AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Confidence: ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರಿಗೆ ಕೆಲವು ಸಲಹೆಗಳು ಇಲ್ಲಿವೆ

ಆತ್ಮವಿಶ್ವಾಸ ಇರುವ ಮಗು ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣವಾಗುತ್ತದೆ. ಪ್ರತಿಯೊಂದು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಾರೆ.

Confidence: ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರಿಗೆ ಕೆಲವು ಸಲಹೆಗಳು ಇಲ್ಲಿವೆ
Parents
TV9 Web
| Edited By: |

Updated on: Nov 20, 2022 | 3:41 PM

Share

ಆತ್ಮವಿಶ್ವಾಸ ಇರುವ ಮಗು ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣವಾಗುತ್ತದೆ. ಪ್ರತಿಯೊಂದು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಾರೆ. ಅನೇಕ ಬಾರಿ ಆತ್ಮವಿಶ್ವಾಸದ ಕೊರತೆಯಿಂದ ಮಕ್ಕಳು ಜೀವನದಲ್ಲಿ ಅನೇಕ ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ.

ಇಂತಹ ಪರಿಸ್ಥಿತಿಯಲ್ಲಿ ಆತ್ಮವಿಶ್ವಾಸದ ಕೊರತೆಯಾಗದಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿಯಾಗುತ್ತದೆ. ಆ 3 ಪರಿಣಾಮಕಾರಿ ಸಲಹೆಗಳನ್ನು ನಿಮಗಿಲ್ಲಿ ನೀಡುತ್ತಿದ್ದೇವೆ.

ಮಕ್ಕಳನ್ನು ಹೊಗಳಿ ಮಕ್ಕಳು ಉತ್ತಮ ಕೆಲಸ ಮಾಡಿದಾಗಲ್ಲೆಲ್ಲಾ ಅವರನ್ನು ಹೊಗಳಿ, ಮುಂದಿನ ಬಾರಿ ಮತ್ತಷ್ಟು ಒಳ್ಳೆಯ ಫಲಿತಾಂಶ ತರುವಂತೆ ಪ್ರೇರೇಪಿಸಿ ಪ್ರತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಆತ್ಮವಿಶ್ವಾಸವನ್ನು ಹೆಚ್ಚಿಸಿ.

ಮಕ್ಕಳನ್ನು ಪ್ರೀತಿಸಿ ನಿಮ್ಮ ಒತ್ತಡ ಜೀವನದಲ್ಲಿ ಮಗುವಿಗೂ ಸ್ವಲ್ಪ ಸಮಯ ಕೊಡಿ. ಅವರೊಂದಿಗೆ ಪ್ರೀತಿಯಿಂದ ಮಾತನಾಡಿ, ಅವರ ಪ್ರಶ್ನೆಗಳಿಗೆ ಶಾಂತ ರೀತಿಯಿಂದ ಉತ್ತರ ನೀಡಿ. ಅವರ ಮಾತುಗಳನ್ನು ಆಸಕ್ತಿಯಿಂದ ಆಲಿಸಿ.

ನಕಾರಾತ್ಮಕ ಚಿಂತನೆಯಿಂದ ದೂರವಿರಿ ಮಕ್ಕಳು ಅರಿವಿಲ್ಲದೆ ನಿಮ್ಮ ಸುತ್ತಮುತ್ತಲಿನ ಪರಿಸರದಿಂದ ಬಹಳಷ್ಟು ಕಲಿಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಋಣಾತ್ಮಕ ವಾತಾವರಣದಿಂದ ದೂರವಿಡುವ ಜವಾಬ್ದಾರಿ ಪೋಷಕರ ಮೇಲಿದೆ. ಆದರೆ ನಿಮ್ಮ ಮಾತಿನಿಂದ ನೋವು ಅನುಭವಿಸುತ್ತಾರೆ ಎಂದು ಹೇಳುವುದನ್ನು ಹೇಳದೇ ಇರಬೇಡಿ.

ತಪ್ಪು-ಸರಿಯನ್ನು ಬಿಡಿಸಿ ಹೇಳಿ ನಿಮ್ಮ ಮಕ್ಕಳು ಅವರಿಗೆ ತಿಳಿಯದೇ ಕೆಲವೊಂದು ಬಾರಿ ತಪ್ಪು ದಾರಿ ತುಳಿದುಬಿಡುತ್ತಾರೆ, ಆ ಸಮಯದಲ್ಲಿ ಅವರಿಗೆ ಸರಿಯಾವುದು, ತಪ್ಪು ಯಾವುದು ಎಂದು ಕೂರಿಸಿ ಬುದ್ಧಿವಾದ ಹೇಳುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ