AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship: ನಮ್ಮ ಅಭಿಪ್ರಾಯಗಳೇ ಸವಾಲಾದಾಗ ಅದನ್ನು ನಿಭಾಯಿಸುವುದು ಹೇಗೆ?

ಕೆಲವೊಮ್ಮೆ ಸಂಬಂಧದಲ್ಲಿ ನಮ್ಮ ಅಭಿಪ್ರಾಯಗಳೇ ಸವಾಲಾಗಿ ಪರಿಣಮಿಸುತ್ತದೆ, ಅದನ್ನು ನಿವಾರಿಸಲು ಬೇರೆಯದ್ದೇ ಮನಸ್ಥಿತಿಯನ್ನು ನಾವು ಹೊಂದಬೇಕಾಗುತ್ತದೆ.

Relationship: ನಮ್ಮ ಅಭಿಪ್ರಾಯಗಳೇ ಸವಾಲಾದಾಗ ಅದನ್ನು ನಿಭಾಯಿಸುವುದು ಹೇಗೆ?
RelationshipImage Credit source: Freepik
TV9 Web
| Updated By: ನಯನಾ ರಾಜೀವ್|

Updated on: Jul 18, 2022 | 2:16 PM

Share

ಕೆಲವೊಮ್ಮೆ ಸಂಬಂಧದಲ್ಲಿ ನಮ್ಮ ಅಭಿಪ್ರಾಯಗಳೇ ಸವಾಲಾಗಿ ಪರಿಣಮಿಸುತ್ತದೆ, ಅದನ್ನು ನಿವಾರಿಸಲು ಬೇರೆಯದ್ದೇ ಮನಸ್ಥಿತಿಯನ್ನು ನಾವು ಹೊಂದಬೇಕಾಗುತ್ತದೆ. ಬಂಧವೆಂದಮೇಲೆ ಬೇರೆ ಬೇರೆ ರೀತಿಯ ಅಭಿಪ್ರಾಯಗಳು ಸಾಮಾನ್ಯ, ಕೆಲವೊಂದು ನಾವು ಯೋಚಿಸುವುದಕ್ಕಿಂತ ವಿರುದ್ಧವಾಗಿಯೇ ನಡೆಯುತ್ತದೆ. ಒಂದು ವಿಷಯದಲ್ಲಿ ಸಂಗಾತಿ ಅಭಿಪ್ರಾಯ ಏನಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಕೆಲವು ಸಂಘರ್ಷಗಳು ಸಹಾಯ ಮಾಡುತ್ತದೆ.

ಆದರೆ ಕೆಲವೊಮ್ಮೆ ನಮ್ಮ ಅಭಿಪ್ರಾಯ ಅಥವಾ ದೃಷ್ಟಿಕೋನವನ್ನು ಆರೋಗ್ಯಕರ ರೀತಿಯಲ್ಲಿ ತೆಗೆದುಕೊಳ್ಳುವುದಿಲ್ಲ ಇದರಿಂದ ಮತ್ತಷ್ಟು ಪ್ರತ್ಯೇಕತೆ ಸಮಸ್ಯೆ ಕಾಡುತ್ತದೆ.

ಪರಿಗಣನೆ: ಸಾಮಾನ್ಯವಾಗಿ ನಮ್ಮ ಅಭಿಪ್ರಾಯಗಳನ್ನು ಪ್ರಶ್ನಿಸಿದಾಗ, ನಾವು ಟ್ರಿಗರ್ ಆಗಿ ಅವರ ವಿರುದ್ಧ ಮಾತನಾಡುತ್ತೇವೆ, ಅವರ ದೃಷ್ಟಿಕೋನ ಏನು ಎಂದು ತಿಳಿಯುವ ಗೋಜಿಗೇ ಹೋಗುವುದಿಲ್ಲ.

ಗೌರವ: ಯಾವುದೇ ಅಭಿಪ್ರಾಯವಿರಲಿ, ಕೆಲವು ವಿಷಯಗಳ ಬಗ್ಗೆ ನಾವು ಹೊಂದಿರುವ ದೃಷ್ಟಿಕೋನವನ್ನು ಬೇರೆಯವರು ತಪ್ಪೆಂದ ತಕ್ಷಣ ಅವರ ಮೇಲಿರುವ ಗೌರವನ್ನು ಕಡಿಮೆ ಮಾಡಿಕೊಳ್ಳಬಾರದು. ನೀವು ಅದನ್ನು ಒಪ್ಪಿಕೊಂಡು ದೊಡ್ಡವರಾಗಲು ಪ್ರಯತ್ನಿಸಬೇಕು.

ಪ್ರಯತ್ನ ಮಾಡಿ: ಮಾತಿನಿಂದಲೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಪ್ರಯತ್ನಿಸಿದೆ. ಕೆಲವೊಮ್ಮೆ ನಮ್ಮ ಅಭಿಪ್ರಾಯವನ್ನು ಇತರೆ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವುದು ಕಷ್ಟವಾಗಬಹುದು. ಆದರೂ ನಿಮ್ಮ ಮನಸ್ಸಿನ ಭಾವನೆಯನ್ನು ಹೇಳಲು ಪ್ರಯತ್ನಿಸಿ.

ಸಮಯ: ಸಮಯ ಎಂಬುದು ಇದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ, ಕೆಲವೊಮ್ಮೆ ನೀವು ಬೇರೆಯವರ ಮಾತನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತೀರಿ. ಅಂತಹ ಸಂದರ್ಭದಲ್ಲಿ ನೀವು ಮೊದಲು ಅವರ ಮಾತನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ, ಬಳಿಕ ಕೆಲ ಸಮಯದ ಬಳಿಕ ಯೋಚನೆ ಮಾಡಿ ಉತ್ತರವನ್ನು ನೀಡಿ.

ಒಂದು ನಿಲುವು ತೆಗೆದುಕೊಳ್ಳಿ: ನೀವು ಬೇರೆಯವರ ದೃಷ್ಟಿಕೋನವನ್ನು ಒಪ್ಪಿಕೊಳ್ಳಬಹುದು ಅಥವಾ ನಿಮ್ಮ ದೃಷ್ಟಿಕೋನದಲ್ಲೇ ನೀವು ನಿಲ್ಲಬಹುದು, ಆದರೆ ಯಾವುದಾದರೂ ಒಂದು ನಿಲುವು ತೆಗೆದುಕೊಳ್ಳುವುದು ಮುಖ್ಯ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?