AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Personality Test : ಈ ಚಿತ್ರದಲ್ಲಿ ನೀವು ಮೊದಲು ನೋಡಿದ ಪ್ರಾಣಿ ಯಾವುದು? ಇದು ಹೇಳುತ್ತೆ ನಿಮ್ಮ ವ್ಯಕ್ತಿತ್ವ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಚಿತ್ರಗಳು ನಮ್ಮ ವ್ಯಕ್ತಿತ್ವ ಬಹಿರಂಗಪಡಿಸುತ್ತದೆ. ನಾವು ಆ ಚಿತ್ರವನ್ನು ಯಾವ ರೀತಿ ಗ್ರಹಿಸುತ್ತೇವೆ ಎಂಬುವುದರ ಮೇಲೆ ವ್ಯಕ್ತಿತ್ವ ಹಾಗೂ ಗುಣಸ್ವಭಾವವನ್ನು ತಿಳಿದುಕೊಳ್ಳಬಹುದು. ಇಂತಹದ್ದೇ ಒಂದು ಈ ಚಿತ್ರವನ್ನು ನೀವಿಲ್ಲಿ ನೋಡಬಹುದಾಗಿದ್ದು, ಇದರಲ್ಲಿ ನೀವು ಮೊದಲು ಗ್ರಹಿಸುವ ಪ್ರಾಣಿ ಯಾವುದು? ಎನ್ನುವ ಆಧಾರದ ಮೇಲೆ ನೀವು ಅಂತರ್ಮುಖಿಯೇ ಅಥವಾ ಬಹಿರ್ಮುಖಿಯೇ ಎನ್ನುವುದನ್ನು ತಿಳಿಸುತ್ತದೆ, ಆ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ.

Personality Test : ಈ ಚಿತ್ರದಲ್ಲಿ ನೀವು ಮೊದಲು ನೋಡಿದ ಪ್ರಾಣಿ ಯಾವುದು? ಇದು ಹೇಳುತ್ತೆ ನಿಮ್ಮ ವ್ಯಕ್ತಿತ್ವ
ಆಪ್ಟಿಕಲ್ ಇಲ್ಯೂಷನ್ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 26, 2025 | 2:32 PM

ಕಣ್ಣು ಮತ್ತು ಮೆದುಳಿಗೆ ಸವಾಲೊಡ್ಡುವ ಕುತೂಹಲಕಾರಿ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳು ಹರಿದಾಡುತ್ತಿರುತ್ತವೆ. ಕೆಲವು ಚಿತ್ರಗಳು ನಮ್ಮ ಕಣ್ಣಿನ ಸೂಕ್ಷ್ಮತೆ ಮತ್ತು ಯೋಚನಾ ಸಾಮರ್ಥ್ಯವನ್ನು ಪರೀಕ್ಷಿಸುವಂತಿದ್ದರೆ, ಇನ್ನು ಕೆಲವು ಚಿತ್ರಗಳು ನಮ್ಮ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತದೆ. ಇದೀಗ ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಮೊದಲು ಈ ಕಂಡ ಪ್ರಾಣಿ ಯಾವುದು? ಎನ್ನುವ ಆಧಾರದ ಮೇಲೆ ಅಂತರ್ಮುಖಿಯೇ ಅಥವಾ ಬಹಿರ್ಮುಖಿಯೇ ಎಂದು ಸುಲಭವಾಗಿ ನಿರ್ಧರಿಸಬಹುದು. ಈ ಚಿತ್ರವನ್ನು ಗಮನಿಸಿ, ನಿಮ್ಮ ನೈಜ ವ್ಯಕ್ತಿತ್ವ ಏನೆಂದು ತಿಳಿದುಕೊಳ್ಳಲು ಸಹಾಯಕವಾಗಿದೆ.

  • ಈ ಚಿತ್ರದಲ್ಲಿ ಮೊದಲು ಜೀಬ್ರಾವನ್ನು ನೋಡಿದರೆ ಅಂತಹ ವ್ಯಕ್ತಿಗಳು ಹೆಚ್ಚು ಮಾತನಾಡುತ್ತಾರೆ. ಹೆಚ್ಚು ಜನರ ಜೊತೆಗೆ ಬೆರೆಯುವ ಮೂಲಕ ಅವರ ಸಂಘವನ್ನು ಆನಂದಿಸುತ್ತಾರೆ. ಹೊಸ ಹೊಸ ಹವ್ಯಾಸದಲ್ಲಿ ತೊಡಗಿಸಿಕೊಳ್ಳುವ ಸ್ವಭಾವ ಈ ವ್ಯಕ್ತಿಗಳದ್ದಾಗಿರುತ್ತದೆ. ಸುಖಾ ಸುಮ್ಮನೆ ಸಮಯ ವ್ಯರ್ಥ ಮಾಡಲು ಇಷ್ಟ ಪಡುವುದಿಲ್ಲ. ನಿರಾಸದಾಯಕ ದಿನಚರಿಯನ್ನು ಅನುಸರಿಸಲು ಇಷ್ಟಪಡದ ವ್ಯಕ್ತಿಗಳಾಗಿದ್ದು, ಈ ಗುಣಗಳಿಂದಲೇ ಈ ಜನರು ಬಹಿರ್ಮುಖಿ ಎಂದು ಸೂಚಿಸುತ್ತವೆ. ಎಲ್ಲರ ಜೊತೆಗೆ ಬೆರೆತು ಸ್ನೇಹ ಸಂಪಾದಿಸಿಕೊಳ್ಳುತ್ತಾರೆ. ಎಲ್ಲರಿಗೂ ಬೇಕಾಗುವ ವ್ಯಕ್ತಿಗಳಾಗುತ್ತಾರೆ.
  • ಈ ಚಿತ್ರದಲ್ಲಿ ಮೊದಲು ಸಿಂಹವನ್ನು ನೋಡಿದರೆ, ಈ ಜನರು ಅಂತರ್ಮುಖಿ ವ್ಯಕ್ತಿಗಳಾಗಿರುತ್ತಾರೆ. ಶಾಂತ ಜೀವನಶೈಲಿಯನ್ನು ಬಯಸುತ್ತಾರೆ. ಕೆಲವೇ ಕೆಲವು ವಿಶ್ವಾಸಾರ್ಹ ಸ್ನೇಹಿತರನ್ನು ಹೊಂದಿರುತ್ತಾರೆ. ಕುಟುಂಬದೊಂದಿಗೆ ಸ್ವಲ್ಪ ಗುಣಮಟ್ಟದ ಸಮಯವನ್ನು ಕಳೆಯಲು ಬಯಸುವ ವ್ಯಕ್ತಿಗಳಾಗಿದ್ದು, ಆದರೆ ಈ ವ್ಯಕ್ತಿಗಳ ಸುತ್ತ ಹೆಚ್ಚು ಜನರು ಇದ್ದರೆ ಈ ವ್ಯಕ್ತಿಗಳ ಶಕ್ತಿಯನ್ನು ಬರಿದು ಮಾಡುತ್ತದೆ. ಹೀಗಾಗಿ ಹೆಚ್ಚು ಜನದಟ್ಟನೆ ಇರುವ ಸ್ಥಳಗಳಿಗೆ ಹೋಗಲು ಬಯಸುವುದಿಲ್ಲ. ಹೊಸ ಜನರನ್ನು ಭೇಟಿಯಾಗುವುದು ಹಾಗೂ ಹೊಸ ವಾತಾವರಣಕ್ಕೆ ಹೊಂದಿಕೊಳ್ಳುವುದು ಈ ವ್ಯಕ್ತಿಗಳಿಗೆ ಕಷ್ಟಕರವಾಗಿರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್