AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationships: ನಿಮ್ಮ ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ತಿಳಿದಿದೆಯೇ?

50 ವರ್ಷಗಳ ಕಾಲ ದಂಪತಿಗಳನ್ನು ಅಧ್ಯಯನ ಮಾಡಿದ ಸಂಶೋಧಕರು ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ಕಂಡುಹಿಡಿದ್ದಾರೆ.

Relationships: ನಿಮ್ಮ ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ತಿಳಿದಿದೆಯೇ?
Follow us
ಅಕ್ಷತಾ ವರ್ಕಾಡಿ
|

Updated on:Mar 07, 2023 | 2:17 PM

ಸುಮಾರು 50 ವರ್ಷಗಳಲ್ಲಿ 40,000 ದಂಪತಿಗಳನ್ನು ತಮ್ಮ ಅಧ್ಯಯನದ ಒಂದು ಭಾಗವಾಗಿರಿಸಿದ ಮನಶ್ಶಾಸ್ತ್ರಜ್ಞರಾದ ಡಾ. ಜಾನ್ ಗಾಟ್ಮನ್ ಅವರು ಅಧ್ಯಯನದ ಆಧಾರದ ಮೇಲೆ ಸಂಬಂಧಗಳಲ್ಲಿನ ಕಳಪೆ ಮಾತುಕತೆಗಳಿಂದ ಸಂಬಂಧಗಳು ಬಿರುಕು ಬಿಡುತ್ತದೆ ಎಂದು ಕಂಡು ಕೊಂಡಿದ್ದಾರೆ. 50 ವರ್ಷಗಳ ಕಾಲ ದಂಪತಿಗಳನ್ನು ಅಧ್ಯಯನ ಮಾಡಿದ ಸಂಶೋಧಕರು ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ಕಂಡುಹಿಡಿದ್ದಾರೆ. ಅವುಗಳು ಈ ಕೆಳಗಿನಂತಿವೆ:

ತಿರಸ್ಕಾರ:

ನಿಮ್ಮ ಸಂಗಾತಿಯನ್ನು ಸದಾ ಗೌರವದಿಂದ ಕಾಣುವುದು ನಿಮ್ಮ ಆದ್ಯ ಕರ್ತವ್ಯವಾಗಿದೆ. ನಿಮ್ಮಿಬ್ಬರ ನಡುವೆ ತಿರಸ್ಕಾರ ಭಾವನೆ ಹೆಚ್ಚಾಗುತ್ತಾ ಹೋದ ಹಾಗೆ ಸಂಬಂಧಗಳು ಬಿರುಕು ಬಿಡಲು ಕಾರಣವಾಗುತ್ತದೆ ಡಾ. ಗಾಟ್ಮನ್ ಹೇಳುತ್ತಾರೆ.

ತಿರಸ್ಕಾರವು ಸಂಬಂಧಗಳನ್ನು ಹೇಗೆ ನಾಶಪಡಿಸುತ್ತದೆ?

ನೀವು ನಿಮ್ಮ ಸಂಗಾತಿ ಯಾವುದೇ ಆಕ್ಷಾಂಶೆಗಳನ್ನು ನೆರವೇರಿಸುವಲ್ಲಿ ಸದಾ ಬೆಂಬಲವಾಗಿ ಇರಬೇಕು. ಯಾಕೆಂದರೆ ಅವರಿಗೆ ನಿಮ್ಮ ಬೆಂಬಲವು ಗುರಿಯೆಡೆಗೆ ಮುನ್ನುಗ್ಗಲು ಸದಾ ಬೆನ್ನೆಲುಬಾಗಿರುತ್ತದೆ. ನೀವು ಪ್ರತಿಬಾರೀ ತಿರಸ್ಕಾರ ತೋರಿದರೆ ನಿಮ್ಮ ಸಂಬಂಧದಲ್ಲಿ ನಿಮ್ಮ ಸಂಗಾತಿ ದೂರವಾಗಲು ಬಯಸುತ್ತಾರೆ. ತಮ್ಮ ಸಂವಹನದಲ್ಲಿ ತಿರಸ್ಕಾರವನ್ನು ಬಳಸುವ ವ್ಯಕ್ತಿಗಳು ಕ್ಯಾನ್ಸರ್, ಹೃದ್ರೋಗ, ಮತ್ತು ಶೀತಗಳು ಅಥವಾ ಜ್ವರದಂತಹ ಇತರ ಕಾಯಿಲೆಗಳನ್ನು ಒಳಗೊಂಡಂತೆ ಹೆಚ್ಚಿನ ಪ್ರಮಾಣದ ರೋಗಗಳನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತೋರಿಸಿದೆ .

ಇದನ್ನು ಓದಿ: ಸಂಗಾತಿಯು ನಿಮ್ಮ ಜೀವನದ ಮೇಲೆ ಪ್ರಭಾವ ಬೀರುವ ಕೆಲವೊಂದು ಅಂಶಗಳು ಯಾವುವು?

ನಿಮ್ಮ ಸಂಬಂಧದಲ್ಲಿ ತಿರಸ್ಕಾರವನ್ನು ತೊಡೆದುಹಾಕುವುದು ಹೇಗೆ?

ನಕಾರಾತ್ಮಕ ಭಾವನೆಗಳನ್ನು ಗುರುತಿಸಿ : ನಿಮ್ಮಿಬರ ನಡುವಿನ ಮಾತುಕತೆ ಸರಿಯಾಗಿ ಇಲ್ಲದಿದ್ದಾಗ ಅಲ್ಲಿ ಬಿನ್ನಾಭಿಪ್ರಾಯಗಳು, ನಕಾರಾತ್ಮಕ ಭಾವನೆಗಳು ಹುಟ್ಟಿಕೊಳ್ಳಲು ಕಾರಣವಾಗುತ್ತದೆ. ಆದ್ದರಿಂದ ನಿಮಗೆ ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಏನಾದರೂ ಸಮಸ್ಯೆಗಳು ಕಂಡು ಬಂದರೆ ಮುಕ್ತವಾಗಿ ಮಾತನಾಡಿ ಬಗೆಹರಿಸಿಕೊಳ್ಳಿ. ಮುಕ್ತ ಮಾತುಕತೆಯಿಂದ ನಿಮ್ಮ ಸಂಗಾತಿಗೆ ಸಮಸ್ಯೆ ಏನು ಎಂಬುದನ್ನು ತಿಳಿದುಕೊಳ್ಳು ಸಾಧ್ಯವಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:17 pm, Tue, 7 March 23

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್