AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Confidence: ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರಿಗೆ ಕೆಲವು ಸಲಹೆಗಳು ಇಲ್ಲಿವೆ

ಆತ್ಮವಿಶ್ವಾಸ ಇರುವ ಮಗು ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣವಾಗುತ್ತದೆ. ಪ್ರತಿಯೊಂದು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಾರೆ.

Confidence: ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರಿಗೆ ಕೆಲವು ಸಲಹೆಗಳು ಇಲ್ಲಿವೆ
Parents
TV9 Web
| Edited By: |

Updated on: Nov 20, 2022 | 3:41 PM

Share

ಆತ್ಮವಿಶ್ವಾಸ ಇರುವ ಮಗು ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಸುಲಭವಾಗಿ ಉತ್ತೀರ್ಣವಾಗುತ್ತದೆ. ಪ್ರತಿಯೊಂದು ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಆತ್ಮವಿಶ್ವಾಸ ತುಂಬುವ ಕೆಲಸ ಮಾಡುತ್ತಾರೆ. ಅನೇಕ ಬಾರಿ ಆತ್ಮವಿಶ್ವಾಸದ ಕೊರತೆಯಿಂದ ಮಕ್ಕಳು ಜೀವನದಲ್ಲಿ ಅನೇಕ ಒಳ್ಳೆಯ ಅವಕಾಶಗಳನ್ನು ಕಳೆದುಕೊಳ್ಳುತ್ತಾರೆ.

ಇಂತಹ ಪರಿಸ್ಥಿತಿಯಲ್ಲಿ ಆತ್ಮವಿಶ್ವಾಸದ ಕೊರತೆಯಾಗದಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿಯಾಗುತ್ತದೆ. ಆ 3 ಪರಿಣಾಮಕಾರಿ ಸಲಹೆಗಳನ್ನು ನಿಮಗಿಲ್ಲಿ ನೀಡುತ್ತಿದ್ದೇವೆ.

ಮಕ್ಕಳನ್ನು ಹೊಗಳಿ ಮಕ್ಕಳು ಉತ್ತಮ ಕೆಲಸ ಮಾಡಿದಾಗಲ್ಲೆಲ್ಲಾ ಅವರನ್ನು ಹೊಗಳಿ, ಮುಂದಿನ ಬಾರಿ ಮತ್ತಷ್ಟು ಒಳ್ಳೆಯ ಫಲಿತಾಂಶ ತರುವಂತೆ ಪ್ರೇರೇಪಿಸಿ ಪ್ರತಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಆತ್ಮವಿಶ್ವಾಸವನ್ನು ಹೆಚ್ಚಿಸಿ.

ಮಕ್ಕಳನ್ನು ಪ್ರೀತಿಸಿ ನಿಮ್ಮ ಒತ್ತಡ ಜೀವನದಲ್ಲಿ ಮಗುವಿಗೂ ಸ್ವಲ್ಪ ಸಮಯ ಕೊಡಿ. ಅವರೊಂದಿಗೆ ಪ್ರೀತಿಯಿಂದ ಮಾತನಾಡಿ, ಅವರ ಪ್ರಶ್ನೆಗಳಿಗೆ ಶಾಂತ ರೀತಿಯಿಂದ ಉತ್ತರ ನೀಡಿ. ಅವರ ಮಾತುಗಳನ್ನು ಆಸಕ್ತಿಯಿಂದ ಆಲಿಸಿ.

ನಕಾರಾತ್ಮಕ ಚಿಂತನೆಯಿಂದ ದೂರವಿರಿ ಮಕ್ಕಳು ಅರಿವಿಲ್ಲದೆ ನಿಮ್ಮ ಸುತ್ತಮುತ್ತಲಿನ ಪರಿಸರದಿಂದ ಬಹಳಷ್ಟು ಕಲಿಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳನ್ನು ಋಣಾತ್ಮಕ ವಾತಾವರಣದಿಂದ ದೂರವಿಡುವ ಜವಾಬ್ದಾರಿ ಪೋಷಕರ ಮೇಲಿದೆ. ಆದರೆ ನಿಮ್ಮ ಮಾತಿನಿಂದ ನೋವು ಅನುಭವಿಸುತ್ತಾರೆ ಎಂದು ಹೇಳುವುದನ್ನು ಹೇಳದೇ ಇರಬೇಡಿ.

ತಪ್ಪು-ಸರಿಯನ್ನು ಬಿಡಿಸಿ ಹೇಳಿ ನಿಮ್ಮ ಮಕ್ಕಳು ಅವರಿಗೆ ತಿಳಿಯದೇ ಕೆಲವೊಂದು ಬಾರಿ ತಪ್ಪು ದಾರಿ ತುಳಿದುಬಿಡುತ್ತಾರೆ, ಆ ಸಮಯದಲ್ಲಿ ಅವರಿಗೆ ಸರಿಯಾವುದು, ತಪ್ಪು ಯಾವುದು ಎಂದು ಕೂರಿಸಿ ಬುದ್ಧಿವಾದ ಹೇಳುವುದು ಉತ್ತಮ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್