Deepavali 2024: ದೀಪಾವಳಿಗೆ ಪಟಾಕಿ ಸಿಡಿಸುವ ಮುನ್ನ ಈ ವಿಷ್ಯ ನೆನಪಿನಲ್ಲಿಟ್ಟುಕೊಳ್ಳಿ

ದೀಪಾವಳಿ ಬಂತೆಂದರೆ ಎಲ್ಲರಿಗೂ ಉತ್ಸಾಹ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಪಟಾಕಿಯೊಂದಿಗೆ ದೀಪಾವಳಿ ಆಚರಿಸಲು ಇಷ್ಟಪಡುತ್ತಾರೆ. ಆದರೆ ಆ ಮಂಗಳಕರ ದಿನದಂದು, ಅಪಘಾತಗಳನ್ನು ತಪ್ಪಿಸಲು ಸುರಕ್ಷಿತವಾಗಿ ಹಬ್ಬ ಆಚರಿಸಲು ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ. ಪಟಾಕಿ ಸಿಡಿಸುವಾಗ ಹತ್ತಿರದಲ್ಲಿ ಒಂದು ಬಕೆಟ್ ನೀರು ಇಡುವುದು ಮುಖ್ಯ. ಪಟಾಕಿ ಸಿಡಿಸುವಾಗ ಹತ್ತಿ ಬಟ್ಟೆ ಧರಿಸಿ. ಪಾಲಿಯೆಸ್ಟರ್ ಉಡುಪುಗಳನ್ನು ಧರಿಸಬೇಡಿ. ಮಕ್ಕಳು ಸ್ಫೋಟಿಸಿದಾಗ ಅವರ ಕೈಗಳಿಗೆ ಕೈಗವಸುಗಳನ್ನು ಹಾಕಿ. ಪಟಾಕಿಯ ಬೆಳಕು ಕಣ್ಣಿಗೆ ಹಾನಿಯಾಗಬಹುದು ಆದ್ದರಿಂದ ಕನ್ನಡಕ ಧರಿಸಿ. ನಿಮಗೆ ಉಸಿರಾಟದ […]

Deepavali 2024: ದೀಪಾವಳಿಗೆ ಪಟಾಕಿ ಸಿಡಿಸುವ ಮುನ್ನ ಈ ವಿಷ್ಯ ನೆನಪಿನಲ್ಲಿಟ್ಟುಕೊಳ್ಳಿ
Follow us
|

Updated on: Oct 17, 2024 | 6:26 PM

ದೀಪಾವಳಿ ಬಂತೆಂದರೆ ಎಲ್ಲರಿಗೂ ಉತ್ಸಾಹ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಪಟಾಕಿಯೊಂದಿಗೆ ದೀಪಾವಳಿ ಆಚರಿಸಲು ಇಷ್ಟಪಡುತ್ತಾರೆ. ಆದರೆ ಆ ಮಂಗಳಕರ ದಿನದಂದು, ಅಪಘಾತಗಳನ್ನು ತಪ್ಪಿಸಲು ಸುರಕ್ಷಿತವಾಗಿ ಹಬ್ಬ ಆಚರಿಸಲು ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಿ.

  1. ಪಟಾಕಿ ಸಿಡಿಸುವಾಗ ಹತ್ತಿರದಲ್ಲಿ ಒಂದು ಬಕೆಟ್ ನೀರು ಇಡುವುದು ಮುಖ್ಯ. ಪಟಾಕಿ ಸಿಡಿಸುವಾಗ ಹತ್ತಿ ಬಟ್ಟೆ ಧರಿಸಿ. ಪಾಲಿಯೆಸ್ಟರ್ ಉಡುಪುಗಳನ್ನು ಧರಿಸಬೇಡಿ.
  2. ಮಕ್ಕಳು ಸ್ಫೋಟಿಸಿದಾಗ ಅವರ ಕೈಗಳಿಗೆ ಕೈಗವಸುಗಳನ್ನು ಹಾಕಿ. ಪಟಾಕಿಯ ಬೆಳಕು ಕಣ್ಣಿಗೆ ಹಾನಿಯಾಗಬಹುದು ಆದ್ದರಿಂದ ಕನ್ನಡಕ ಧರಿಸಿ. ನಿಮಗೆ ಉಸಿರಾಟದ ತೊಂದರೆ ಇದ್ದರೆ ಫೇಸ್ ಮಾಸ್ಕ್ ಧರಿಸಿ.
  3. ಯಾವುದೇ ಸ್ಫೋಟಕಗಳ ಬಳಿ ಹೆಚ್ಚು ಹೊತ್ತು ನಿಲ್ಲಬೇಡಿ. ಯಾವಾಗ ಬೇಕಾದರೂ ಪಟಾಕಿ ಸಿಡಿಯಬಹುದು. ಹಾಗಾಗಿ ಮಕ್ಕಳ ಕೈಯಲ್ಲಿ ಪಟಾಕಿ ಸಿಡಿಸಲು ಬಿಡಬೇಡಿ.
  4. ವಸತಿ ಪ್ರದೇಶಗಳಲ್ಲಿ ಪಟಾಕಿ ಸಿಡಿಸದೇ ಸಮೀಪದಲ್ಲಿ ಮೈದಾನವಿದ್ದರೆ ಅದನ್ನು ಬಳಸಿ. ನಿಮ್ಮ ಸುತ್ತಮುತ್ತಲಿನ ವೃದ್ಧರು, ರೋಗಿಗಳು ಅಥವಾ ಮಕ್ಕಳಿಗೆ ತೊಂದರೆಯಾಗುವಂತೆ ಜೋರಾಗಿ ಪಟಾಕಿ ಸಿಡಿಸಬೇಡಿ.
  5. ಸುಟ್ಟ ಗಾಯಗಳಾದರೆ ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಗಾಯದ ಜಾಗಕ್ಕೆ ಯಾವುದೇ ಕಾರಣಕ್ಕೂ ಮಣ್ಣು, ಅರಿಶಿನ, ಕಾಫಿ ಪುಡಿ, ಪೆನ್ ಇಂಕ್, ಸೀಮೆಸುಣ್ಣ ಇತ್ಯಾದಿಗಳನ್ನು ಹಾಕಬಾರದು. ಇದು ಗಾಯದ ಮೇಲೆ ಮತ್ತಷ್ಟು ಪರಿಣಾಮ ಬೀರುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಅಯೋಧ್ಯೆಯ ರಾಮ ಮಂದಿರ ನೋಡಿ ‘ಅದ್ಭುತ’ ಎಂದು ಉದ್ಘರಿಸಿದ ಇಸ್ರೇಲ್ ರಾಯಭಾರಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ