AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rasgulla Chai: ರಸಗುಲ್ಲಾ ಚಹಾವನ್ನು ನೀವು ಎಂದಾದರೂ ಟ್ರೈ ಮಾಡಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ

ಇತ್ತೀಚೆಗೆ, ನಟ ಆಶಿಶ್ ವಿದ್ಯಾರ್ಥಿ ಮೊದಲ ಬಾರಿಗೆ ಈ ವಿಶಿಷ್ಟ ಚಹಾವನ್ನು ಪ್ರಯತ್ನಿಸಿದ್ದು, ಸಾಮಾಜಿಕಜಾಲತಾಣದಲ್ಲಿ ಪೋಸ್ಟ್​​ ಹಂಚಿಕೊಂಡಿದ್ದಾರೆ.

Rasgulla Chai: ರಸಗುಲ್ಲಾ ಚಹಾವನ್ನು ನೀವು ಎಂದಾದರೂ ಟ್ರೈ ಮಾಡಿದ್ದೀರಾ? ಇಲ್ಲಿದೆ ನೋಡಿ ವೈರಲ್​ ವಿಡಿಯೋ
ರಸಗುಲ್ಲಾ ಚಹಾImage Credit source: Instagram
ಅಕ್ಷತಾ ವರ್ಕಾಡಿ
|

Updated on:Feb 26, 2023 | 6:58 PM

Share

ಏಲಕ್ಕಿ, ದಾಲ್ಚಿನ್ನಿ, ಶುಂಠಿ, ಲವಂಗ ಮುಂತಾದ ಮಸಾಲೆಗಳನ್ನು ಒಳಗೊಂಡ ಚಹಾವನ್ನು ನೀವು ಈಗಾಗಲೇ ಸವಿದಿರುತ್ತೀರಿ. ಆದರೆ ಇತ್ತೀಚೆಗೆ ಸಾಮಾಜಿಕ ಜಾಲತಾಣ(Social Media) ದಲ್ಲಿ ರಸಗುಲ್ಲಾ ಚಹಾ(Rasgulla Chai)  ಸಕ್ಕತ್ತ್​​​ ಆಗಿ ವೈರಲ್​ ಆಗ್ತಾ ಇದೆ. ಇತ್ತೀಚೆಗೆ, ನಟ ಆಶಿಶ್ ವಿದ್ಯಾರ್ಥಿ ಮೊದಲ ಬಾರಿಗೆ ಈ ವಿಶಿಷ್ಟ ಚಹಾವನ್ನು ಪ್ರಯತ್ನಿಸಿದ್ದು, ಸಾಮಾಜಿಕಜಾಲತಾಣದಲ್ಲಿ ಪೋಸ್ಟ್​​ ಹಂಚಿಕೊಂಡಿದ್ದಾರೆ.

View this post on Instagram

A post shared by Ashish Vidyarthi Avid Miner (@ashishvidyarthi1)

ಇದನ್ನೂ ಓದಿ: ಯೋಗಾಸನ ಮಾಡಲು ಹೋಗಿ ನದಿಗೆ ಬಿದ್ದ ಮಹಿಳೆ, ಹಳೆಯ ವಿಡಿಯೋ ಮತ್ತೆ ವೈರಲ್

ವೀಡಿಯೊದಲ್ಲಿ, ಕೋಲ್ಕತ್ತಾದ ಅಂಗಡಿಯೊಂದರಲ್ಲಿ ವ್ಯಕ್ತಿಯೊಬ್ಬರು ರಸಗುಲ್ಲಾ ಚಹಾ ತಯಾರಿಸುವುದನ್ನು ಕಾಣಬಹುದು. ಕುದಿಯುತ್ತಿರುವ ಚಹಾಕ್ಕೆ ಪುಡಿಮಾಡಿದ ಶುಂಠಿ, ನಂತರ ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಮೇಲೆ ಚಹಾವನ್ನು ಸುರಿಯುವುದನ್ನು ಕಾಣಬಹುದು. ನೋಡಲು ಮಟ್ಕಾ ಚಹಾದಂತೆಯೇ ಇದೆ. ರಸಗುಲ್ಲಾ ಚಹಾದಲ್ಲಿ ಸಂಪೂರ್ಣವಾಗಿ ನೆನೆಸಲಾಗುತ್ತದೆ. ನೀವು ಒಮ್ಮೆ ಈ ಚಹಾವನ್ನು ಸವಿಯಲೇ ಬೇಕು ಎಂದು ಅವರು ಬರೆದುಕೊಂಡಿದ್ದಾರೆ. ವೀಡಿಯೊ 343ಸಾವಿರ ವೀಕ್ಷಣೆಗಳು, 35.1ಸಾವಿರ ಲೈಕ್ಸ್​​​​ ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ಜನ ಪ್ರತಿಕ್ರಿಯಿಸಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:58 pm, Sun, 26 February 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ