AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ಸಂಬಂಧಗಳು ಉತ್ತಮವಾಗಿರಬೇಕೆಂದರೆ ನಿಮ್ಮ ನಡವಳಿಕೆ ಹೇಗಿರಬೇಕು?

ಸಂಬಂಧದಲ್ಲಿ ಪ್ರೀತಿ, ಜಗಳ, ಕೋಪ, ದುಃಖ ಎಲ್ಲವೂ ಸಾಮಾನ್ಯ, ಆದರೆ ವಾದವು ಸಂಬಂಧವನ್ನು ಹಾಳು ಮಾಡುವಷ್ಟು ಅತಿರೇಕಕ್ಕೆ ಹೋಗಬಾರದು. ಸಂಬಂಧ ಉಳಿಯಬೇಕೆಂದರೆ ನೀವು ಕೋಪದ ಜಾಗದಲ್ಲಿ ಪ್ರೀತಿಯೆಂಬ ಮುತ್ತನ್ನು ಪೋಣಿಸಲೇಬೇಕು

Relationship: ಸಂಬಂಧಗಳು ಉತ್ತಮವಾಗಿರಬೇಕೆಂದರೆ ನಿಮ್ಮ ನಡವಳಿಕೆ ಹೇಗಿರಬೇಕು?
Relationship
TV9 Web
| Edited By: |

Updated on: Jul 25, 2022 | 9:00 AM

Share

ಸಂಬಂಧದಲ್ಲಿ ಪ್ರೀತಿ, ಜಗಳ, ಕೋಪ, ದುಃಖ ಎಲ್ಲವೂ ಸಾಮಾನ್ಯ, ಆದರೆ ವಾದವು ಸಂಬಂಧವನ್ನು ಹಾಳು ಮಾಡುವಷ್ಟು ಅತಿರೇಕಕ್ಕೆ ಹೋಗಬಾರದು. ಸಂಬಂಧ ಉಳಿಯಬೇಕೆಂದರೆ ನೀವು ಕೋಪದ ಜಾಗದಲ್ಲಿ ಪ್ರೀತಿಯೆಂಬ ಮುತ್ತನ್ನು ಪೋಣಿಸಲೇಬೇಕು. ನಿಮಗೆ ನಿಮ್ಮ ಸಂಗಾತಿಯ ದುರ್ಬಲತೆ ಗೊತ್ತಿರುವ ಕಾರಣ ಸುಲಭವಾಗಿ ಅವರ ತಪ್ಪನ್ನು ಪದೇ ಪದೇ ಹೇಳುವ ಮೂಲಕ ಅವರಿಗೆ ಬೇಸರ ಉಂಟು ಮಾಡುವ ಭರದಲ್ಲಿ ಸಂಗಾತಿಯ ಶಕ್ತಿಯೇ ನೀವು ಎಂಬುದನ್ನು ಮರೆತಿರುತ್ತೀರಿ.

ರಕ್ಷಣಾತ್ಮಕ: ಸಂಬಂಧಗಳಲ್ಲಿ ವಾದಗಳು ಸಾಮಾನ್ಯವಾಗಿದೆ. ನಾವು ನಂಬಿಕೆಗೆ ವಿರುದ್ಧವಾಗಿ ಯಾರಾದರೂ ಮಾತನಾಡಿದಾಗ ನಾವು ಅದನ್ನು ಆರೋಗ್ಯಕರ ರೀತಿಯಲ್ಲಿ ತೆಗೆದುಕೊಳ್ಳದಿದ್ದಾಗ, ಸಂಬಂಧದಲ್ಲಿ ಭಿನ್ನಾಭಿಪ್ರಾಯಗಳು ಬರುತ್ತವೆ. ಆದರೆ ಬೇರೆಯವರ ನಂಬಿಕೆ, ಭಾವನೆಗಳಿಗೂ ಬೆಲೆ ಕೊಡುವುದನ್ನು ಕಲಿಯಿರಿ.

ಸಂವಹನ: ಸಮಸ್ಯೆಗಳನ್ನು ಮಾತನಾಡಿಯೇ ಬಗೆಹರಿಸಿಕೊಳ್ಳಬೇಕು, ಆದರೆ ಜಗಳ ಬೇಡ, ಸಾಮಾನ್ಯವಾಗಿ ನಮ್ಮ ಅಹಂಕಅರ ಬೇರೆಯವರ ಭಾವನೆಗಳಿಗೆ ನೋವುಂಟು ಮಾಡುತ್ತದೆ.

ಹೀಯಾಳಿಸುವುದು ಬೇಡ: ನಿಮ್ಮ ಸಂಗಾತಿ ಕೋಪಗೊಂಡಾಗ ಅವರನ್ನು ಸಮಾಧಾನಪಡಿಸುವುದನ್ನು ಬಿಟ್ಟು ಅವರ ಮಾತನ್ನೇ ಪದೇ ಪದೇ ಹೇಳುತ್ತಾ ಹೀಯಾಳಿಸಬೇಡಿ. ಅವರ ಕೋಪವನ್ನು ಕಡಿಮೆ ಮಾಡಲು ಅವರ ದಾರಿಯಲ್ಲೇ ನಡೆಯಲು ಪ್ರಯತ್ನಿಸಿ, ಅವರಂತೆಯೇ ಒಮ್ಮೆ ಯೋಚನೆ ಮಾಡಿ ನೋಡಿ.

ಅಪ್ರಿಶಿಯೇಟ್ ಮಾಡಿ: ಸಂಬಂಧಗಳು ಗಟ್ಟಿಗೊಳ್ಳುವುದು ಯಾವಾಗ ಎಂದರೆ ಒಬ್ಬರನ್ನೊಬ್ಬರು ಅಪ್ರಿಶಿಯೇಟ್ ಮಾಡಿಕೊಂಡಾಗ, ಹೌದು ಒಬ್ಬರು ಮಾಡಿದ ಕೆಲಸವನ್ನು ಮತ್ತೊಬ್ಬರು ಹೊಗಳಿದಾಗ ಸಂಬಂಧಗಳು ಮತ್ತಷ್ಟು ಗಟ್ಟಿಯಾಗುತ್ತದೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು