AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Water Bath: ಬೆಳಗ್ಗೆ ತಣ್ಣೀರು ಸ್ನಾನ ಮಾಡುವುದರಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಅಪ್ಪಿ ತಪ್ಪಿ ಒಂದು ದಿನ ತಣ್ಣೀರು ಸ್ನಾನ ಮಾಡು ಎಂದರೂ ಅಯ್ಯೋ ತಣ್ಣೀರು ಸ್ನಾನವೇ ಬೇಡಪ್ಪ ಎಂದು ಮೂಗುಮುರಿಯುವವರೇ ಹೆಚ್ಚು.

Cold Water Bath: ಬೆಳಗ್ಗೆ ತಣ್ಣೀರು ಸ್ನಾನ ಮಾಡುವುದರಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ
Cold Water Bath
TV9 Web
| Edited By: |

Updated on: Jul 22, 2022 | 5:23 PM

Share

ಅಪ್ಪಿ ತಪ್ಪಿ ಒಂದು ದಿನ ತಣ್ಣೀರು ಸ್ನಾನ ಮಾಡು ಎಂದರೂ ಅಯ್ಯೋ ತಣ್ಣೀರು ಸ್ನಾನವೇ ಬೇಡಪ್ಪ ಎಂದು ಮೂಗುಮುರಿಯುವವರೇ ಹೆಚ್ಚು. ಬೆಳಗ್ಗೆ ಎದ್ದ ಕೂಡಲೇ ತಣ್ಣೀರು ಸ್ನಾನ ಮಾಡುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನೀವು ಅರಿತರೆ ನಿತ್ಯವೂ ತಣ್ಣೀರು ಸ್ನಾನವೇ ಮಾಡುತ್ತೇನೆ ಎಂದು ಹೇಳುತ್ತೀರಿ.

ಬೆಳಗ್ಗೆ ಎದ್ದ ಬಳಿಕ ತಣ್ಣೀರು ಸ್ನಾನ ಮಾಡುವುದರಿಂದ ನಿಮ್ಮ ದೇಹದ ಜತೆಗೆ ಮನಸ್ಸು ಕೂಡ ಫ್ರೆಶ್ ಆಗುತ್ತದೆ. ಹೇಗೆ ಕಾಫಿಯು ಬೆಳಗಿನ ಜಡತ್ವವನ್ನು ಹೋಗಲಾಡಿಸಿ ಇಡೀ ದಿನವನ್ನು ಪ್ರೆಶ್​ ಆಗಿ ಕಳೆಯಲು ಅನುವು ಮಾಡಿಕೊಡುತ್ತದೋ ಹಾಗೆಯೇ ತಣ್ಣೀರು ಸ್ನಾನ ಕೂಡ ನಿಮ್ಮ ಮನಸ್ಸನ್ನು ಆಹ್ಲಾದಕರವಾಗಿಸುತ್ತದೆ.

ಸಾಮಾನ್ಯವಾಗಿ ಬೆಳಗ್ಗೆ ಚಳಿ ಅಥವಾ ತಂಪಾದ ವಾತಾವರಣವಿರುವ ಕಾರಣ ತಣ್ಣೀರು ಸ್ನಾನವನ್ನು ಎಲ್ಲರೂ ಇಷ್ಟಪಡುವುದಿಲ್ಲ. ಆದರೆ ತಣ್ಣೀರು ಸ್ನಾನವು ಚಯಾಪಚಯ ಕ್ರಿಯೆಯನ್ನು ಉತ್ತಮವಾಗಿಸುವ ಜತೆಗೆ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಲು ಕೂಡ ನೆರವಾಗುತ್ತದೆ.

ತಣ್ಣನೆಯ ಸ್ನಾನದಿಂದ ಪ್ರಯೋಜನಗಳೇನಿವೆ?

– ಬೆಳಿಗ್ಗೆ ಶಕ್ತಿಯನ್ನು ಹೆಚ್ಚಿಸುತ್ತದೆ – ರಕ್ತಪರಿಚಲನೆಯನ್ನು ಸುಧಾರಿಸಿ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ – ಚಯಾಪಚಯವನ್ನು ಹೆಚ್ಚಿಸಿ. ದುಗ್ಧರಸ ಶುದ್ಧೀಕರಣವನ್ನು ಹೆಚ್ಚಿಸುತ್ತದೆ – ಮನಸ್ಥಿತಿ ಮತ್ತು ಮಾನಸಿಕ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುತ್ತದೆ – ದೀರ್ಘಕಾಲದ ನೋವನ್ನು ಕಡಿಮೆ ಮಾಡುತ್ತದೆ – ಒತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ – ಇಚ್ಛಾಶಕ್ತಿಯನ್ನು ಹೆಚ್ಚಿಸುತ್ತದೆ

“ತಣ್ಣನೆಯ ಶವರ್‌ನಲ್ಲಿ ಸ್ನಾನ ಮಾಡುವುದು 300mg ಕೆಫೀನ್‌ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ ಮತ್ತು 5 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ನಿದ್ರೆಯಿಂದ ಸಂಪೂರ್ಣವಾಗಿ ಎಚ್ಚರಗೊಳ್ಳುವಂತೆ ಮಾಡುತ್ತದೆ.

ಪ್ರತಿ ದಿನ ಹತ್ತು ಸೆಕೆಂಡುಗಳ ಕಾಲ ನಿಮ್ಮ ಶವರ್ ಅನ್ನು ಬಿಸಿಯಿಂದ ತಣ್ಣಗೆ ಆನ್ ಮಾಡಿ ಮತ್ತು ನಂತರ ಒಂದು ನಿಮಿಷದವರೆಗೆ ಇರಿಸಿ, ಹಾಗೆಯೇ ಅಭ್ಯಾಸ ರೂಢಿಸಿಕೊಳ್ಳಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ