AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationships: ನಿಮ್ಮ ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ತಿಳಿದಿದೆಯೇ?

50 ವರ್ಷಗಳ ಕಾಲ ದಂಪತಿಗಳನ್ನು ಅಧ್ಯಯನ ಮಾಡಿದ ಸಂಶೋಧಕರು ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ಕಂಡುಹಿಡಿದ್ದಾರೆ.

Relationships: ನಿಮ್ಮ ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ತಿಳಿದಿದೆಯೇ?
ಅಕ್ಷತಾ ವರ್ಕಾಡಿ
|

Updated on:Mar 07, 2023 | 2:17 PM

Share

ಸುಮಾರು 50 ವರ್ಷಗಳಲ್ಲಿ 40,000 ದಂಪತಿಗಳನ್ನು ತಮ್ಮ ಅಧ್ಯಯನದ ಒಂದು ಭಾಗವಾಗಿರಿಸಿದ ಮನಶ್ಶಾಸ್ತ್ರಜ್ಞರಾದ ಡಾ. ಜಾನ್ ಗಾಟ್ಮನ್ ಅವರು ಅಧ್ಯಯನದ ಆಧಾರದ ಮೇಲೆ ಸಂಬಂಧಗಳಲ್ಲಿನ ಕಳಪೆ ಮಾತುಕತೆಗಳಿಂದ ಸಂಬಂಧಗಳು ಬಿರುಕು ಬಿಡುತ್ತದೆ ಎಂದು ಕಂಡು ಕೊಂಡಿದ್ದಾರೆ. 50 ವರ್ಷಗಳ ಕಾಲ ದಂಪತಿಗಳನ್ನು ಅಧ್ಯಯನ ಮಾಡಿದ ಸಂಶೋಧಕರು ಸಂಬಂಧದಲ್ಲಿ ಬಿರುಕು, ಪದೇ ಪದೇ ಭಿನ್ನಾಭಿಪ್ರಾಯ ಬರಲು ಕಾರಣವೆನೆಂದು ಕಂಡುಹಿಡಿದ್ದಾರೆ. ಅವುಗಳು ಈ ಕೆಳಗಿನಂತಿವೆ:

ತಿರಸ್ಕಾರ:

ನಿಮ್ಮ ಸಂಗಾತಿಯನ್ನು ಸದಾ ಗೌರವದಿಂದ ಕಾಣುವುದು ನಿಮ್ಮ ಆದ್ಯ ಕರ್ತವ್ಯವಾಗಿದೆ. ನಿಮ್ಮಿಬ್ಬರ ನಡುವೆ ತಿರಸ್ಕಾರ ಭಾವನೆ ಹೆಚ್ಚಾಗುತ್ತಾ ಹೋದ ಹಾಗೆ ಸಂಬಂಧಗಳು ಬಿರುಕು ಬಿಡಲು ಕಾರಣವಾಗುತ್ತದೆ ಡಾ. ಗಾಟ್ಮನ್ ಹೇಳುತ್ತಾರೆ.

ತಿರಸ್ಕಾರವು ಸಂಬಂಧಗಳನ್ನು ಹೇಗೆ ನಾಶಪಡಿಸುತ್ತದೆ?

ನೀವು ನಿಮ್ಮ ಸಂಗಾತಿ ಯಾವುದೇ ಆಕ್ಷಾಂಶೆಗಳನ್ನು ನೆರವೇರಿಸುವಲ್ಲಿ ಸದಾ ಬೆಂಬಲವಾಗಿ ಇರಬೇಕು. ಯಾಕೆಂದರೆ ಅವರಿಗೆ ನಿಮ್ಮ ಬೆಂಬಲವು ಗುರಿಯೆಡೆಗೆ ಮುನ್ನುಗ್ಗಲು ಸದಾ ಬೆನ್ನೆಲುಬಾಗಿರುತ್ತದೆ. ನೀವು ಪ್ರತಿಬಾರೀ ತಿರಸ್ಕಾರ ತೋರಿದರೆ ನಿಮ್ಮ ಸಂಬಂಧದಲ್ಲಿ ನಿಮ್ಮ ಸಂಗಾತಿ ದೂರವಾಗಲು ಬಯಸುತ್ತಾರೆ. ತಮ್ಮ ಸಂವಹನದಲ್ಲಿ ತಿರಸ್ಕಾರವನ್ನು ಬಳಸುವ ವ್ಯಕ್ತಿಗಳು ಕ್ಯಾನ್ಸರ್, ಹೃದ್ರೋಗ, ಮತ್ತು ಶೀತಗಳು ಅಥವಾ ಜ್ವರದಂತಹ ಇತರ ಕಾಯಿಲೆಗಳನ್ನು ಒಳಗೊಂಡಂತೆ ಹೆಚ್ಚಿನ ಪ್ರಮಾಣದ ರೋಗಗಳನ್ನು ಹೊಂದಿರುತ್ತಾರೆ ಎಂದು ಸಂಶೋಧನೆ ತೋರಿಸಿದೆ .

ಇದನ್ನು ಓದಿ: ಸಂಗಾತಿಯು ನಿಮ್ಮ ಜೀವನದ ಮೇಲೆ ಪ್ರಭಾವ ಬೀರುವ ಕೆಲವೊಂದು ಅಂಶಗಳು ಯಾವುವು?

ನಿಮ್ಮ ಸಂಬಂಧದಲ್ಲಿ ತಿರಸ್ಕಾರವನ್ನು ತೊಡೆದುಹಾಕುವುದು ಹೇಗೆ?

ನಕಾರಾತ್ಮಕ ಭಾವನೆಗಳನ್ನು ಗುರುತಿಸಿ : ನಿಮ್ಮಿಬರ ನಡುವಿನ ಮಾತುಕತೆ ಸರಿಯಾಗಿ ಇಲ್ಲದಿದ್ದಾಗ ಅಲ್ಲಿ ಬಿನ್ನಾಭಿಪ್ರಾಯಗಳು, ನಕಾರಾತ್ಮಕ ಭಾವನೆಗಳು ಹುಟ್ಟಿಕೊಳ್ಳಲು ಕಾರಣವಾಗುತ್ತದೆ. ಆದ್ದರಿಂದ ನಿಮಗೆ ನಿಮ್ಮಿಬ್ಬರ ನಡುವಿನ ಸಂಬಂಧದಲ್ಲಿ ಏನಾದರೂ ಸಮಸ್ಯೆಗಳು ಕಂಡು ಬಂದರೆ ಮುಕ್ತವಾಗಿ ಮಾತನಾಡಿ ಬಗೆಹರಿಸಿಕೊಳ್ಳಿ. ಮುಕ್ತ ಮಾತುಕತೆಯಿಂದ ನಿಮ್ಮ ಸಂಗಾತಿಗೆ ಸಮಸ್ಯೆ ಏನು ಎಂಬುದನ್ನು ತಿಳಿದುಕೊಳ್ಳು ಸಾಧ್ಯವಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:17 pm, Tue, 7 March 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ