AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ

ಕ್ಷಮಿಸಿ ಎಂದು ಕೇಳುವುದು ಸಣ್ಣ ವಿಷಯವೇ ಆಗಿದ್ದರೂ, ನಿಮಗೆ ಸ್ವಾಭಿಮಾನ ಅಡ್ಡಬರುತ್ತದೆ. ಆದರೆ ಕೆಲವೊಮ್ಮೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆನ್ನುವ ಮನಸ್ಸು ನಿಮಗಿದ್ದರೆ ನೀವು ತಪ್ಪು ಮಾಡಿರದಿದ್ದರೂ ಕೆಲವೊಮ್ಮೆ ಅನಿವಾರ್ಯವಾಗಿ ನೀವೇ ಒಂದು ಹೆಜ್ಜೆ ಮುಂದೆ ಇಟ್ಟು ತಪ್ಪಾಯ್ತು ಎಂದು ಕೇಳಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳಬೇಕಾಗುತ್ತದೆ.

Relationship Tips: ನಿಮ್ಮ ಸಂಗಾತಿಯ ಬಳಿ ಕ್ಷಮೆ ಕೇಳುವಾಗ, ಈ ತಪ್ಪುಗಳನ್ನು ಮಾಡಬೇಡಿ
Relationship
Follow us
TV9 Web
| Updated By: ನಯನಾ ರಾಜೀವ್

Updated on: Dec 10, 2022 | 9:00 AM

ಕ್ಷಮಿಸಿ ಎಂದು ಕೇಳುವುದು ಸಣ್ಣ ವಿಷಯವೇ ಆಗಿದ್ದರೂ, ನಿಮಗೆ ಸ್ವಾಭಿಮಾನ ಅಡ್ಡಬರುತ್ತದೆ. ಆದರೆ ಕೆಲವೊಮ್ಮೆ ನಿಮ್ಮ ಸಂಬಂಧವನ್ನು ಉಳಿಸಿಕೊಳ್ಳಬೇಕೆನ್ನುವ ಮನಸ್ಸು ನಿಮಗಿದ್ದರೆ ನೀವು ತಪ್ಪು ಮಾಡಿರದಿದ್ದರೂ ಕೆಲವೊಮ್ಮೆ ಅನಿವಾರ್ಯವಾಗಿ ನೀವೇ ಒಂದು ಹೆಜ್ಜೆ ಮುಂದೆ ಇಟ್ಟು ತಪ್ಪಾಯ್ತು ಎಂದು ಕೇಳಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳಬೇಕಾಗುತ್ತದೆ.

ನೀವು ನಿಮ್ಮ ಸಂಗಾತಿಗೆ ಕ್ಷಮೆ ಕೇಳುತ್ತಿದ್ದರೆ, ನೀವು ಕೆಲವು ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಹೌದು, ಹಾಗೆ ಮಡುವುದರಿಂದ ಸುಧಾರಿಸುವ ಬದಲು ನಿಮ್ಮ ನಡುವಿನ ಸಂಬಂಧವನ್ನು ಮುರಿಯಬಹುದು.

ಅಂತಹ ಪರಿಸ್ಥಿತಿಯಲ್ಲಿ, ಸಂಗಾತಿ ಬಳಿ ಕ್ಷಮೆಯಾಚಿಸುವಾಗ ಏನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂಬುದನ್ನು ನಾವಿಲ್ಲಿ ತಿಳಿಸುತ್ತಿದ್ದೇವೆ. ಕ್ಷಮೆ ಕೇಳುವಾಗ ಈ ತಪ್ಪುಗಳನ್ನು ಮಾಡಬೇಡಿ.

ಮತ್ತಷ್ಟು ಓದಿ:Relationship: ಸಂಬಂಧಗಳು ಉತ್ತಮವಾಗಿರಬೇಕೆಂದರೆ ನಿಮ್ಮ ನಡವಳಿಕೆ ಹೇಗಿರಬೇಕು?

ಅತಿಯಾಗಿ ಕ್ಷಮೆ ಕೇಳುವುದು ನಿಮ್ಮ ತಪ್ಪುಗಳನ್ನು ನೀವು ಒಪ್ಪಿಕೊಂಡಿದ್ದರೆ ಮತ್ತು ಕ್ಷಮಿಸಿ ಮತ್ತು ನಿಮ್ಮ ಸಂಗಾತಿ ಹಾಗೆ ಮಾಡಿದ್ದನ್ನು ಕ್ಷಮಿಸಿದರೆ, ಅದು ಪರವಾಗಿಲ್ಲ, ಆದರೆ ನೀವು ಯಾವಾಗಲೂ ಆ ತಪ್ಪುಗಳ ಬಗ್ಗೆ ಮಾತನಾಡುತ್ತಿದ್ದರೆ. ನೀವು ನಿಮ್ಮ ಸಂಗಾತಿಗೆ ಮತ್ತೆ ಮತ್ತೆ ಕ್ಷಮೆ ಕೇಳುವ ತಪ್ಪನ್ನು ಮಾಡಬೇಡಿ. ಏಕೆಂದರೆ ಮತ್ತೆ ಮತ್ತೆ ಕ್ಷಮೆ ಕೇಳುವ ಮೂಲಕ ಸಂಗಾತಿಗೆ ನೀವು ಮಾಡಿರುವ ತಪ್ಪನ್ನು ಮತ್ತೆ ಮತ್ತೆ ನೆನಪು ಮಾಡುತ್ತಿದ್ದೀರಿ ಎಂದರ್ಥ.

ಕ್ಷಮೆ ಕೇಳುವಾಗ ಜಗಳವಾಡುವುದು ನೀವು ನಿಜವಾಗಿಯೂ ಯಾರ ಬಳಿಯಾದರೂ ಕ್ಷಮೆ ಕೇಳುತ್ತಿದ್ದರೆ, ನಿಮ್ಮ ಭಾವನೆಗಳನ್ನು ಸರಿಯಾದ ದಿಕ್ಕಿನಲ್ಲಿ ಇಟ್ಟುಕೊಂಡು ಮೌನವಾಗಿ ಕ್ಷಮೆಯಾಚಿಸುವುದು ಬಹಳ ಮುಖ್ಯ. ಮತ್ತೊಂದೆಡೆ, ನೀವು ಜೋರಾಗಿ ಮಾತನಾಡುವ ಮೂಲಕ ಅಥವಾ ಕೋಪದಲ್ಲಿ ಕ್ಷಮೆಯಾಚಿಸಿದರೆ, ನಿಮ್ಮ ಸಂಬಂಧವನ್ನು ಸುಧಾರಿಸುವ ಬದಲು, ಅದನ್ನು ಇನ್ನಷ್ಟು ಹಾಳುಮಾಡುವ ಕೆಲಸ ಮಾಡಿದಂತಾಗುತ್ತದೆ.

ಅದೇ ತಪ್ಪುಗಳನ್ನು ಮತ್ತೆ ಪುನರಾವರ್ತಿಸುವುದು ನೀವು ತಪ್ಪು ಮಾಡಿ ಕ್ಷಮೆ ಯಾಚಿಸಿದ ಬಳಿಕ ಮತ್ತದೇ ತಪ್ಪನ್ನು ನೀವು ಮಾಡಿದರೆ, ಅದು ನಿಮ್ಮ ಸಂಗಾತಿಗೆ ನೋವುಂಟು ಮಾಡಬಹುದು.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ