AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cold Water Bath: ಬೆಳಗ್ಗೆ ತಣ್ಣೀರು ಸ್ನಾನ ಮಾಡುವುದರಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ

ಅಪ್ಪಿ ತಪ್ಪಿ ಒಂದು ದಿನ ತಣ್ಣೀರು ಸ್ನಾನ ಮಾಡು ಎಂದರೂ ಅಯ್ಯೋ ತಣ್ಣೀರು ಸ್ನಾನವೇ ಬೇಡಪ್ಪ ಎಂದು ಮೂಗುಮುರಿಯುವವರೇ ಹೆಚ್ಚು.

Cold Water Bath: ಬೆಳಗ್ಗೆ ತಣ್ಣೀರು ಸ್ನಾನ ಮಾಡುವುದರಿಂದಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯಿರಿ
Cold Water Bath
TV9 Web
| Edited By: |

Updated on: Jul 22, 2022 | 5:23 PM

Share

ಅಪ್ಪಿ ತಪ್ಪಿ ಒಂದು ದಿನ ತಣ್ಣೀರು ಸ್ನಾನ ಮಾಡು ಎಂದರೂ ಅಯ್ಯೋ ತಣ್ಣೀರು ಸ್ನಾನವೇ ಬೇಡಪ್ಪ ಎಂದು ಮೂಗುಮುರಿಯುವವರೇ ಹೆಚ್ಚು. ಬೆಳಗ್ಗೆ ಎದ್ದ ಕೂಡಲೇ ತಣ್ಣೀರು ಸ್ನಾನ ಮಾಡುವುದರಿಂದ ಸಿಗುವ ಪ್ರಯೋಜನಗಳ ಬಗ್ಗೆ ನೀವು ಅರಿತರೆ ನಿತ್ಯವೂ ತಣ್ಣೀರು ಸ್ನಾನವೇ ಮಾಡುತ್ತೇನೆ ಎಂದು ಹೇಳುತ್ತೀರಿ.

ಬೆಳಗ್ಗೆ ಎದ್ದ ಬಳಿಕ ತಣ್ಣೀರು ಸ್ನಾನ ಮಾಡುವುದರಿಂದ ನಿಮ್ಮ ದೇಹದ ಜತೆಗೆ ಮನಸ್ಸು ಕೂಡ ಫ್ರೆಶ್ ಆಗುತ್ತದೆ. ಹೇಗೆ ಕಾಫಿಯು ಬೆಳಗಿನ ಜಡತ್ವವನ್ನು ಹೋಗಲಾಡಿಸಿ ಇಡೀ ದಿನವನ್ನು ಪ್ರೆಶ್​ ಆಗಿ ಕಳೆಯಲು ಅನುವು ಮಾಡಿಕೊಡುತ್ತದೋ ಹಾಗೆಯೇ ತಣ್ಣೀರು ಸ್ನಾನ ಕೂಡ ನಿಮ್ಮ ಮನಸ್ಸನ್ನು ಆಹ್ಲಾದಕರವಾಗಿಸುತ್ತದೆ.

ಸಾಮಾನ್ಯವಾಗಿ ಬೆಳಗ್ಗೆ ಚಳಿ ಅಥವಾ ತಂಪಾದ ವಾತಾವರಣವಿರುವ ಕಾರಣ ತಣ್ಣೀರು ಸ್ನಾನವನ್ನು ಎಲ್ಲರೂ ಇಷ್ಟಪಡುವುದಿಲ್ಲ. ಆದರೆ ತಣ್ಣೀರು ಸ್ನಾನವು ಚಯಾಪಚಯ ಕ್ರಿಯೆಯನ್ನು ಉತ್ತಮವಾಗಿಸುವ ಜತೆಗೆ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಪಾಡಲು ಕೂಡ ನೆರವಾಗುತ್ತದೆ.

ತಣ್ಣನೆಯ ಸ್ನಾನದಿಂದ ಪ್ರಯೋಜನಗಳೇನಿವೆ?

– ಬೆಳಿಗ್ಗೆ ಶಕ್ತಿಯನ್ನು ಹೆಚ್ಚಿಸುತ್ತದೆ – ರಕ್ತಪರಿಚಲನೆಯನ್ನು ಸುಧಾರಿಸಿ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ – ಚಯಾಪಚಯವನ್ನು ಹೆಚ್ಚಿಸಿ. ದುಗ್ಧರಸ ಶುದ್ಧೀಕರಣವನ್ನು ಹೆಚ್ಚಿಸುತ್ತದೆ – ಮನಸ್ಥಿತಿ ಮತ್ತು ಮಾನಸಿಕ ಸ್ಥಿತಿಸ್ಥಾಪಕತ್ವವನ್ನು ಸುಧಾರಿಸುತ್ತದೆ – ದೀರ್ಘಕಾಲದ ನೋವನ್ನು ಕಡಿಮೆ ಮಾಡುತ್ತದೆ – ಒತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ – ಇಚ್ಛಾಶಕ್ತಿಯನ್ನು ಹೆಚ್ಚಿಸುತ್ತದೆ

“ತಣ್ಣನೆಯ ಶವರ್‌ನಲ್ಲಿ ಸ್ನಾನ ಮಾಡುವುದು 300mg ಕೆಫೀನ್‌ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ ಮತ್ತು 5 ನಿಮಿಷಗಳಿಗಿಂತ ಕಡಿಮೆ ಅವಧಿಯಲ್ಲಿ ನಿದ್ರೆಯಿಂದ ಸಂಪೂರ್ಣವಾಗಿ ಎಚ್ಚರಗೊಳ್ಳುವಂತೆ ಮಾಡುತ್ತದೆ.

ಪ್ರತಿ ದಿನ ಹತ್ತು ಸೆಕೆಂಡುಗಳ ಕಾಲ ನಿಮ್ಮ ಶವರ್ ಅನ್ನು ಬಿಸಿಯಿಂದ ತಣ್ಣಗೆ ಆನ್ ಮಾಡಿ ಮತ್ತು ನಂತರ ಒಂದು ನಿಮಿಷದವರೆಗೆ ಇರಿಸಿ, ಹಾಗೆಯೇ ಅಭ್ಯಾಸ ರೂಢಿಸಿಕೊಳ್ಳಿ.

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ