AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ.

Stress: ಮೆದುಳು ಉತ್ತಮವಾಗಿ ಕಾರ್ಯನಿರ್ವಹಿಸಲು ಒತ್ತಡವು ಕೂಡ ಒಂದು ವರವಂತೆ!
Stress
TV9 Web
| Edited By: |

Updated on:Aug 03, 2022 | 1:00 PM

Share

ಒತ್ತಡವು ಮೆದುಳು ಉತ್ತಮವಾಗಿ ಕಾರ್ಯನಿವರ್ಹಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳಿದೆ. ಜಾರ್ಜಿಯಾ ವಿಶ್ವವಿದ್ಯಾನಿಲಯದ ಯೂತ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಇತ್ತೀಚಿನ ಸಂಶೋಧನೆಯ ಪ್ರಕಾರ, ಒತ್ತಡವೆಂಬುದು ತೂಗುಗತ್ತಿಯಂತೆ ತಲೆಯ ಮೇಲೆ ನೇತಾಡುವಂತೆ ಭಾಸವಾಗುತ್ತಿದ್ದರೂ ಮೆದುಳಿನ ಕಾರ್ಯವನ್ನು ಸುಗಮವಾಗಿಸುವ ಶಕ್ತಿ ಇದೆ ಎಂದು ಹೇಳಿದೆ.

ಕಡಿಮೆ ಮತ್ತು ಮಧ್ಯಮ ಮಟ್ಟದ ಒತ್ತಡವು ವ್ಯಕ್ತಿಗಳಿಗೆ ಸ್ಥಿತಿಸ್ಥಾಪಕತ್ವವನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. ಉತ್ತಮ ಒತ್ತಡವು ಭವಿಷ್ಯದ ಪ್ರತಿಕೂಲ ಪರಿಣಾಮದ ವಿರುದ್ಧ ಲಸಿಕೆಯಾಗಿ ಕಾರ್ಯನಿರ್ವಹಿಸುತ್ತದೆ.

ನೀವು ಸಾಮಾನ್ಯವಾಗಿ ಒತ್ತಡವಿರುವಂತಹ ಕಡೆಯೇ ಕೆಲಸ ಮಾಡುತ್ತಿರುತ್ತೀರ, ನಿಮ್ಮ ಒತ್ತಡವು ನೀವು ಉತ್ತಮವಾಗಿ ಕೆಲಸ ಮಾಡುವುದಕ್ಕೆ ಸಹಾಯ ಮಾಡುತ್ತದೆ.

ಒತ್ತಡವು ನೀವು ಪರೀಕ್ಷೆಯನ್ನು ಬರೆಯುತ್ತಿರುವಾಗ, ಯಾವುದೋ ಇಂಟರ್​ವ್ಯೂಗೆ ತೆರಳುವಾಗ, ಇಂತಿಷ್ಟೇ ಸಮಯದಲ್ಲಿ ಈ ಕೆಲಸ ಮುಗಿಯಬೇಕು ಎಂದಾದಾಗ, ದೊಡ್ಡ ಮೀಟಿಂಗ್ ಅಟೆಂಡ್ ಮಾಡುವಾಗ ಉಂಟಾಗುತ್ತದೆ.

ಒತ್ತಡ ಹಾಗೂ ಅಧಿಕ ಒತ್ತಡದ ನಡುವೆ ತೆಳ್ಳನೆಯ ಒಂದು ಗೆರೆ ಇದೆ ಅಷ್ಟೇ, ಒಳ್ಳೆಯ ಒತ್ತಡವು ಮುಂದೊಂದು ದಿನ ನೀವು ಖಿನ್ನತೆ, ಆತಂಕಕ್ಕೆ ಒಳಗಾಗುವುದನ್ನು ತಪ್ಪಿಸುತ್ತದೆ.

ಒತ್ತಡದ ಲಕ್ಷಣಗಳು ಉದ್ವೇಗ ಹಸಿವಾಗದೇ ಇರುವುದು ತೂಕ ಹೆಚ್ಚಾಗುವುದು ಅಥವಾ ನಷ್ಟ ನಿದ್ರೆ ಸಮಸ್ಯೆಗಳು ತಲೆನೋವು, ಬೆನ್ನು ನೋವು, ಹೊಟ್ಟೆ ಸಮಸ್ಯೆಗಳು ಒಬ್ಬರ ಭಾವನೆಗಳನ್ನು ಕಡೆಗಣಿಸುವುದು ಶಕ್ತಿಯಿಲ್ಲದ ಭಾವನೆ ಕೋಪ ದುಃಖ ಅಥವಾ ಅಳುವುದು ಚಿಂತೆ

Published On - 12:59 pm, Wed, 3 August 22

Follow Us
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ತೆಂಗಿನ ಮರವನ್ನೇ ಹೊತ್ತೊಯ್ದ ಪುಂಡಾನೆಗಳು!
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಹುಲಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಖಾತೆ ಮಾಡಿಸಲು ಲಂಚ ಕೇಳಿದ ಆರೋಪ: GBA ಅಧಿಕಾರಿಗಳಿಗೆ ಸಾರ್ವಜನಿಕರಿಂದ ತರಾಟೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಮಾಸದ ಆಡಿ ಶುಕ್ರವಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್​ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ