಡಲ್ ಅನ್ನು ಸಿದ್ಧಪಡಿಸಿದೆ.

Google Doodle: ಪಾನಿ ಪುರಿಗೆ ವಿಶೇಷ ಗೌರವ ನೀಡಿದ ಗೂಗಲ್ ಡೂಡಲ್
Google DoodleImage Credit source: Google
ಅಕ್ಷತಾ ವರ್ಕಾಡಿ
|

Updated on: Jul 12, 2023 | 10:57 AM

Share

ಇಂದು (ಜುಲೈ 12) ಗೂಗಲ್ ಭಾರತದ ಜನಪ್ರಿಯ ಬೀದಿ ಆಹಾರಗಳಲ್ಲಿ ಒಂದಾದ ಪಾನಿ ಪುರಿಗೆ ಮೀಸಲಾಗಿರುವ ವಿಶಿಷ್ಟವಾದ ಡೂಡಲ್(Doodle) ಅನ್ನು ಸಿದ್ಧಪಡಿಸಿದೆ. 2015 ರಲ್ಲಿ ,ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ರೆಸ್ಟೋರೆಂಟ್ 51 ಆಯ್ಕೆಗಳನ್ನು ನೀಡುವ ಮೂಲಕ ಪಾನಿ ಪುರಿಯ ಅತ್ಯಂತ ರುಚಿಯನ್ನು ಪೂರೈಸುವ ಮೂಲಕ ವಿಶ್ವ ದಾಖಲೆಯನ್ನು ಮಾಡಿತ್ತು. ಆದ್ದರಿಂದ ಈ ದಿನವನ್ನು ಗೌರವಿಸಲು ಗೂಗಲ್ ವಿಶಿಷ್ಟವಾದ ಡೂಡಲ್ ಸಿದ್ಧಪಡಿಸಿದೆ. ಬೀದಿ ಬದಿಯ ವ್ಯಾಪಾರಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ದಿನವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಪಾನಿಪುರಿಯನ್ನು ಭಾರತದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಾಗುತ್ತದೆ. ಆಂಧ್ರಪ್ರದೇಶ,ಮಹಾರಾಷ್ಟ್ರ ಹಾಗೂ ಕೆಲವು ರಾಜ್ಯಗಳಲ್ಲಿ ಪಾನಿ ಪುರಿ ಎಂದು ಕರೆದರೆ, ಇನ್ನೂ ಕೆಲವು ಕಡೆಗಳಲ್ಲಿ ಗೋಲ್ ಗಪ್ಪೆ ಅಥವಾ ಗೋಲ್ ಗಪ್ಪಾ, ಪುಚ್ಕಾಸ್ ಎಂದು ಕರೆಯಲಾಗುತ್ತದೆ. ಪುಚ್ಕಾಸ್ ಅಥವಾ ಫುಚ್ಕಾಸ್ ಎಂಬ ಹೆಸರನ್ನು ಪಶ್ಚಿಮ ಬಂಗಾಳ ಮತ್ತು ಬಿಹಾರ ಮತ್ತು ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಬಳಸಲಾಗುತ್ತದೆ, ಇದರಲ್ಲಿ ಹುಣಸೆ ಹಣ್ಣಿನ ತಿರುಳಿನೊಂದಿಗೆ ವಿಶೇಷ ರುಚಿಯನ್ನು ನೀಡುತ್ತದೆ.

ಇದನ್ನೂ ಓದಿ: ವಿಶ್ವ ಪೇಪರ್ ಬ್ಯಾಗ್ ದಿನದ ಇತಿಹಾಸ, ಮಹತ್ವ ಇಲ್ಲಿದೆ

ಗೂಗಲ್ ಡೂಡಲ್​​ನ ಜೊತೆಗೆ ವಿವಿಧ ಬಗೆಯ ಪಾನಿ ಪುರಿಯ ಆಟವನ್ನು ಆಡಬಹುದು. ಪ್ರತಿ ಗ್ರಾಹಕರು ಸಂತೋಷವಾಗಿರಲು ಅವರ ರುಚಿ ಮತ್ತು ಪ್ರಮಾಣ ಆದ್ಯತೆಗೆ ಹೊಂದಿಕೆಯಾಗುವ ಪೂರಿಗಳನ್ನು ಆಯ್ಕೆ ಮಾಡುವ ಕಾರ್ಯವನ್ನು ಆಟಗಾರನಿಗೆ ವಹಿಸಲಾಗುತ್ತದೆ.

ಈ ಹಂತಗಳನ್ನು ಅನುಸರಿಸಿ:

  • www.google.com ಗೆ ಲಾಗಿನ್ ಮಾಡಿ.
  • ಮೇಲೆ ಕಾಣುವ ಡೂಡಲ್ ಮೇಲೆ ಕ್ಲಿಕ್ ಮಾಡಿ.
  • ನೀವು ಸಮಯ ಅಥವಾ ವಿಶ್ರಾಂತಿಯಲ್ಲಿ ಆಡಲು ಎರಡು ಆಯ್ಕೆಗಳಿರುತ್ತವೆ.
  • ಸರಿಯಾದ ಪಾನಿ ಪುರಿಯನ್ನು ನೀವು ಕ್ಲಿಕ್ ಮಾಡುವ ಜೋಡಿಸುತ್ತಾ ಹೋಗಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ