AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rat Problem : ಇಲಿಗಳ ಕಾಟಕ್ಕೆ ಇದುವೇ ಉತ್ತಮ ಪಾಷಾಣ, ಈ ಮನೆ ಮದ್ದು ಬಳಸಿ!

ಮನೆಯಲ್ಲಿ ಅತ್ತಿಂದ ಇತ್ತ ಓಡಾಡುತ್ತ ಎಲ್ಲರಿಗೂ ಕಾಟ ಕೊಡುವ ಪ್ರಾಣಿಯೆಂದರೆ ಅದುವೇ ಇಲಿ. ಒಂದೇ ಒಂದು ಇಲಿಯಿದ್ದು ಬಿಟ್ಟರೆ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವ ಆಗಿಲ್ಲ. ಕೆಲವೊಮ್ಮೆ ಬಟ್ಟೆ, ಅಗತ್ಯ ವಸ್ತುಗಳನ್ನೇ ತುಂಡರಿಸಿಬಿಟ್ಟಿರುತ್ತವೆ. ಹೀಗಾಗಿ ಇಲಿಯನ್ನು ಓಡಿಸಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯ ವಾಗುವುದಿಲ್ಲ. ಮನೆಯಲ್ಲಿರುವ ಈ ಕೆಲವು ವಸ್ತುಗಳನ್ನು ಬಳಸಿಕೊಂಡು ಇಲಿಗಳ ಕಾಟಕ್ಕೆ ಮುಕ್ತಿ ಹಾಡಬಹುದು.

Rat Problem : ಇಲಿಗಳ ಕಾಟಕ್ಕೆ ಇದುವೇ ಉತ್ತಮ ಪಾಷಾಣ, ಈ ಮನೆ ಮದ್ದು ಬಳಸಿ!
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Apr 25, 2024 | 12:09 PM

Share

ಕೆಲವರ ಮನೆಯಲ್ಲಿ ಇಲಿಗಳದ್ದೇ ರಾಶಿ ಇರುತ್ತದೆ. ಸಿಕ್ಕ ಸಿಕ್ಕ ವಸ್ತುಗಳನ್ನು ತುಂಡರಿಸುವ ಇವುಗಳಿಂದ ಮುಕ್ತಿ ಪಡೆಯಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವ ವಸ್ತುಗಳನ್ನೆ ಹೆಚ್ಚು ಅವಲಂಬಿಸಿರುತ್ತಾರೆ. ಈಗಾಗಲೇ ಮಾರುಕಟ್ಟೆಯಲ್ಲಿ ಹಲವು ಬಗೆಯ ಇಲಿ ಔಷಧಿಗಳು ಲಭ್ಯವಿವೆ. ಇದನ್ನು ಬಳಸಿ ಈ ಇಲಿಗಳನ್ನು ದೂರವಿಡಬಹುದಾದರೂ ಆರೋಗ್ಯಕ್ಕೆ ತೊಂದರೆಯಾಗುವ ಸಾಧ್ಯತೆಯೇ ಅಧಿಕ.

ಇಲಿಗಳ ಕಾಟಕ್ಕೆ ಸುಲಭವಾದ ಮನೆ ಮದ್ದುಗಳು

  1. ಮನೆಯಲ್ಲಿ ಇಲಿಗಳು ತುಂಬಿ ಕೊಂಡಿದ್ದರೆ ಅವುಗಳ ಓಡಾಡುವ ಸ್ಥಳ ಗಳಲ್ಲಿ ಕೆಂಪು ಮೆಣಸಿನ ಪುಡಿಯನ್ನು ಸಿಂಪಡಿಸಿದರೆ ಇಲಿಗಳು ಓಡಿ ಹೋಗುತ್ತವೆ.
  2. ಮನೆಯ ಮೂಲೆಗಳಲ್ಲಿ ಅಥವಾ ಸಂಧಿಗಳಲ್ಲಿ ಕರ್ಪೂರದ ತುಂಡುಗಳನ್ನು ಇಡುವ ಮೂಲಕ ಇಲಿಗಳ ಕಾಟಕ್ಕೆ ಮುಕ್ತಿ ಹಾಡುವುದು ತುಂಬಾನೇ ಸುಲಭ.
  3. ಮನೆಯಲ್ಲಿ ಇಲಿಗಳ ಕಾಟವಿದ್ದರೆ ಬೆಳ್ಳುಳ್ಳಿಯನ್ನು ನೀರಿನಲ್ಲಿ ನೆನೆಸಿಟ್ಟು, ಬಳಿಕ ಆ ನೀರನ್ನು ಮನೆಯ ಮೂಲೆಗಳಲ್ಲಿ ಸಂಧಿಗಳಿಗೆ ಸಿಂಪಡಿಸಿದರೆ ಇಲಿಗಳು ಅತ್ತ ಸುಳಿಯುವುದೇ ಇಲ್ಲ.
  4. ಇಲಿಗಳು ಹೆಚ್ಚಾಗಿ ಕಾಣಸಿಗುವ ಸ್ಥಳಗಳಲ್ಲಿ ಅಡುಗೆ ಸೋಡಾವನ್ನು ಸಿಂಪಡಿಸಿ ಬೆಳಗ್ಗೆ ಆ ಜಾಗವನ್ನು ಸ್ವಚ್ಛಗೊಳಿಸಿದರೆ ಇಲಿಗಳು ಬರುವುದಿಲ್ಲ.
  5. ಇಲಿಗಳು ಕಾಣ ಸಿಗುವ ಸ್ಥಳಗಳಲ್ಲಿ ಈರುಳ್ಳಿ ಸಿಪ್ಪೆಯನ್ನು ಅಥವಾ ಈರುಳ್ಳಿಯನ್ನು ಇಟ್ಟರೆ ತಕ್ಷಣವೇ ಇಲಿಗಳು ಓಡಿ ಹೋಗುತ್ತವೆ.
  6. ಇಲಿಗಳು ಕಾಣಿಸಿಕೊಳ್ಳುವ ಸಂಧಿಗಳಲ್ಲಿ ಪುದೀನಾ ನೀರನ್ನು ಸ್ಪ್ರೇ ಮಾಡಿದರೆ ಇಲಿಗಳನ್ನು ಸುಲಭವಾಗಿ ಓಡಿಸಬಹುದು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ