AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!
Stress
TV9 Web
| Edited By: |

Updated on:Aug 03, 2022 | 1:00 PM

Share

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಜಾರ್ಜಿಯಾ ವಿಶ್ವವಿದ್ಯಾನಿಲಯದ ಯೂತ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಇತ್ತೀಚಿನ ಸಂಶೋಧನೆಯ ಪ್ರಕಾರ, ಒತ್ತಡವೆಂಬುದು ತೂಗುಗತ್ತಿಯಂತೆ ತಲೆಯ ಮೇಲೆ ನೇತಾಡುವಂತೆ ಭಾಸವಾಗುತ್ತಿದ್ದರೂ ಮೆದುಳಿನ ಕಾರ್ಯವನ್ನು ಸುಗಮವಾಗಿಸುವ ಶಕ್ತಿ ಇದೆ ಎಂದು ಹೇಳಿದೆ.

ಕಡಿಮೆ ಮತ್ತು ಮಧ್ಯಮ ಮಟ್ಟದ ಒತ್ತಡವು ವ್ಯಕ್ತಿಗಳಿಗೆ ಸ್ಥಿತಿಸ್ಥಾಪಕತ್ವವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಒತ್ತಡವು ಭವಿಷ್ಯದ ಪ್ರತಿಕೂಲ ಪರಿಣಾಮದ ವಿರುದ್ಧ ಲಸಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀವು ಸಾಮಾನ್ಯವಾಗಿ ಒತ್ತಡವಿರುವಂತಹ ಕಡೆಯೇ ಕೆಲಸ ಮಾಡುತ್ತಿರುತ್ತೀರ, ನಿಮ್ಮ ಒತ್ತಡವು ನೀವು ಉತ್ತಮವಾಗಿ ಕೆಲಸ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಒತ್ತಡವು ನೀವು ಪರೀಕ್ಷೆಯನ್ನು ಬರೆಯುತ್ತಿರುವಾಗ, ಯಾವುದೋ ಇಂಟರ್​ವ್ಯೂಗೆ ತೆರಳುವಾಗ, ಇಂತಿಷ್ಟೇ ಸಮಯದಲ್ಲಿ ಈ ಕೆಲಸ ಮುಗಿಯಬೇಕು ಎಂದಾದಾಗ, ದೊಡ್ಡ ಮೀಟಿಂಗ್ ಅಟೆಂಡ್ ಮಾಡುವಾಗ ಉಂಟಾಗುತ್ತದೆ.

ಒತ್ತಡ ಹಾಗೂ ಅಧಿಕ ಒತ್ತಡದ ನಡುವೆ ತೆಳ್ಳನೆಯ ಒಂದು ಗೆರೆ ಇದೆ ಅಷ್ಟೇ, ಒಳ್ಳೆಯ ಒತ್ತಡವು ಮುಂದೊಂದು ದಿನ ನೀವು ಖಿನ್ನತೆ, ಆತಂಕಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ.

ಒತ್ತಡದ ಲಕ್ಷಣಗಳು ಉದ್ವೇಗ ಹಸಿವಾಗದೇ ಇರುವುದು ತೂಕ ಹೆಚ್ಚಾಗುವುದು ಅಥವಾ ನಷ್ಟ ನಿದ್ರೆ ಸಮಸ್ಯೆಗಳು ತಲೆನೋವು, ಬೆನ್ನು ನೋವು, ಹೊಟ್ಟೆ ಸಮಸ್ಯೆಗಳು ಒಬ್ಬರ ಭಾವನೆಗಳನ್ನು ಕಡೆಗಣಿಸುವುದು ಶಕ್ತಿಯಿಲ್ಲದ ಭಾವನೆ ಕೋಪ ದುಃಖ ಅಥವಾ ಅಳುವುದು ಚಿಂತೆ

Published On - 12:59 pm, Wed, 3 August 22

Follow Us
Web contact
Web contact

TV9 Kannada

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್