AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!
Stress
TV9 Web
| Edited By: |

Updated on:Aug 03, 2022 | 1:00 PM

Share

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಜಾರ್ಜಿಯಾ ವಿಶ್ವವಿದ್ಯಾನಿಲಯದ ಯೂತ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಇತ್ತೀಚಿನ ಸಂಶೋಧನೆಯ ಪ್ರಕಾರ, ಒತ್ತಡವೆಂಬುದು ತೂಗುಗತ್ತಿಯಂತೆ ತಲೆಯ ಮೇಲೆ ನೇತಾಡುವಂತೆ ಭಾಸವಾಗುತ್ತಿದ್ದರೂ ಮೆದುಳಿನ ಕಾರ್ಯವನ್ನು ಸುಗಮವಾಗಿಸುವ ಶಕ್ತಿ ಇದೆ ಎಂದು ಹೇಳಿದೆ.

ಕಡಿಮೆ ಮತ್ತು ಮಧ್ಯಮ ಮಟ್ಟದ ಒತ್ತಡವು ವ್ಯಕ್ತಿಗಳಿಗೆ ಸ್ಥಿತಿಸ್ಥಾಪಕತ್ವವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಒತ್ತಡವು ಭವಿಷ್ಯದ ಪ್ರತಿಕೂಲ ಪರಿಣಾಮದ ವಿರುದ್ಧ ಲಸಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀವು ಸಾಮಾನ್ಯವಾಗಿ ಒತ್ತಡವಿರುವಂತಹ ಕಡೆಯೇ ಕೆಲಸ ಮಾಡುತ್ತಿರುತ್ತೀರ, ನಿಮ್ಮ ಒತ್ತಡವು ನೀವು ಉತ್ತಮವಾಗಿ ಕೆಲಸ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಒತ್ತಡವು ನೀವು ಪರೀಕ್ಷೆಯನ್ನು ಬರೆಯುತ್ತಿರುವಾಗ, ಯಾವುದೋ ಇಂಟರ್​ವ್ಯೂಗೆ ತೆರಳುವಾಗ, ಇಂತಿಷ್ಟೇ ಸಮಯದಲ್ಲಿ ಈ ಕೆಲಸ ಮುಗಿಯಬೇಕು ಎಂದಾದಾಗ, ದೊಡ್ಡ ಮೀಟಿಂಗ್ ಅಟೆಂಡ್ ಮಾಡುವಾಗ ಉಂಟಾಗುತ್ತದೆ.

ಒತ್ತಡ ಹಾಗೂ ಅಧಿಕ ಒತ್ತಡದ ನಡುವೆ ತೆಳ್ಳನೆಯ ಒಂದು ಗೆರೆ ಇದೆ ಅಷ್ಟೇ, ಒಳ್ಳೆಯ ಒತ್ತಡವು ಮುಂದೊಂದು ದಿನ ನೀವು ಖಿನ್ನತೆ, ಆತಂಕಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ.

ಒತ್ತಡದ ಲಕ್ಷಣಗಳು ಉದ್ವೇಗ ಹಸಿವಾಗದೇ ಇರುವುದು ತೂಕ ಹೆಚ್ಚಾಗುವುದು ಅಥವಾ ನಷ್ಟ ನಿದ್ರೆ ಸಮಸ್ಯೆಗಳು ತಲೆನೋವು, ಬೆನ್ನು ನೋವು, ಹೊಟ್ಟೆ ಸಮಸ್ಯೆಗಳು ಒಬ್ಬರ ಭಾವನೆಗಳನ್ನು ಕಡೆಗಣಿಸುವುದು ಶಕ್ತಿಯಿಲ್ಲದ ಭಾವನೆ ಕೋಪ ದುಃಖ ಅಥವಾ ಅಳುವುದು ಚಿಂತೆ

Published On - 12:59 pm, Wed, 3 August 22

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್