AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!
Stress
TV9 Web
| Updated By: ನಯನಾ ರಾಜೀವ್|

Updated on:Aug 03, 2022 | 1:00 PM

Share

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಜಾರ್ಜಿಯಾ ವಿಶ್ವವಿದ್ಯಾನಿಲಯದ ಯೂತ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಇತ್ತೀಚಿನ ಸಂಶೋಧನೆಯ ಪ್ರಕಾರ, ಒತ್ತಡವೆಂಬುದು ತೂಗುಗತ್ತಿಯಂತೆ ತಲೆಯ ಮೇಲೆ ನೇತಾಡುವಂತೆ ಭಾಸವಾಗುತ್ತಿದ್ದರೂ ಮೆದುಳಿನ ಕಾರ್ಯವನ್ನು ಸುಗಮವಾಗಿಸುವ ಶಕ್ತಿ ಇದೆ ಎಂದು ಹೇಳಿದೆ.

ಕಡಿಮೆ ಮತ್ತು ಮಧ್ಯಮ ಮಟ್ಟದ ಒತ್ತಡವು ವ್ಯಕ್ತಿಗಳಿಗೆ ಸ್ಥಿತಿಸ್ಥಾಪಕತ್ವವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಒತ್ತಡವು ಭವಿಷ್ಯದ ಪ್ರತಿಕೂಲ ಪರಿಣಾಮದ ವಿರುದ್ಧ ಲಸಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀವು ಸಾಮಾನ್ಯವಾಗಿ ಒತ್ತಡವಿರುವಂತಹ ಕಡೆಯೇ ಕೆಲಸ ಮಾಡುತ್ತಿರುತ್ತೀರ, ನಿಮ್ಮ ಒತ್ತಡವು ನೀವು ಉತ್ತಮವಾಗಿ ಕೆಲಸ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಒತ್ತಡವು ನೀವು ಪರೀಕ್ಷೆಯನ್ನು ಬರೆಯುತ್ತಿರುವಾಗ, ಯಾವುದೋ ಇಂಟರ್​ವ್ಯೂಗೆ ತೆರಳುವಾಗ, ಇಂತಿಷ್ಟೇ ಸಮಯದಲ್ಲಿ ಈ ಕೆಲಸ ಮುಗಿಯಬೇಕು ಎಂದಾದಾಗ, ದೊಡ್ಡ ಮೀಟಿಂಗ್ ಅಟೆಂಡ್ ಮಾಡುವಾಗ ಉಂಟಾಗುತ್ತದೆ.

ಒತ್ತಡ ಹಾಗೂ ಅಧಿಕ ಒತ್ತಡದ ನಡುವೆ ತೆಳ್ಳನೆಯ ಒಂದು ಗೆರೆ ಇದೆ ಅಷ್ಟೇ, ಒಳ್ಳೆಯ ಒತ್ತಡವು ಮುಂದೊಂದು ದಿನ ನೀವು ಖಿನ್ನತೆ, ಆತಂಕಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ.

ಒತ್ತಡದ ಲಕ್ಷಣಗಳು ಉದ್ವೇಗ ಹಸಿವಾಗದೇ ಇರುವುದು ತೂಕ ಹೆಚ್ಚಾಗುವುದು ಅಥವಾ ನಷ್ಟ ನಿದ್ರೆ ಸಮಸ್ಯೆಗಳು ತಲೆನೋವು, ಬೆನ್ನು ನೋವು, ಹೊಟ್ಟೆ ಸಮಸ್ಯೆಗಳು ಒಬ್ಬರ ಭಾವನೆಗಳನ್ನು ಕಡೆಗಣಿಸುವುದು ಶಕ್ತಿಯಿಲ್ಲದ ಭಾವನೆ ಕೋಪ ದುಃಖ ಅಥವಾ ಅಳುವುದು ಚಿಂತೆ

Published On - 12:59 pm, Wed, 3 August 22

ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಸಾಂಪ್ರದಾಯಿಕ ಡ್ರೆಸ್ ತೊಟ್ಟು ಓಣಂ ಹಬ್ಬದೂಟ ಮಾಡಿದ ಮುದ್ದು ನಾಯಿ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಗಂಡನನ್ನು ನಿಮಗೆ ಒಪ್ಪಿಸಿದ್ದೇನೆ, 4 ತಿಂಗಳು ಲಾಕ್ ಮಾಡಿಕೊಳ್ಳಿ: ಹರ್ಷಿಕಾ
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ಇಂದೋರ್​​ನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಇಲಿ ಕಚ್ಚಿ 2 ಶಿಶುಗಳು ಸಾವು
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ದರ್ಶನ್ ಆ ರೀತಿ ವ್ಯಕ್ತಿ ಅಲ್ಲ, ಯಾಕೆ ಹೀಗಾಯ್ತೋ ಗೊತ್ತಿಲ್ಲ: ಎಂಡಿ ಶ್ರೀಧರ್
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಗಣೇಶ ವಿಸರ್ಜನೆ ವೇಳೆ DJ ಬಂದ್ ಮಾಡಿಸಿದ ಪೊಲೀಸರು, ಗ್ರಾಮಸ್ಥರು ಮಾಡಿದ್ದೇನು
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ ಜಾಗ ಮಾರಾಟ, ರಾಜಕಾರಣಿಗೂ ಲಾಭ: ಗೀತಾ ಬಾಲಿ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
ಅಭಿಮಾನ್ ಸ್ಟುಡಿಯೋ 10 ಎಕರೆ ಮಾರಾಟ ಆಗಿದ್ದರಲ್ಲಿ ಸರ್ಕಾರದ್ದೇ ಕೈವಾಡ: ಗೀತಾ
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
EVM ಬದಲಿಗೆ ಬ್ಯಾಲೆಟ್ ಪೇಪರ್: ಚುನಾವಣಾ ಆಯುಕ್ತರು ಹೇಳಿದ್ದೇನು?
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ರಾಜಕೀಯ ನಿವೃತ್ತಿ ಬಗ್ಗೆ ವಿ ಸೋಮಣ್ಣ ಮತ್ತೆ ಸ್ಪಷ್ಟನೆ: ಹೇಳಿದ್ದೇನು ನೋಡಿ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ
ಉಚಿತವಾಗಿ ಊಟ ವಿತರಿಸುವಾಗ ದುಡ್ಡು ಕೊಟ್ಟು ಊಟ ಪಡೆದ ಸ್ವಾಭಿಮಾನಿ ಬಾಲಕ