Reverse Dieting: ತೂಕ ನಷ್ಟದ ನಂತರ ರಿವರ್ಸ್​ ಡಯಟಿಂಗ್ ಎಷ್ಟು ಪರಿಣಾಮಕಾರಿ?

ತೂಕ ನಷ್ಟದ ನಂತರ ಕೊಬ್ಬನ್ನು ಮರಳಿ ಪಡೆಯದಂತೆ ತಡೆಯಲು ಹಾಗೂ ಹೆಚ್ಚು ಆಹಾರವನ್ನು ತಿನ್ನಲು ನಿಮಗೆ ಸಹಾಯ ಮಾಡುವ ಪರಿಕಲ್ಪನೆ ರಿವರ್ಸ್​ ಡಯಟಿಂಗ್.

Reverse Dieting: ತೂಕ ನಷ್ಟದ ನಂತರ   ರಿವರ್ಸ್​ ಡಯಟಿಂಗ್ ಎಷ್ಟು ಪರಿಣಾಮಕಾರಿ?
ರಿವರ್ಸ್ ಡಯಟಿಂಗ್ Image Credit source: TODAY
Follow us
|

Updated on:Mar 03, 2023 | 3:04 PM

ತೂಕವನ್ನು ಕಳೆದುಕೊಳ್ಳುವುದು ಸುಲಭದ ಕೆಲಸವಲ್ಲ. ಇದಾಗಿಯೂ ನೀವು ಅಂದುಕೊಂಡಷ್ಟು ತೂಕವನ್ನು ಕಳೆದುಕೊಂಡ ನಂತರ ಮತ್ತೆ ಹಿಂದಿನ ಆಹಾರ ಕ್ರಮವನ್ನು ರೂಢಿಸಿಕೊಳ್ಳುವಾಗ ಸಾಕಷ್ಟು ಜನರಿಗೆ ಮತ್ತೇ ತೂಕ ಹೆಚ್ಚಾಗಬಹುದು ಎಂಬ ಆತಂಕ ಇರುತ್ತದೆ. ಅಂತಹ ಸಮಯದಲ್ಲಿ ಸಾಕಷ್ಟು ಜನರು ರಿವರ್ಸ್​ ಡಯಟಿಂಗ್​​ನ್ನು ಆಹಾರ ಕ್ರಮದಲ್ಲಿ ರೂಢಿಸಿಕೊಳ್ಳುತ್ತಾರೆ. ಇದು ನಿಧಾನವಾಗಿ ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ, ಜೊತೆಗೆ ಕ್ಯಾಲೋರಿಗಳ ಹೆಚ್ಚಳದೊಂದಿಗೆ, ನಿಮ್ಮ ತೂಕಕ್ಕೆ ಯಾವುದೇ ತೊಂದರೆಯಾಗುವುದಿಲ್ಲ.

ರಿವರ್ಸ್​ ಡಯಟಿಂಗ್ ಎಂದರೇನು?

ತೂಕ ನಷ್ಟದ ನಂತರ ಕೊಬ್ಬನ್ನು ಮರಳಿ ಪಡೆಯದಂತೆ ತಡೆಯಲು ಹಾಗೂ ಹೆಚ್ಚು ಆಹಾರವನ್ನು ತಿನ್ನಲು ನಿಮಗೆ ಸಹಾಯ ಮಾಡುವ ಪರಿಕಲ್ಪನೆ ಇದಾಗಿದೆ. ಆರೋಗ್ಯ ತಜ್ಞರ ಪ್ರಕಾರ, ರಿವರ್ಸ್ ಡಯಟಿಂಗ್ ಎನ್ನುವುದು ನಿಮ್ಮ ದೈನಂದಿನ ಆಹಾರ ಸೇವನೆಯನ್ನು ಹೆಚ್ಚಿಸುವ ವಿಧಾನವಾಗಿದೆ. ಚಯಾಪಚಯ, ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಸರಿಯಾದ ರೀತಿಯಲ್ಲಿ ಮಾಡಿದರೆ, ರಿವರ್ಸ್ ಡಯಟಿಂಗ್ ಆರೋಗ್ಯಕರ ರೀತಿಯಲ್ಲಿ ಮತ್ತಷ್ಟು ತೂಕವನ್ನು ಕಳೆದುಕೊಳ್ಳಲು ಸಹಾಯ ಮಾಡುವಲ್ಲಿ ಬಹಳ ಯಶಸ್ವಿಯಾಗುತ್ತದೆ.

ಇದನ್ನೂ ಓದಿ: World Hearing Day 2023: ಅಧಿಕ ಶಬ್ದ ಮಾಲಿನ್ಯದಿಂದ ದೂರವಿದ್ದು, ಸುರಕ್ಷಿತವಾಗಿರೋಣ

ರಿವರ್ಸ್​ ಡಯಟಿಂಗ್ ಹೇಗೆ ಸಹಾಯ ಮಾಡುತ್ತದೆ?

ರಿವರ್ಸ್ ಡಯಟಿಂಗ್ ಮೆಟಬಾಲಿಕ್ ದರಗಳನ್ನು ಪುನರ್​​ ಸ್ಥಾಪಿಸಲು ಸಹಾಯ ಮಾಡುತ್ತದೆ. ಕೊಬ್ಬನ್ನು ಸಂಗ್ರಹಿಸದೆ ಹೆಚ್ಚು ಆಹಾರವನ್ನು ತಿನ್ನಲು ನಿಮಗೆ ಅನುವು ಮಾಡಿಕೊಡುತ್ತದೆ. ರಿವರ್ಸ್ ಡಯಟ್​​​ನಲ್ಲಿ ನೀವು ವಾರಕ್ಕೆ ಸೇವಿಸುವಂತಹ ಕ್ಯಾಲರಿಯನ್ನು ಸುಮಾರು 50-100ರಷ್ಟು ಹೆಚ್ಚಿಗೆ ಮಾಡುವುದು. ನೀವು ಈಗ ಸೇವನೆ ಮಾಡುತ್ತಿರುವ ಕ್ಯಾಲರಿಗಿಂತ ಇದು ಹೆಚ್ಚಾಗಿರುವುದು. ಇದು 4-10 ವಾರಗಳವರೆಗೆ ಅಥವಾ ನೀವು ಗುರಿ ಸಾಧಿಸುವ ತನಕ ಇರುವುದು. ಏಕೆಂದರ ಕ್ಯಾಲರಿ ಸೇವನೆಗಿಂತಲೂ ಪ್ರೋಟೀನ್ ಅಗತ್ಯತೆಯನ್ನು ದೇಹದ ತೂಕಕ್ಕೆ ಅಳತೆ ಮಾಡಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:59 pm, Fri, 3 March 23

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ