AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿಯಾಗಿಲ್ಲವೇ?; ಇಲ್ಲಿವೆ 5 ಕಾರಣಗಳು

ಮದುವೆ ಎರಡು ಜೀವಗಳನ್ನು, ಎರಡು ಕುಟುಂಬಗಳನ್ನು ಬೆಸೆಯುವ ಪವಿತ್ರವಾದ ಬಂಧ. ಆದರೆ, ಮದುವೆಯಾಗಿ 1 ವರ್ಷವಾಗುವುದರೊಳಗೆ ಪರಸ್ಪರರ ನಡುವಿನ ಆಕರ್ಷಣೆ ಕಡಿಮೆಯಾಗಿ, ಅವರ ಸಂಬಂಧವೂ ಹಳಸಲಾರಂಭಿಸುವ ಉದಾಹರಣೆಗಳು ಸಾಕಷ್ಟಿವೆ. ಇದಕ್ಕೆ ಮುಖ್ಯ ಕಾರಣಗಳು ಇಲ್ಲಿವೆ.

ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿಯಾಗಿಲ್ಲವೇ?; ಇಲ್ಲಿವೆ 5 ಕಾರಣಗಳು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Apr 13, 2024 | 12:23 PM

Share

ಸಾಮಾನ್ಯವಾಗಿ ಕೆಲವರು ದಾಂಪತ್ಯದಲ್ಲಿ ನಾವು ಸಂತೋಷವಾಗಿಲ್ಲ ಎಂದು ಭಾವಿಸುತ್ತಾರೆ. ಒಬ್ಬರ ಬಗ್ಗೆ ಇನ್ನೊಬ್ಬರು ಜಡ್ಜ್​ಮೆಂಟಲ್ ಆಗಿರುವುದು, ಒಬ್ಬರ ತಪ್ಪುಗಳನ್ನು ಮತ್ತೊಬ್ಬರು ಎತ್ತಿ ತೋರಿಸುವುದು ಹೀಗೆ ಅದಕ್ಕೆ ಕಾರಣಗಳ ಪಟ್ಟಿ ಬೆಳೆಯುತ್ತದೆ. ಕಾಲಾನಂತರದಲ್ಲಿ ಗಂಡ-ಹೆಂಡತಿ ಮಾತನಾಡಬಹುದಾದ ವಿಷಯಗಳ ಪಟ್ಟಿಯು ಅತ್ಯಂತ ಸೀಮಿತವಾಗುತ್ತದೆ. ಅವರ ಸಂಬಂಧವು ಹೆಚ್ಚು ಹೆಚ್ಚು ನೀರಸವಾಗುತ್ತದೆ. ಇಬ್ಬರಲ್ಲೂ ಅತೃಪ್ತಿ ಹೆಚ್ಚುತ್ತದೆ.

ಮದುವೆಯಾದ ಬಳಿಕ ಸಂತೋಷವನ್ನು ಕಳೆದುಕೊಳ್ಳಲು ಕಾರಣವಾಗುವ 5 ವಿಷಯಗಳಿವು…

1. ನಾವು ಸಂತೋಷವನ್ನು ಹುಡುಕುತ್ತಿರುವಾಗ, ನಮ್ಮ ದಾರಿಯಲ್ಲಿ ಬರುವ ಎಲ್ಲದರ ಬಗ್ಗೆ ನಾವು ಅತೃಪ್ತಿ ಅನುಭವಿಸಬಹುದು. ಅದರ ಬದಲಾಗಿ, ನಾವು ಒಟ್ಟಿಗೆ ಸಂತೋಷದ ನೆನಪುಗಳನ್ನು ರಚಿಸುವತ್ತ ಗಮನಹರಿಸಬೇಕು.

ಇದನ್ನೂ ಓದಿ: ನೀವು ನಿಮ್ಮ ಸಂಬಂಧದಲ್ಲಿ ಎಂದಿಗೂ ಈ ತಪ್ಪು ಮಾಡದಿರಿ

2. ನಮ್ಮ ಸಂಗಾತಿಯು ಬಯಸಿದ ರೀತಿಯಲ್ಲಿ ನಾವು ಮಾತನಾಡಬಾರದು ಅಥವಾ ವರ್ತಿಸಬಾರದು. ಬದಲಾಗಿ, ನಾವು ನಮ್ಮ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಬೇಕು ಮತ್ತು ನಮ್ಮೊಂದಿಗೆ ಪ್ರಾಮಾಣಿಕವಾಗಿರಬೇಕು ಎಂಬ ಭಾವನೆ.

3. ನಾವು ಕೆಲವು ಬಾರಿ ಕೀಳರಿಮೆಯನ್ನು ಅನುಭವಿಸುತ್ತೇವೆ. ಅಂತಹ ಸಂದರ್ಭಗಳಲ್ಲಿ ನಾವು ಅದರ ಬಗ್ಗೆ ನಮ್ಮ ಸಂಗಾತಿಯೊಂದಿಗೆ ಮಾತನಾಡಬೇಕು ಮತ್ತು ಸಂಬಂಧದಲ್ಲಿ ಅಗತ್ಯವಾದ ಆರೋಗ್ಯಕರ ಬದಲಾವಣೆಗಳನ್ನು ತರಬೇಕು.

ಇದನ್ನೂ ಓದಿ: Snoring: ಸಂಗಾತಿಯ ಗೊರಕೆಯಿಂದ ನಿದ್ರೆ ಮಾಡಲು ಆಗುತ್ತಿಲ್ಲವೇ? ಹೀಗೆ ಮಾಡಿ

4. ನಮ್ಮ ಸಂಗಾತಿಯು ಹೇಗಿದ್ದಾರೆಂದು ನಿರ್ಣಯಿಸುವ ಬದಲು, ನಾವು ಅವರನ್ನು ಅಧ್ಯಯನ ಮಾಡಲು ಪ್ರಯತ್ನಿಸಬೇಕು. ನಮ್ಮ ದಾಂಪತ್ಯ ಹಳಿ ತಪ್ಪಲು ಆಧಾರವಾಗಿರುವ ಕಾರಣಗಳನ್ನು ಕಂಡುಹಿಡಿಯಬೇಕು.

5. ಹಳೆಯ ಘಟನೆಗಳನ್ನು ಕೆದಕುತ್ತಾ, ಹೀಯಾಳಿಸುತ್ತಾ ಇರಬಾರದು. ಹಳೆಯದನ್ನು ಅಲ್ಲಿಗೇ ಬಿಟ್ಟು ಮುಂದಿನ ಬದಲಾವಣೆಯನ್ನು ಒಪ್ಪಿಕೊಳ್ಳಬೇಕು.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ