AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test : ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಪಕ್ಷಿ ಯಾವುದು? ನಿಮ್ಮ ವ್ಯಕ್ತಿತ್ವ ಹೀಗೂ ರಿವೀಲ್ ಆಗುತ್ತೆ

ನಮ್ಮ ಗುಣಸ್ವಭಾವ ಹಾಗೂ ವ್ಯಕ್ತಿತ್ವ ನಾವು ಏನೆಂಬುದನ್ನು ಪ್ರತಿನಿಧಿಸುತ್ತದೆ. ಕೆಲವು ವ್ಯಕ್ತಿಗಳು ತಮ್ಮ ವಿಭಿನ್ನ ಹಾಗೂ ಆಕರ್ಷಕ ವ್ಯಕ್ತಿತ್ವದಿಂದಲೇ ನಾಲ್ಕು ಜನರ ಮಧ್ಯೆಯಲ್ಲಿ ಗುರುತಿಸಿಕೊಳ್ಳುತ್ತಾರೆ. ಆದರೆ ಹಸ್ತರೇಖೆ, ಕಣ್ಣು, ಮೂಗು, ಕಿವಿಯ ಆಕಾರದಿಂದ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ನೀವು ಈ ಚಿತ್ರದಲ್ಲಿ ಯಾವ ಪಕ್ಷಿಯನ್ನು ಆಯ್ಕೆ ಮಾಡಿಕೊಳ್ಳುತ್ತೀರಿ ಎನ್ನುವುದರ ಮೇಲೆ ನಿಮ್ಮ ನಿಗೂಢ ವ್ಯಕ್ತಿತ್ವ ತಿಳಿಯಬಹುದಂತೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

Personality Test : ಈ ಚಿತ್ರದಲ್ಲಿ ನೀವು ಆಯ್ಕೆ ಮಾಡುವ ಪಕ್ಷಿ ಯಾವುದು? ನಿಮ್ಮ ವ್ಯಕ್ತಿತ್ವ ಹೀಗೂ ರಿವೀಲ್ ಆಗುತ್ತೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 23, 2025 | 3:51 PM

Share

ಪ್ರತಿಯೊಬ್ಬ ವ್ಯಕ್ತಿಯೂ ನೋಡಲು ಒಂದೇ ರೀತಿ ಇರುವುದಿಲ್ಲ. ಅದೇ ರೀತಿ ಆತನ ವ್ಯಕ್ತಿತ್ವ ಗುಣಸ್ವಭಾವಗಳು ಭಿನ್ನವಾಗಿರುತ್ತದೆ. ಆದರೆ ವ್ಯಕ್ತಿಯ ಗುಣವನ್ನು ಕಣ್ಣು, ಅಂಗೈ, ಮುಷ್ಟಿ, ಮಾತನಾಡುವ, ನಡೆದಾಡುವ ಹಾಗೂ ಕುಳಿತುಕೊಳ್ಳುವ ಭಂಗಿಯಿಂದಲೇ ತಿಳಿಯಬಹುದು. ಅಷ್ಟೇ ಅಲ್ಲದೇ ಒಬ್ಬ ವ್ಯಕ್ತಿ ಈ ಚಿತ್ರದಲ್ಲಿರುವ ಯಾವ ಪಕ್ಷಿಯನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎನ್ನುವುದರ ಮೇಲೆ ಆತನ ವ್ಯಕ್ತಿತ್ವವು ರಿವೀಲ್ ಆಗುತ್ತದೆ. ಹಾಗಾದ್ರೆ ಈ ಚಿತ್ರದಲ್ಲಿ ನೀವು ಮೊದಲು ಆಯ್ಕೆ ಮಾಡಿಕೊಳ್ಳುವ ಪಕ್ಷಿ ಯಾವುದು? ಈ ಮೂಲಕ ನಿಮ್ಮ ಗುಣಸ್ವಭಾವವನ್ನು ತಿಳಿಯಿರಿ.

  • ಒಂದನೇ ಪಕ್ಷಿಯನ್ನು ಆಯ್ಕೆ ಮಾಡಿಕೊಂಡರೆ ಪ್ರತಿಯೊಂದು ಕ್ಷಣವನ್ನು ಹೇಗೆ ಸವಿಯಬೇಕೆಂದು ಕೊಂಡಿದ್ದಾರೆ, ಅದೇ ರೀತಿ ಅನುಭವಿಸುವ ವ್ಯಕ್ತಿಯಾಗಿರುತ್ತಾರೆ. ಭವಿಷ್ಯದ ಬಗ್ಗೆ ಅತಿಯಾದ ಚಿಂತೆಯನ್ನು ಮಾಡುವುದಿಲ್ಲ. ಈ ಕ್ಷಣದ ಬಗ್ಗೆ ಯೋಚಿಸುವುದಿಲ್ಲ. ಪಾಲಿಗೆ ಬಂದದ್ದು ಪಂಚಾಮೃತ ಎಂಬಂತೆ ಬದುಕುತ್ತಾರೆ. ಸವಾಲುಗಳನ್ನು ಧೈರ್ಯದಿಂದ ಎದುರಿಸುವ ವ್ಯಕ್ತಿತ್ವ ಇವರದ್ದಾಗಿರುತ್ತದೆ.
  • ಎರಡನೇ ಪಕ್ಷಿಯನ್ನು ಆಯ್ಕೆ ಮಾಡಿಕೊಂಡರೆ ಈ ವ್ಯಕ್ತಿಗಳು ಉತ್ತಮ ಕೇಳುಗರಾಗಿದ್ದಾರೆ. ಅದಲ್ಲದೇ, ವಿಶ್ವಾಸಾರ್ಹ ಹಾಗೂ ಸಹಾನುಭೂತಿಯುಳ್ಳ ವ್ಯಕ್ತಿಯಾಗಿರುತ್ತಾರೆ. ಹೀಗಾಗಿ ಈ ವ್ಯಕ್ತಿಗಳ ಮೇಲೆ ಎಲ್ಲರೂ ನಂಬಿಕೆಯಿಟ್ಟುಕೊಳ್ಳುತ್ತಾರೆ. ಬೇಡದ ವಿಚಾರಗಳಿಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಚಿಂತನಾಶೀಲ ವ್ಯಕ್ತಿಗಳಾಗಿದ್ದು ಹೀಗಾಗಿ ಹೆಚ್ಚಿನವರು ಇವರಿಂದ ಸಲಹೆ ಪಡೆಯುತ್ತಾರೆ.
  • ಮೂರನೇ ಪಕ್ಷಿಯನ್ನು ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಗಳು ಭಾವನಾತ್ಮಕ ಜೀವಿಗಳು. ಕಠಿಣ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಇವರಲ್ಲಿದೆ. ಆತ್ಮಸ್ಥೆರ್ಯ ಹೆಚ್ಚಿದ್ದು, ಕೆಲವೊಮ್ಮೆ ಸನ್ನಿವೇಶಗಳು ಇವರ ಶಕ್ತಿ ಸಾಮರ್ಥ್ಯವನ್ನು ಕಡಿಮೆಯಾಗಿಸುತ್ತದೆ. ಆದರೆ ಕಠಿಣ ಪರಿಶ್ರಮದಿಂದ ಒಳ್ಳೆಯ ಕೆಲಸವನ್ನು ಮಾಡುವ ಗುಣ ಇವರಾದ್ದಾಗಿರುತ್ತದೆ.
  • ನಾಲ್ಕನೇ ಪಕ್ಷಿಯನ್ನು ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಗಳ ಭಾವನೆಗಳು ಸ್ಥಿಮಿತದಲ್ಲಿರುವುದಿಲ್ಲ. ಸಮಯಕ್ಕೆ ತಕ್ಕಂತೆ ಭಾವನೆಗಳು ಬದಲಾಗುತ್ತಿರುತ್ತದೆ. ಈ ವ್ಯಕ್ತಿಗಳು ಸದಾ ಉತ್ಸಾಹದಿಂದಿರುತ್ತಾರೆ. ಸ್ನೇಹಿತರು ಮತ್ತು ಕುಟುಂಬದವರೇ ಮೊದಲ ಶಕ್ತಿ ಹಾಗೂ ಆದ್ಯತೆಯಾಗಿರುತ್ತಾರೆ. ಸಣ್ಣ ಪುಟ್ಟ ತಪ್ಪುಗಳಾದರೂ ಕೂಡ ಆತ್ಮವಿಶ್ವಾಸವು ಕುಂದುವುದೇ ಹೆಚ್ಚು.
  • ನೀವು ಐದನೇ ಪಕ್ಷಿಯನ್ನು ಆಯ್ಕೆ ಮಾಡಿಕೊಂಡರೆ ಸ್ನೇಹಪರರಾಗಿದ್ದು, ಸ್ನೇಹಿತರು ಮತ್ತು ಕುಟುಂಬದವರೊಂದಿಗೆ ಒಳ್ಳೆಯ ಸಂಬಂಧವನ್ನು ಹೊಂದಿರುತ್ತಾರೆ. ಬದುಕಿನಲ್ಲಿ ಎದುರಾಗುವ ಸಮಸ್ಯೆಗಳನ್ನು ಧೈರ್ಯವಾಗಿ ಎದುರಿಸುತ್ತಾರೆ. ಈ ವ್ಯಕ್ತಿಗಳಿಗೆ ಆತ್ಮೀಯರು ಸದಾ ಬೆಂಬಲವಾಗಿ ನಿಲ್ಲುತ್ತಾರೆ, ಹೀಗಾಗಿ ಈ ವಿಷಯದಲ್ಲಿ ಅದೃಷ್ಟವಂತರಾಗಿರುತ್ತಾರೆ..

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ