AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಕ್ಷಮಿಸಿ ಎಂದು ಕೇಳುವುದು ಸಣ್ಣ ವಿಷಯವೇ ಆಗಿದ್ದರೂ, ನಿಮಗೆ ಸ್ವಾಭಿಮಾನ ಅಡ್ಡಬರುತ್ತದೆ. ಆದರೆ ಕೆಲವೊಮ್ಮೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆನ್ನುವ ಮನಸ್ಸು ನಿಮಗಿದ್ದರೆ ನೀವು ತಪ್ಪು ಮಾಡಿರದಿದ್ದರೂ ಕೆಲವೊಮ್ಮೆ ಅನಿವಾರ್ಯವಾಗಿ ನೀವೇ ಒಂದು ಹೆಜ್ಜೆ ಮುಂದೆ ಇಟ್ಟು ತಪ್ಪಾಯ್ತು ಎಂದು ಕೇಳಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳಬೇಕಾಗುತ್ತದೆ.

Relationship Tips: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ
Relationship
TV9 Web
| Edited By: |

Updated on: Dec 10, 2022 | 9:00 AM

Share

ಕ್ಷಮಿಸಿ ಎಂದು ಕೇಳುವುದು ಸಣ್ಣ ವಿಷಯವೇ ಆಗಿದ್ದರೂ, ನಿಮಗೆ ಸ್ವಾಭಿಮಾನ ಅಡ್ಡಬರುತ್ತದೆ. ಆದರೆ ಕೆಲವೊಮ್ಮೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆನ್ನುವ ಮನಸ್ಸು ನಿಮಗಿದ್ದರೆ ನೀವು ತಪ್ಪು ಮಾಡಿರದಿದ್ದರೂ ಕೆಲವೊಮ್ಮೆ ಅನಿವಾರ್ಯವಾಗಿ ನೀವೇ ಒಂದು ಹೆಜ್ಜೆ ಮುಂದೆ ಇಟ್ಟು ತಪ್ಪಾಯ್ತು ಎಂದು ಕೇಳಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳಬೇಕಾಗುತ್ತದೆ.

ನೀವು ನಿಮ್ಮ ಸಂಗಾತಿಗೆ ಕ್ಷಮೆ ಕೇಳುತ್ತಿದ್ದರೆ, ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೌದು, ಹಾಗೆ ಮಡುವುದರಿಂದ ಸುಧಾರಿಸುವ ಬದಲು ನಿಮ್ಮ ನಡುವಿನ ಸಂಬಂಧವನ್ನು ಮುರಿಯಬಹುದು.

ಅಂತಹ ಪರಿಸ್ಥಿತಿಯಲ್ಲಿ, ಸಂಗಾತಿ ಬಳಿ ಕ್ಷಮೆಯಾಚಿಸುವಾಗ ಏನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ನಾವಿಲ್ಲಿ ತಿಳಿಸುತ್ತಿದ್ದೇವೆ. ಕ್ಷಮೆ ಕೇಳುವಾಗ ಈ ತಪ್ಪುಗಳನ್ನು ಮಾಡಬೇಡಿ.

ಮತ್ತಷ್ಟು ಓದಿ:Relationship: ಸಂಬಂಧಗಳು ಉತ್ತಮವಾಗಿರಬೇಕೆಂದರೆ ನಿಮ್ಮ ನಡವಳಿಕೆ ಹೇಗಿರಬೇಕು?

ಅತಿಯಾಗಿ ಕ್ಷಮೆ ಕೇಳುವುದು ನಿಮ್ಮ ತಪ್ಪುಗಳನ್ನು ನೀವು ಒಪ್ಪಿಕೊಂಡಿದ್ದರೆ ಮತ್ತು ಕ್ಷಮಿಸಿ ಮತ್ತು ನಿಮ್ಮ ಸಂಗಾತಿ ಹಾಗೆ ಮಾಡಿದ್ದನ್ನು ಕ್ಷಮಿಸಿದರೆ, ಅದು ಪರವಾಗಿಲ್ಲ, ಆದರೆ ನೀವು ಯಾವಾಗಲೂ ಆ ತಪ್ಪುಗಳ ಬಗ್ಗೆ ಮಾತನಾಡುತ್ತಿದ್ದರೆ. ನೀವು ನಿಮ್ಮ ಸಂಗಾತಿಗೆ ಮತ್ತೆ ಮತ್ತೆ ಕ್ಷಮೆ ಕೇಳುವ ತಪ್ಪನ್ನು ಮಾಡಬೇಡಿ. ಏಕೆಂದರೆ ಮತ್ತೆ ಮತ್ತೆ ಕ್ಷಮೆ ಕೇಳುವ ಮೂಲಕ ಸಂಗಾತಿಗೆ ನೀವು ಮಾಡಿರುವ ತಪ್ಪನ್ನು ಮತ್ತೆ ಮತ್ತೆ ನೆನಪು ಮಾಡುತ್ತಿದ್ದೀರಿ ಎಂದರ್ಥ.

ಕ್ಷಮೆ ಕೇಳುವಾಗ ಜಗಳವಾಡುವುದು ನೀವು ನಿಜವಾಗಿಯೂ ಯಾರ ಬಳಿಯಾದರೂ ಕ್ಷಮೆ ಕೇಳುತ್ತಿದ್ದರೆ, ನಿಮ್ಮ ಭಾವನೆಗಳನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟುಕೊಂಡು ಮೌನವಾಗಿ ಕ್ಷಮೆಯಾಚಿಸುವುದು ಬಹಳ ಮುಖ್ಯ. ಮತ್ತೊಂದೆಡೆ, ನೀವು ಜೋರಾಗಿ ಮಾತನಾಡುವ ಮೂಲಕ ಅಥವಾ ಕೋಪದಲ್ಲಿ ಕ್ಷಮೆಯಾಚಿಸಿದರೆ, ನಿಮ್ಮ ಸಂಬಂಧವನ್ನು ಸುಧಾರಿಸುವ ಬದಲು, ಅದನ್ನು ಇನ್ನಷ್ಟು ಹಾಳುಮಾಡುವ ಕೆಲಸ ಮಾಡಿದಂತಾಗುತ್ತದೆ.

ಅದೇ ತಪ್ಪುಗಳನ್ನು ಮತ್ತೆ ಪುನರಾವರ್ತಿಸುವುದು ನೀವು ತಪ್ಪು ಮಾಡಿ ಕ್ಷಮೆ ಯಾಚಿಸಿದ ಬಳಿಕ ಮತ್ತದೇ ತಪ್ಪನ್ನು ನೀವು ಮಾಡಿದರೆ, ಅದು ನಿಮ್ಮ ಸಂಗಾತಿಗೆ ನೋವುಂಟು ಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್, ಮಂತ್ರಿ ಕಥೆ ಏನು?
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು