AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wedding Tips: ಪ್ರೀ ವೆಡ್ಡಿಂಗ್ ಫೋಟೋಶೂಟ್‌ ಮಾಡಲು ಈ ಸ್ಥಳಗಳು ಬೆಸ್ಟ್

ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗಾಗಿ ನೀವು ಸೂಕ್ತವಾದ ಸ್ಥಳವನ್ನು ಹುಡುಕುತ್ತಿದ್ದರೆ ದೆಹಲಿಯ ಕೆಲವು ಸ್ಥಳಗಳು ಇಲ್ಲಿವೆ. ಈ ಸ್ಥಳಗಳಲ್ಲಿ ನೀವು ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗಳನ್ನು ಸಹ ಮಾಡಬಹುದು.

TV9 Web
| Edited By: Rakesh Nayak Manchi|

Updated on: Nov 14, 2022 | 6:00 AM

Share
ಇತ್ತೀಚಿನ ದಿನಗಳಲ್ಲಿ ಅನೇಕರು ಮದುವೆಗೂ ಮುನ್ನ ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡುತ್ತಾರೆ. ಇದು ತುಂಬಾ ಪ್ರವೃತ್ತಿಯಲ್ಲಿದೆ. ನೀವೂ ಸಹ ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗಾಗಿ ಕೆಲವು ಅತ್ಯುತ್ತಮ ಸ್ಥಳಗಳನ್ನು ಹುಡುಕುತ್ತಿದ್ದರೆ ದೆಹಲಿಯ ಕೆಲವು ಸ್ಥಳಗಳು ಇಲ್ಲಿವೆ. ಈ ಸ್ಥಳಗಳಲ್ಲಿ ನೀವು ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗಳನ್ನು ಸಹ ಮಾಡಬಹುದು.

Relationship goals best places to do a pre-wedding photoshoot Wedding tips in kannada

1 / 5
ಹೌಜ್ ಖಾಸ್ ಕೋಟೆ: ನೀವು ಮದುವೆಗೆ ಸಿದ್ಧರಾಗಿದ್ದರೆ ಅಥವಾ ಪ್ರೀ ವೆಡ್ಡಿಂಗ್ ಫೋಟೋಶೂಟ್ ಕನಸು ನನಸಾಗಿಸುವ ಯೋಚನೆಯಲ್ಲಿದ್ದರೆ ಹೌಜ್ ಖಾಸ್ ಕೋಟೆ ಉತ್ತಮ ಆಯ್ಕೆಯಾಗಿದೆ. ಇಲ್ಲಿನ ಹಸಿರು ಮತ್ತು ಹಣ್ಣುಗಳ ಸೌಂದರ್ಯವು ನಿಮ್ಮ ಫೋಟೋಗಳನ್ನು ಸ್ಮರಣೀಯವಾಗಿಸುತ್ತದೆ.

Relationship goals best places to do a pre-wedding photoshoot Wedding tips in kannada

2 / 5
Relationship goals best places to do a pre-wedding photoshoot Wedding tips in kannada

ಹುಮಾಯೂನ್ ಸಮಾಧಿ: ದೆಹಲಿಯಲ್ಲಿರುವ ಹುಮಾಯೂನ್ ಸಮಾಧಿ ಬಳಿ ಫೋಟೋಶೂಟ್ ಮಾಡಿಸಿಕೊಳ್ಳಲು ಅನೇಕ ಜೋಡಿಗಳು ಬರುತ್ತಾರೆ. ಇಲ್ಲಿರುವ ತೋಟಗಾರಿಕೆಯು ಫೋಟೋ ಗ್ಯಾಗ್ರೌಂಡ್​ಗೆ ಉತ್ತಮವಾಗಿದೆ. ಅದಕ್ಕೇ ಪ್ರೀ ವೆಡ್ಡಿಂಗ್ ಶೂಟ್​ ಮಾಡಲು ಇಲ್ಲಿಗೆ ಹೋಗಬಹುದು.

3 / 5
Relationship goals best places to do a pre-wedding photoshoot Wedding tips in kannada

ರೆಡ್ ಫೋರ್ಟ್: ರೆಡ್ ಫೋರ್ಟ್ ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗೂ ಬಹಳ ಪ್ರಸಿದ್ಧವಾಗಿದೆ. ಇಲ್ಲಿಗೆ ಅನೇಕ ಜೋಡಿಗಳು ಫೋಟೋಶೂಟ್‌ಗಾಗಿ ಬರುತ್ತಾರೆ. ಇಲ್ಲಿ ನೀವು ದಿವಾನ್-ಎ-ಆಮ್ ಮತ್ತು ದಿವಾನ್-ಎ-ಖಾಸ್ ಇತ್ಯಾದಿಗಳ ಮುಂದೆ ಛಾಯಾಚಿತ್ರಗಳನ್ನು ತೆಗೆದುಕೊಳ್ಳಬಹುದು.

4 / 5
Relationship goals best places to do a pre-wedding photoshoot Wedding tips in kannada

ಲೋಧಿ ಗಾರ್ಡನ್: ಫೋಟೋಶೂಟ್‌ಗಾಗಿ ನೀವು ಲೋಧಿ ಗಾರ್ಡನ್‌ಗೆ ಹೋಗಬಹುದು. ಇಲ್ಲಿ ನೀವು ತುಂಬಾ ರೋಮ್ಯಾಂಟಿಕ್ ವೀಡಿಯೊಗಳನ್ನು ಶೂಟ್ ಮಾಡಬಹುದು. ಇಲ್ಲಿ ಪ್ರವೇಶಕ್ಕೆ ಯಾವುದೇ ಶುಲ್ಕವಿಲ್ಲ. ಈ ಸ್ಥಳವು ಪ್ರೀ ವೆಡ್ಡಿಂಗ್ ಫೋಟೋಶೂಟ್‌ಗೆ ತುಂಬಾ ಒಳ್ಳೆಯದು.

5 / 5
Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ