AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test: ಚಿಟ್ಟೆ, ಮನುಷ್ಯನ ಮುಖ; ಇದರಲ್ಲಿ ನಿಮಗೆ ಕಾಣಿಸುವ ಮೊದಲ ಅಂಶ ನಿಮ್ಮ ಆಂತರಿಕ ಶಕ್ತಿಯ ಬಗ್ಗೆ ತಿಳಿಸುತ್ತೆ

ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ನಮ್ಮ ದೃಷ್ಟಿ ತೀಕ್ಷ್ಣತೆ ಮತ್ತು ಬುದ್ಧಿವಂತಿಕೆಯನ್ನು ಪರೀಕ್ಷಿಸುವುದು ಮಾತ್ರವಲ್ಲದೆ ಇವುಗಳು ನಮ್ಮ ವ್ಯಕ್ತಿತ್ವದ ರಹಸ್ಯವನ್ನು ಸಹ ಬಹಿರಂಗಪಡಿಸುತ್ತದೆ. ವ್ಯಕ್ತಿತ್ವ ಪರೀಕ್ಷೆಗೆ ಸಂಬಂಧಿಸಿದ ಇಂತಹ ಸಾಕಷ್ಟು ಫೋಟೋಗಳು ಹರಿದಾಡುತ್ತಿರುತ್ತವೆ. ಇಲ್ಲೊಂದು ಚಿತ್ರ ವೈರಲ್‌ ಆಗಿದ್ದು, ಚಿಟ್ಟೆ ಅಥವಾ ಮನುಷ್ಯನ ಮುಖ ಅದರಲ್ಲಿ ನಿಮಗೆ ಮೊದಲು ಕಂಡಿದ್ದೇನು ಎಂಬುದರ ಮೇಲೆ ನೀವು ಆದರ್ಶವಾದಿಗಳೇ ಎಂಬುದನ್ನು ಪರೀಕ್ಷೆ ಮಾಡಿ.

Personality Test: ಚಿಟ್ಟೆ, ಮನುಷ್ಯನ ಮುಖ; ಇದರಲ್ಲಿ ನಿಮಗೆ ಕಾಣಿಸುವ ಮೊದಲ ಅಂಶ ನಿಮ್ಮ ಆಂತರಿಕ ಶಕ್ತಿಯ ಬಗ್ಗೆ ತಿಳಿಸುತ್ತೆ
ಸಾಂದರ್ಭಿಕ ಚಿತ್ರ Image Credit source: Times Now
ಮಾಲಾಶ್ರೀ ಅಂಚನ್​
|

Updated on:Jul 21, 2025 | 3:53 PM

Share

ಸಾಮಾನ್ಯವಾಗಿ ವ್ಯಕ್ತಿತ್ವ ಹೇಗಿದೆ, ನಮ್ಮ ಭವಿಷ್ಯ ಹೇಗಿರಲಿದೆ, ಗುಣ ಸ್ವಭಾವ ಹೇಗಿದೆ ಎಂಬುದನ್ನೆಲ್ಲಾ ತಿಳಿಯಲು ನಾವು  ಜ್ಯೋತಿಷ್ಯ ಮತ್ತು ಸಂಖ್ಯಾಶಾಸ್ತ್ರವನ್ನು ಅವಲಂಬಿಸುತ್ತೇವೆ. ಈ ವಿಧಾನಗಳಲ್ಲಿ ರಾಶಿ, ನಕ್ಷತ್ರ, ಹುಟ್ಟಿದ ದಿನಾಂಕದ ಆಧಾರದ ಮೇಲೆ ನಮ್ಮ ಗುಣ ಸ್ವಭಾವ ಹೇಗಿದೆ ಎಂಬುದನ್ನು ನಿರ್ಧರಿಸಲಾಗುತ್ತದೆ. ಇವುಗಳ ಹೊರತಾಗಿ ವ್ಯಕ್ತಿತ್ವ ಪರೀಕ್ಷೆಗಳ (Personality Test)  ಮೂಲಕ ನಮ್ಮ ಗುಣ ಸ್ವಭಾವವನ್ನು ನಾವೇ ತಿಳಿಯಬಹುದು. ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಕೂಡಾ ವ್ಯಕ್ತಿತ್ವ ಪರೀಕ್ಷೆಯ ಒಂದು ವಿಧವಾಗಿದ್ದು, ಕಣ್ಣಿಗೆ ಭ್ರಮೆಯನ್ನುಂಟು ಮಾಡುವ ಈ ಚಿತ್ರಗಳು ನಮ್ಮ ನಿಗೂಢ ವ್ಯಕ್ತಿತ್ವವನ್ನು ಸಹ ಬಹಿರಂಗಪಡಿಸುತ್ತವೆ. ಅದೇ ರೀತಿಯ ಚಿತ್ರವೊಂದು ಇದೀಗ ವೈರಲ್‌ ಆಗಿದ್ದು, ಈ ಚಿತ್ರದಲ್ಲಿ ನಿಮಗೆ ಯಾವ ಅಂಶ ಕಾಣಿಸಿತು ಎಂಬುದರ ಮೇಲೆ ನಿಮ್ಮ ಆಂತರಿಕ ಶಕ್ತಿ ಎಂತಹದ್ದು ಎಂಬುದನ್ನು ಪರೀಕ್ಷಿಸಿ.

ನಿಮ್ಮ ಆಂತರಿಕ ಶಕ್ತಿ ಏನೆಂಬುದನ್ನು ತಿಳಿಸುವ ಚಿತ್ರವಿದು:

ಈ ನಿರ್ದಿಷ್ಟ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ಮನುಷ್ಯನ ಮುಖ ಮತ್ತು ಚಿಟ್ಟೆ ಇವೆರಡು ಅಂಶಗಳಿವೆ. ಇವೆರಡರಲ್ಲಿ  ನಿಮಗೆ ಮೊದಲು ಯಾವ ಅಂಶ ಕಾಣಿಸಿತು  ಎಂಬುದರ ಮೇಲೆ ನಿಮ್ಮ ಆಂತರಿಕ ಶಕ್ತಿ ಎಂತಹದ್ದು ಎಂಬುದನ್ನು ಪರೀಕ್ಷೆ ಮಾಡಿ.

ಮೊದಲು ಚಿಟ್ಟೆಯನ್ನು ನೋಡಿದರೆ: ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರದಲ್ಲಿ ನೀವು ಮೊದಲು ಚಿಟ್ಟೆಯನ್ನು ನೋಡಿದರೆ ನೀವು ಕನಸುಗಾರರು ಮತ್ತು ಆದರ್ಶವಾದಿಗಳು ಎಂದರ್ಥ. ಚಿಟ್ಟೆಗಳು ರೂಪಾಂತರ, ಸೃಜನಶೀಲತೆ ಮತ್ತು ಸ್ವಾತಂತ್ರ್ಯದ ಸಂಕೇತವಾಗಿದೆ. ಹಾಗಿರುವಾಗಿ ಈ ಚಿತ್ರ ನಿಮಗೆ ಮೊದಲು ಕಾಣಿಸಿತು ಎಂದಾದರೆ ನೀವು ಕಲ್ಪನಾತ್ಮಕ ಪರಿಸರದಲ್ಲಿ ಅಭಿವೃದ್ಧಿ ಹೊಂದುವ ವ್ಯಕ್ತಿಯಾಗಿರುತ್ತೀರಿ. ಅಲ್ಲದೆ ನೀವು ನಿರ್ಧಾರಗಳನ್ನು ತೆಗೆದುಕೊಳ್ಳುವುದು ಮತ್ತು ಸಂಬಂಧಗಳ ವಿಷಯದಲ್ಲಿ ಭಾವನಾತ್ಮಕ ಬುದ್ಧಿವಂತಿಕೆಯನ್ನು ಉಪಯೋಗಿಸುತ್ತೀರಿ. ಜೊತೆಗೆ ನೀವು ಬದಲಾವಣೆಗಳನ್ನು ಯಾವುದೇ ನೋವಿಲ್ಲದೆ ಸೊಗಸಾಗಿ ಸ್ವೀಕಾರ ಮಾಡುತ್ತಿರಿ ಮತ್ತು ನಿಮ್ಮ ಆಲೋಚನೆಗಳಿಂದಲೇ ನೀವು ಇತರರಿಗೆ ಸ್ಫೂರ್ತಿಯನ್ನು ನೀಡುತ್ತೀರಿ.

ಇದನ್ನೂ ಓದಿ
Image
ನಿಮ್ಮ ಇಷ್ಟದ ಬಣ್ಣದ ಬಟ್ಟೆಯೂ ಸಹ ಬಹಿರಂಗಪಡಿಸುತ್ತೆ ನಿಮ್ಮ ವ್ಯಕ್ತಿತ್ವ
Image
ಈ ಚಿತ್ರದಲ್ಲಿ ಒಂದು ಪಾದರಕ್ಷೆಯನ್ನು ಆಯ್ಕೆ ಮಾಡಿ, ವ್ಯಕ್ತಿತ್ವ ಪರೀಕ್ಷಿಸಿ
Image
ನಿಮ್ಮ ಆಯ್ಕೆಯ ವಜ್ರದುಂಗರ ನಿಮ್ಮ ವ್ಯಕ್ತಿತ್ವವನ್ನು ಬಹಿರಂಗಪಡಿಸುತ್ತದೆ
Image
ನಿಮ್ಮ ಕೂದಲು ಸಹ ನಿಮ್ಮ ಗುಣ ಸ್ವಭಾವ ಹೇಗಿದೆ ಎಂಬುದನ್ನು ಬಹಿರಂಗಪಡಿಸುತ್ತದೆ

ಇದನ್ನೂ ಓದಿ: ಈ ರಕ್ತದ ಗುಂಪಿನ ಜನರು ಪ್ರೀತಿಯಲ್ಲಿ ಹೆಚ್ಚು ಮೋಸ ಹೋಗುತ್ತಾರಂತೆ

ಮನುಷ್ಯನ ಮುಖವನ್ನು ನೋಡಿದರೆ: ಈ ನಿರ್ದಿಷ್ಟ ಚಿತ್ರದಲ್ಲಿ ನಿಮಗೇನಾದರೂ ಎರಡು ಮುಖ ಕಾಣಿಸಿದರೆ ನೀವು ಸಂಬಂಧಗಳಿಗೆ ಬೆಲೆ ನೀಡುವ ಮತ್ತು ವಿಶ್ಲೇಷಣಾತ್ಮಕ ವ್ಯಕ್ತಿಯೆಂದು ಅರ್ಥ. ಈ ಮುಖಗಳು ಸಂಪರ್ಕ, ಸಹಾನುಭೂತಿ ಮತ್ತು ವೀಕ್ಷಣೆಯ ಸಂಕೇತವಾಗಿದ್ದು, ಈ ಚಿತ್ರವೇ ಮೊದಲು ನಿಮ್ಮ ಗಮನಕ್ಕೆ ಬಂದರೆ ನೀವು ಎಲ್ಲಕ್ಕಿಂತ ಹೆಚ್ಚಾಗಿ ಸಂವಹನ ಮತ್ತು ಮಾನವ ಸಂವಹನವನ್ನು ಗೌರವಿಸುವವರಾಗಿರುತ್ತೀರಿ. ಅಲ್ಲದೆ ನೀವು ಉದ್ವಿಗ್ನ ಸಂದರ್ಭಗಳಲ್ಲಿ ಶಾಂತ ರೀತಿಯಲ್ಲಿ ವರ್ತಿಸುತ್ತೀರಿ. ಜೊತೆಗೆ ನೀವು ಭಾವನಾತ್ಮಕವಾಗಿ ಹೊಂದಿಕೊಳ್ಳುವ ವ್ಯಕ್ತಿಯೂ ಹೌದು. ಒಟ್ಟಾರೆಯಾಗಿ ಹೇಳುವುದಾದರೆ ಸಹಾನುಭೂತಿ ನಿಮ್ಮ ಮಹಾಶಕ್ತಿಯಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:52 pm, Mon, 21 July 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್